• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಜತೆ ಉತ್ತಮ ಸಂಬಂಧ ಹೊಂದುವುದು ಒಳ್ಳೆಯ ವಿಚಾರ ಎಂದ ಟ್ರಂಪ್

TNN Correspondent Posted On January 12, 2018
0


0
Shares
  • Share On Facebook
  • Tweet It

ವಾಷಿಂಗ್ಟನ್: ಡೊನಾಲ್ಡ್ ಟ್ರಂಪ್ ಅಮೆರಿಕ ಅಧ್ಯಕ್ಷರಾಗುವ ಮೊದಲು ಹಾಗೂ ಅಧ್ಯಕ್ಷರಾದ ಬಳಿಕವೂ ಭಾರತದ ಮೇಲೆ ವಿಶೇಷ ಒಲವು ಹೊಂದಿದ್ದಾರೆ. ಅದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ರಂಪ್ ನೀಡುವ ಸ್ವಾಗತ, ಪ್ರಾಮುಖ್ಯ, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಅಮೆರಿಕ ಬೆಂಬಲ, ಪಾಕಿಸ್ತಾನದ ಭಯೋತ್ಪಾದನೆ ಪೋಷಣೆ ವಿರುದ್ಧ ಹೇಳಿಕೆ, ಪರಸ್ಪರ ಸಹಕಾರ ಸೇರಿ ಹಲವು ವಿಷಯಗಳಲ್ಲಿ ಭಾರತಕ್ಕೆ ಟ್ರಂಪ್ ಬೆಂಬಲಿಸುತ್ತಲೇ ಬಂದಿದ್ದಾರೆ.

ಇದೀಗ ಮತ್ತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಡೊನಾಲ್ಡ್ ಟ್ರಂಪ್ ಭಾರತದ ಪರವಾಗಿಯೇ ಮಾತನಾಡಿದ್ದಾರೆ. ಭಾರತ ಸೇರಿ ಹಲವು ರಾಷ್ಟ್ರಗಳೊಂದಿಗೆ ಅಮೆರಿಕ ಉತ್ತಮ ಸಂಬಂಧ ಹೊಂದುವುದು ಒಳ್ಳೆಯ ವಿಚಾರವಾಗಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿದ್ದಾರೆ.

ಭಾರತ, ರಷ್ಯಾ ಹಾಗೂ ಚೀನಾ ರಾಷ್ಟ್ರಗಳು ಒಗ್ಗೂಡಿ ಕೆಲಸ ಮಾಡುವುದು ಒಳ್ಳೆಯ ಬೆಳವಣಿಗೆಯಾಗಿದ್ದು, ಇದರಿಂದ ಅಮೆರಿಕದ ಅಭಿವೃದ್ಧಿಗೂ ಪೂರಕ ಎಂದು ನಾರ್ವೇ ಪ್ರಧಾನಿ ಎರ್ನಾ ಸೋಲ್ಬರ್ಗ್ ಜತೆ ಮಾತುಕತೆ ನಡೆಸಿದ ಬಳಿಕ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಟ್ರಂಪ್ ತಿಳಿಸಿದ್ದಾರೆ.

ಭಾರತ ಅಭಿವೃದ್ಧಿಯತ್ತ ದಾಪುಗಾಲು ಹಾಕುತ್ತಿದ್ದು, ಅದರೊಟ್ಟಿಗೆ ಕೆಲಸ ಮಾಡುವುದು ಸಂತಸದ ಸಂಗತಿಯೇ ಆಗಿದೆ ಎಂದು ಟ್ರಂಪ್ ಹೇಳಿದ್ದಾರೆ. ಅಮೆರಿಕ ಚುನಾವಣೆ ವೇಳೆಯಲ್ಲೂ ನನಗೆ ಮೋದಿ ಅವರ ಜತೆ ಕೆಲಸ ಮಾಡುವ ಬಯಕೆಯಿದೆ ಎಂದು ಟ್ರಂಪ್ ಹೇಳಿಕೆ ನೀಡಿದ್ದರು.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search