• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉತ್ತರಾಖಂಡದ ಮದರಸಾಗಳಲ್ಲಿ ಇನ್ನು ಸಂಸ್ಕೃತ ಪಾಠ

TNN Correspondent Posted On January 11, 2018
0


0
Shares
  • Share On Facebook
  • Tweet It

ಡೆಹರಾಡೂನ್: ಉತ್ತರ ಪ್ರದೇಶದ ಮದರಸಾಗಳಲ್ಲಿ ಸರ್ಕಾರದ ಪಠ್ಯ ಅಳವಡಿಸುವ ಕುರಿತು ಚಿಂತನೆ ನಡೆದಿರುವ ಬೆನ್ನಲ್ಲೇ ಉತ್ತರಾಖಂಡದ ಎಲ್ಲ ರಾಜ್ಯಗಳ ಮದರಸಾಗಳ ಪಠ್ಯದಲ್ಲಿ ಸಂಸ್ಕೃತ ಮತ್ತು ಕಂಪ್ಯೂಟರ್ ವಿಜ್ಞಾನ ಪಠ್ಯ ಸೇರಿಸಲು ಸರ್ಕಾರ ನಿರ್ಧರಿಸಿದೆ.

ಮುಂದಿನ ಶೈಕ್ಷಣಿಕ ವರ್ಷದಿಂದಲೇ ಜಾರಿಯಾಗುವಂತೆ ಉತ್ತರಾಖಂಡ ಶಿಕ್ಷಣ ನಿರ್ದೇಶಕ ಮತ್ತು ತರಬೇತಿ ಸಮಿತಿ ನಿರ್ದೇಶಕಿ ಪುಷ್ಪಾ ಜೋಷಿ ನೇತೃತ್ವದ ಉತ್ತರಾಖಂಡ್ ಮದರಸಾ ಎಜುಕೇಶನ್ ಬೋರ್ಡ್ 6 ಸಮಿತಿ ಸದಸ್ಯರ ಸಮತಿ ತೀರ್ಮಾನಿಸಿದೆ.

ರಾಜ್ಯದಲ್ಲಿರುವ ಎಲ್ಲ ಮದರಸಾಗಳಲ್ಲಿ ಸಂಸ್ಕೃತವನ್ನು ಕಡ್ಡಾಯವಾಗಿ ಕಲಿಸಬೇಕು ಎಂದು ಉತ್ತರಾಖಂಡ ಮದರಸಾ ವೆಲ್ ಫೇರ್ ಸೊಸೈಟಿ ಸರ್ಕಾರಕ್ಕೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಪ್ರಸ್ತುತ ರಾಜ್ಯದಲ್ಲಿರುವ 297 ನೋಂದಾಯಿತ ಮದರಸಾಗಳಲ್ಲಿ ವಿಜ್ಞಾನ, ಆಯುಷ್, ಗಣಿತ ಹಾಗೂ ಸಾಮಾಜಿಕ ವಿಜ್ಞಾನ ವಿಷಯಗಳನ್ನು ಬೋಧಿಸಲಾಗುತ್ತಿದೆ. ಇವುಗಳ ಜತೆಗೆ ಈಗ ಸಂಸ್ಕೃತ ಮತ್ತು ಕಂಪ್ಯೂಟರ್ ವಿಜ್ಞಾನ ಅಳವಡಿಸಲು ಮುಂದಾಗಿದೆ.

ವಿಷಯಗಳ ಅಳವಡಿಕೆಗೆ ಮಂಡಳಿಯ ಸಮಿತಿ ಸದಸ್ಯರು ಒಪ್ಪಿಗೆ ಸೂಚಿಸಿದ್ದು, ಅನುಮೋದನೆಗಾಗಿ ಉನ್ನತ ಸಮಿತಿಗೆ ಕಳುಹಿಸಲಾಗಿದೆ. ರಾಜ್ಯದ ಮದರಸಾಗಳಲ್ಲಿ 25 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

 

 

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search