• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇರಳ ಮದರಸಾಗಳಲ್ಲಿ ವಹಾಬಿಸಂ ಪಾಠ: ಕುಟುಕು ಕಾರ್ಯಾಚರಣೆಯಿಂದ ಬಹಿರಂಗ

TNN Correspondent Posted On January 11, 2018
0


0
Shares
  • Share On Facebook
  • Tweet It

ತಿರುವನಂತಪುರ: ಕೇರಳದಲ್ಲಿ ಲವ್ ಜಿಹಾದ್ ಪ್ರಕರಣ ಹಾಗೂ ಕ್ರಿಶ್ಚಿಯನ್ನರ ಮತಾಂತರಗಳು ದೇಶವನ್ನೇ ಬೆಚ್ಚಿಬೀಳುತ್ತಿರುವ ಬೆನ್ನಲ್ಲೇ ಮತ್ತೊಂದು ಭಯಂಕರ ಅಂಶ ಬಹಿರಂಗವಾಗಿದ್ದು, ಕೇರಳದಲ್ಲಿರುವ ಮದರಸಾಗಳಲ್ಲಿ ವಹಬಿಸಂ ಹಾಗೂ ಫ್ಯಾಸಿಸ್ಟ್ ಮನೋಭಾವನೆ ಕುರಿತು ಬೋಧನೆ ಮಾಡಲಾಗುತ್ತಿದೆ ಎಂದು ಖಾಸಗಿ ಮಾಧ್ಯಮಗಳು ನಡೆಸಿದ ಕಾರ್ಯಾಚರಣೆಯಿಂದ ತಿಳಿದು ಬಂದಿದೆ.

ಹೌದು, ಸೌದಿ ಅರೇಬಿಯಾ ಸೇರಿ ಹಲವು ಗಲ್ಫ್ ರಾಷ್ಟ್ರಗಳು ಕೇರಳದ ಮದರಸಾಗಳಿಗೆ ಹಣ ಪೂರೈಸುತ್ತಿದ್ದು, ಮುಸ್ಲಿಮರ ಮನಸ್ಥಿತಿ ಬದಲಾಯಿಸಲು ಹಾಗೂ ಹಾಗೆ ಬದಲಾಯಿಸಿ ಹಿಂದೂಗಳ ಮತಾಂತರಕ್ಕೆ ಅಣಿ ಮಾಡುವುದು ಈ ಬೋಧನೆಯ ಉದ್ದೇಶವಾಗಿದೆ ಎಂದು ಕುಟುಕು ಕಾರ್ಯಚರಣೆ ವೇಳೆ ಬಹಿರಂಗವಾಗಿದೆ.

ಇದಕ್ಕಾಗಿ ಕೇರಳದ ಹಲವು ಮದರಸಾಗಳಲ್ಲಿ ಕಾರ್ಯಾಚರಣೆ ನಡೆಸಿದ್ದು, ಬಹುತೇಕ ಮದರಸಾಗಳು ಧರ್ಮ ಬೋಧನೆ ಹಾಗೂ ಕುರಾನ್ ನ ಸದ್ವಿಚಾರ ಬೋಧಿಸದೆ ವಿಕ್ಷಿಪ್ತ ಮನಸ್ಥಿತಿಯನ್ನು ಬೋಧಿಸುತ್ತಿವೆ ಎಂದು ತಿಳಿದುಬಂದಿದೆ.

ನಾವು ಸಾರ್ವಜನಿಕವಾಗಿ ಖಲೀಫನ ಬಗ್ಗೆ ಮಾತನಾಡಿದರೆ ನಮ್ಮ ಸುತ್ತ ಇರುವ ಹಿಂದೂಗಳು ನಮ್ಮನ್ನು ಐಸಿಸ್ ಸಂಘಟನೆ ಕಾರ್ಯಕರ್ತರು ಎಂದೇ ಭಾವಿಸುತ್ತಾರೆ. ಹಾಗಾಗಿ ನಾವು ಪರೋಕ್ಷವಾಗಿ, ಮಕ್ಕಳ ಹೃದಯದಲ್ಲಿ ಸಣ್ಣ ಪ್ರಮಾಣದ ಮೂಲಕ ಖಲೀಫನ ತತ್ವ, ವಹಾಬಿಸಂ ಬಿತ್ತುತ್ತೇವೆ ಎಂದು ಕಾರ್ಯಾಚರಣೆ ವೇಳೆ ಕೊಝಿಕೋಡ್ ನ ಕರುಣಾ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಮೊಹಮ್ಮದ್ ಬಷೀರ್ ಒಪ್ಪಿಕೊಂಡಿದ್ದು, ದೇಶವನ್ನೇ ಬೆಚ್ಚಿಬೀಳಿಸುವಂತಿದೆ.

ಅಲ್ಲದೆ ಸೌದಿ ಅರೇಬಿಯಾ ಸೇರಿ ಗಲ್ಫ್ ರಾಷ್ಟ್ರಗಳು ಹೇಗೆ ಹಣ ಸಂದಾಯ ಮಾಡುತ್ತವೆ, ಆ ಮೂಲಕ ಮನಸ್ಥಿತಿ ಬದಲಾವಣೆ ಹಾಗೂ ಮತಾಂತರವನ್ನು ಹೇಗೆ ಪ್ರಚೋದಿಸುತ್ತವೆ ಎಂಬ ಕುರಿತು ಸಹ ಕಾರ್ಯಾಚರಣೆಯಲ್ಲಿ ಬಹಿರಂಗವಾಗಿದೆ.

ಒಟ್ಟಿನಲ್ಲಿ ಲವ್ ಜಿಹಾದ್ ಹಾಗೂ ಮತಾಂತರದಿಂದ ತತ್ತರಿಸಿ ಹೋಗಿದ್ದ ಕೇರಳದಲ್ಲಿ ಈಗ ಮದರಸಾಗಳು ವಹಾಬಿಸಂ ಹಾಗೂ ಫ್ಯಾಸಿಸ್ಟ್ ಮನೋಭಾವನೆ ಬಿತ್ತಿ ರಾಜ್ಯವನ್ನು ಹಾಳು ಮಾಡುತ್ತಿರುವುದು ದಿಟವಾಗಿದೆ. ಇಷ್ಟಾದರೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಾತ್ರ ಕಣ್ಣು ಮುಚ್ಚಿಕೊಂಡು ಕುಳಿತಿದ್ದಾರೆ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search