• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉತ್ತರಾಖಂಡದ ಮದರಸಾಗಳಲ್ಲಿ ಇನ್ನು ಸಂಸ್ಕೃತ ಪಾಠ

TNN Correspondent Posted On January 11, 2018
0


0
Shares
  • Share On Facebook
  • Tweet It

ಡೆಹರಾಡೂನ್: ಉತ್ತರ ಪ್ರದೇಶದ ಮದರಸಾಗಳಲ್ಲಿ ಸರ್ಕಾರದ ಪಠ್ಯ ಅಳವಡಿಸುವ ಕುರಿತು ಚಿಂತನೆ ನಡೆದಿರುವ ಬೆನ್ನಲ್ಲೇ ಉತ್ತರಾಖಂಡದ ಎಲ್ಲ ರಾಜ್ಯಗಳ ಮದರಸಾಗಳ ಪಠ್ಯದಲ್ಲಿ ಸಂಸ್ಕೃತ ಮತ್ತು ಕಂಪ್ಯೂಟರ್ ವಿಜ್ಞಾನ ಪಠ್ಯ ಸೇರಿಸಲು ಸರ್ಕಾರ ನಿರ್ಧರಿಸಿದೆ.

ಮುಂದಿನ ಶೈಕ್ಷಣಿಕ ವರ್ಷದಿಂದಲೇ ಜಾರಿಯಾಗುವಂತೆ ಉತ್ತರಾಖಂಡ ಶಿಕ್ಷಣ ನಿರ್ದೇಶಕ ಮತ್ತು ತರಬೇತಿ ಸಮಿತಿ ನಿರ್ದೇಶಕಿ ಪುಷ್ಪಾ ಜೋಷಿ ನೇತೃತ್ವದ ಉತ್ತರಾಖಂಡ್ ಮದರಸಾ ಎಜುಕೇಶನ್ ಬೋರ್ಡ್ 6 ಸಮಿತಿ ಸದಸ್ಯರ ಸಮತಿ ತೀರ್ಮಾನಿಸಿದೆ.

ರಾಜ್ಯದಲ್ಲಿರುವ ಎಲ್ಲ ಮದರಸಾಗಳಲ್ಲಿ ಸಂಸ್ಕೃತವನ್ನು ಕಡ್ಡಾಯವಾಗಿ ಕಲಿಸಬೇಕು ಎಂದು ಉತ್ತರಾಖಂಡ ಮದರಸಾ ವೆಲ್ ಫೇರ್ ಸೊಸೈಟಿ ಸರ್ಕಾರಕ್ಕೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಪ್ರಸ್ತುತ ರಾಜ್ಯದಲ್ಲಿರುವ 297 ನೋಂದಾಯಿತ ಮದರಸಾಗಳಲ್ಲಿ ವಿಜ್ಞಾನ, ಆಯುಷ್, ಗಣಿತ ಹಾಗೂ ಸಾಮಾಜಿಕ ವಿಜ್ಞಾನ ವಿಷಯಗಳನ್ನು ಬೋಧಿಸಲಾಗುತ್ತಿದೆ. ಇವುಗಳ ಜತೆಗೆ ಈಗ ಸಂಸ್ಕೃತ ಮತ್ತು ಕಂಪ್ಯೂಟರ್ ವಿಜ್ಞಾನ ಅಳವಡಿಸಲು ಮುಂದಾಗಿದೆ.

ವಿಷಯಗಳ ಅಳವಡಿಕೆಗೆ ಮಂಡಳಿಯ ಸಮಿತಿ ಸದಸ್ಯರು ಒಪ್ಪಿಗೆ ಸೂಚಿಸಿದ್ದು, ಅನುಮೋದನೆಗಾಗಿ ಉನ್ನತ ಸಮಿತಿಗೆ ಕಳುಹಿಸಲಾಗಿದೆ. ರಾಜ್ಯದ ಮದರಸಾಗಳಲ್ಲಿ 25 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

 

 

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • 4
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search