• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇರಳ ಮದರಸಾಗಳಲ್ಲಿ ವಹಾಬಿಸಂ ಪಾಠ: ಕುಟುಕು ಕಾರ್ಯಾಚರಣೆಯಿಂದ ಬಹಿರಂಗ

TNN Correspondent Posted On January 11, 2018
0


0
Shares
  • Share On Facebook
  • Tweet It

ತಿರುವನಂತಪುರ: ಕೇರಳದಲ್ಲಿ ಲವ್ ಜಿಹಾದ್ ಪ್ರಕರಣ ಹಾಗೂ ಕ್ರಿಶ್ಚಿಯನ್ನರ ಮತಾಂತರಗಳು ದೇಶವನ್ನೇ ಬೆಚ್ಚಿಬೀಳುತ್ತಿರುವ ಬೆನ್ನಲ್ಲೇ ಮತ್ತೊಂದು ಭಯಂಕರ ಅಂಶ ಬಹಿರಂಗವಾಗಿದ್ದು, ಕೇರಳದಲ್ಲಿರುವ ಮದರಸಾಗಳಲ್ಲಿ ವಹಬಿಸಂ ಹಾಗೂ ಫ್ಯಾಸಿಸ್ಟ್ ಮನೋಭಾವನೆ ಕುರಿತು ಬೋಧನೆ ಮಾಡಲಾಗುತ್ತಿದೆ ಎಂದು ಖಾಸಗಿ ಮಾಧ್ಯಮಗಳು ನಡೆಸಿದ ಕಾರ್ಯಾಚರಣೆಯಿಂದ ತಿಳಿದು ಬಂದಿದೆ.

ಹೌದು, ಸೌದಿ ಅರೇಬಿಯಾ ಸೇರಿ ಹಲವು ಗಲ್ಫ್ ರಾಷ್ಟ್ರಗಳು ಕೇರಳದ ಮದರಸಾಗಳಿಗೆ ಹಣ ಪೂರೈಸುತ್ತಿದ್ದು, ಮುಸ್ಲಿಮರ ಮನಸ್ಥಿತಿ ಬದಲಾಯಿಸಲು ಹಾಗೂ ಹಾಗೆ ಬದಲಾಯಿಸಿ ಹಿಂದೂಗಳ ಮತಾಂತರಕ್ಕೆ ಅಣಿ ಮಾಡುವುದು ಈ ಬೋಧನೆಯ ಉದ್ದೇಶವಾಗಿದೆ ಎಂದು ಕುಟುಕು ಕಾರ್ಯಚರಣೆ ವೇಳೆ ಬಹಿರಂಗವಾಗಿದೆ.

ಇದಕ್ಕಾಗಿ ಕೇರಳದ ಹಲವು ಮದರಸಾಗಳಲ್ಲಿ ಕಾರ್ಯಾಚರಣೆ ನಡೆಸಿದ್ದು, ಬಹುತೇಕ ಮದರಸಾಗಳು ಧರ್ಮ ಬೋಧನೆ ಹಾಗೂ ಕುರಾನ್ ನ ಸದ್ವಿಚಾರ ಬೋಧಿಸದೆ ವಿಕ್ಷಿಪ್ತ ಮನಸ್ಥಿತಿಯನ್ನು ಬೋಧಿಸುತ್ತಿವೆ ಎಂದು ತಿಳಿದುಬಂದಿದೆ.

ನಾವು ಸಾರ್ವಜನಿಕವಾಗಿ ಖಲೀಫನ ಬಗ್ಗೆ ಮಾತನಾಡಿದರೆ ನಮ್ಮ ಸುತ್ತ ಇರುವ ಹಿಂದೂಗಳು ನಮ್ಮನ್ನು ಐಸಿಸ್ ಸಂಘಟನೆ ಕಾರ್ಯಕರ್ತರು ಎಂದೇ ಭಾವಿಸುತ್ತಾರೆ. ಹಾಗಾಗಿ ನಾವು ಪರೋಕ್ಷವಾಗಿ, ಮಕ್ಕಳ ಹೃದಯದಲ್ಲಿ ಸಣ್ಣ ಪ್ರಮಾಣದ ಮೂಲಕ ಖಲೀಫನ ತತ್ವ, ವಹಾಬಿಸಂ ಬಿತ್ತುತ್ತೇವೆ ಎಂದು ಕಾರ್ಯಾಚರಣೆ ವೇಳೆ ಕೊಝಿಕೋಡ್ ನ ಕರುಣಾ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಮೊಹಮ್ಮದ್ ಬಷೀರ್ ಒಪ್ಪಿಕೊಂಡಿದ್ದು, ದೇಶವನ್ನೇ ಬೆಚ್ಚಿಬೀಳಿಸುವಂತಿದೆ.

ಅಲ್ಲದೆ ಸೌದಿ ಅರೇಬಿಯಾ ಸೇರಿ ಗಲ್ಫ್ ರಾಷ್ಟ್ರಗಳು ಹೇಗೆ ಹಣ ಸಂದಾಯ ಮಾಡುತ್ತವೆ, ಆ ಮೂಲಕ ಮನಸ್ಥಿತಿ ಬದಲಾವಣೆ ಹಾಗೂ ಮತಾಂತರವನ್ನು ಹೇಗೆ ಪ್ರಚೋದಿಸುತ್ತವೆ ಎಂಬ ಕುರಿತು ಸಹ ಕಾರ್ಯಾಚರಣೆಯಲ್ಲಿ ಬಹಿರಂಗವಾಗಿದೆ.

ಒಟ್ಟಿನಲ್ಲಿ ಲವ್ ಜಿಹಾದ್ ಹಾಗೂ ಮತಾಂತರದಿಂದ ತತ್ತರಿಸಿ ಹೋಗಿದ್ದ ಕೇರಳದಲ್ಲಿ ಈಗ ಮದರಸಾಗಳು ವಹಾಬಿಸಂ ಹಾಗೂ ಫ್ಯಾಸಿಸ್ಟ್ ಮನೋಭಾವನೆ ಬಿತ್ತಿ ರಾಜ್ಯವನ್ನು ಹಾಳು ಮಾಡುತ್ತಿರುವುದು ದಿಟವಾಗಿದೆ. ಇಷ್ಟಾದರೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಾತ್ರ ಕಣ್ಣು ಮುಚ್ಚಿಕೊಂಡು ಕುಳಿತಿದ್ದಾರೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search