• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರದ ಸ್ವಾತಂತ್ರ್ಯ ಭಯಸುವವರೊಮ್ಮೆ ಕೇಳಲೇ ಬೇಕು ಮುಫ್ತಿಯ ಈ ಮಾತುಗಳನ್ನು

TNN Correspondent Posted On January 11, 2018
0


0
Shares
  • Share On Facebook
  • Tweet It

ಜಮ್ಮು & ಕಾಶ್ಮೀರ: ಕಣಿವೆ ರಾಜ್ಯದಲ್ಲಿ ಧರ್ಮದ ಹೆಸರಲ್ಲಿ ನಮಗೂ ಸ್ವಾತಂತ್ರ್ಯ ಬೇಕು, ನಾವು ಪಾಕಿಸ್ತಾನಕ್ಕೆ ಸೇರುತ್ತೇವೆ ಎಂದು ಬೊಬ್ಬೆಹೊಡೆಯುವ ಪ್ರತ್ಯೇಕವಾದಿಗಳಿಗೆ, ಧರ್ಮಾಂಧ ಜಿಹಾದಿಗಳ ಆಕರ್ಷಣೆಗೆ ಬಲಿಯಾಗುವ ಯುವಕರಿಗೆ, ಕಾಶ್ಮೀರ ಅಜಾದಿಯಾಗಬೇಕು ಎಂದು ಜೆಎನ್ ಯು ನಲ್ಲಿ ಗೀಳಿಡುವ ಕುನ್ನಿಗಳು ಕಾಶ್ಮೀರದ ಮುಖ್ಯಮಂತ್ರಿ ಮಹೆಬೂಬಾ ಮುಫ್ತಿ ಹೇಳುವ ಈ ಮಾತುಗಳನ್ನು ಕೇಳಲೇಬೇಕು..

ಕಾಶ್ಮೀರಕ್ಕೆ ಬೇಕಾದ್ದು ನೀಡುವುದು ಭಾರತ ಮಾತ್ರ

ಭಾರತದ ಅವಿಭಾಜ್ಯ ಅಂಗವಾದ ಕಾಶ್ಮೀರಕ್ಕೆ ಬೇಕಾದ ಸಕಲ ಸೌಕರ್ಯ, ರಕ್ಷಣೆ ನೀಡುವ ತಾಕತ್ತು ಇರುವುದು ಭಾರತಕ್ಕೆ ಮಾತ್ರ ಹೀಗೆಂದು ಹೇಳಿದವರು ಕಾಶ್ಮೀರದ ಮಹೆಬೂಬಾ ಮುಫ್ತಿ. ನಾವು ಕಾಶ್ಮೀರದ ಸಂವಿಧಾನವನ್ನು ನಂಬದಿದ್ದರೇ, ಭಾರತದ ಸವಿಂಧಾನದ ಮೇಲೆ ವಿಶ್ವಾಸವಿಡದಿದ್ದರೇ, ನಮಗೆ ಎಲ್ಲಿಂದ ಏನು ದೊರೆಯುತ್ತದೆ ಎಂಬುದನ್ನು ಜನರು ಅರ್ಥೈಸಿಕೊಳ್ಳಬೇಕು ಎಂದು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಹೇಳಿದ್ದಾರೆ.

ಇದರ ಜತೆಗೆ ವಿಧಾನಸಭೆಯಲ್ಲಿ ಮುಫ್ತಿ ಭಾರತ ಸರ್ಕಾರದಿಂದ ಕಾಶ್ಮೀರಕ್ಕೆ ಏನೇನು ದೊರೆತಿದೆ ಎಂಬ ದಾಖಲೆಗಳನ್ನು ಇಡುತ್ತಾ, ಬೇರೆ ಯಾವುದೇ ದೇಶ ನಮಗೆ ಏನನ್ನು ನೀಡಿಲ್ಲ ಎಂಬ ಸಂದೇಶವನ್ನು ನೀಡಿದ್ದಾರೆ. ಇತ್ತೀಚೆಗೆ ಮುಫ್ತಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕಿಸ್ತಾನಕ್ಕೆ ಮನವಿ ಮಾಡಿದ್ದು, ಜಮ್ಮು ಕಾಶ್ಮೀರದ ಜನರ ನೆಮ್ಮದಿ ಕಾಪಾಡುವಂತೆ ಮನಿವ ಮಾಡಿದ್ದರು. ಅಲ್ಲದೇ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದರು.

ಪಾಕಿಸ್ತಾನವೂ ಕೂಡ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಬಾರದು, ಕಾಶ್ಮೀರದ ಜನರ ಮತ್ತು ಸೈನಿಕರ ಪ್ರಾಣವೂ ನಮಗೆ ಮುಖ್ಯ. ಪಾಕಿಸ್ತಾನ ಗಡಿಯಲ್ಲಿ ಶಾಂತಿ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search