• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಯ್ಯಪ್ಪ ಮಾಲೆ ಧರಿಸಿದ್ದಕ್ಕೇ ಕ್ರಿಶ್ಚಿಯನ್ ಶಾಲೆಯ ಪರೀಕ್ಷೆಗೆ ವಿದ್ಯಾರ್ಥಿಯನ್ನು ಕೂರಿಸುವುದಿಲ್ಲವೆಂದರೆ…

TNN Correspondent Posted On January 12, 2018
0


0
Shares
  • Share On Facebook
  • Tweet It

ಹೈದರಾಬಾದ್: ಪ್ರಾಯಶಃ, ಧರ್ಮಾಂಧತೆಯ ಪರಾಕಾಷ್ಠೆ ಎಂದರೆ ಇದೇ ಇರಬೇಕು. ಹೈದರಾಬಾದ್ ನ ಚಿಕ್ಕಡ್ ಪಲ್ಲಿ ಎಂಬಲ್ಲಿಯ ಸೇಂಟ್ ಆ್ಯಡಮ್ಸ್ ಹೈ ಸ್ಕೂಲ್ ವಿದ್ಯಾರ್ಥಿಯೊಬ್ಬ ಪರೀಕ್ಷೆಗೆ ಅಯ್ಯಪ್ಪ ಮಾಲೆ ಧರಿಸಿ ಬಂದ ಎಂಬ ಕಾರಣಕ್ಕೆ ವಿದ್ಯಾರ್ಥಿಗೆ ಶಿಕ್ಷಕ ವರ್ಗ ಪರೀಕ್ಷೆ ಬರೆಯಲು ಅನುಮತಿ ನೀಡಿಲ್ಲ.

ಈ ಕುರಿತ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿದ್ಯಾರ್ಥಿಯು ಧಾರ್ಮಿಕ ನಂಬಿಕೆಯಿಂದ ಅಯ್ಯಪ್ಪ ಮಾಲೆ ಧರಿಸಿದ್ದು, ಕಾಲಿಗೆ ಬೂಟು ಸಹ ಧರಿಸದೆ ಪರೀಕ್ಷೆಗೆ ಹಾಜರಾಗಲು ಶಾಲೆಗೆ ಬಂದಿದ್ದಾನೆ. ಆಗ ಪರೀಕ್ಷೆ ಮೇಲ್ವಿಚಾರಕಿ ವಿದ್ಯಾರ್ಥಿಯನ್ನು ಒಳಗೆ ಬಿಟ್ಟಿಲ್ಲ ಎಂದು ತಿಳಿದುಬಂದಿದೆ.

ಇದರಿಂದ ನೊಂದ ವಿದ್ಯಾರ್ಥಿ ಶಾಲೆಯ ಹೊರಗಡೆ ಅಳುತ್ತ ನಿಂತಿದ್ದು, ಅಯ್ಯಪ್ಪ ಮಾಲೆ ಧರಿಸಿದ ಬೇರೆಯವರಿಗೆ ವಿಷಯ ತಿಳಿದಿದೆ. ಆಗ ಸ್ಥಳಕ್ಕೆ ಧಾವಿಸಿದ ಅಯ್ಯಪ್ಪ ಮಾಲಾಧಾರಿಗಳು ಶಾಲೆ ಆಡಳಿತ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದ್ದಾರೆ.

ಸಮವಸ್ತ್ರ ಧರಿಸದ ಕಾರಣಕ್ಕೇ ಪರೀಕ್ಷೆಗೆ ಹಾಜರಿಪಡಿಸದೇ ಇರುವುದು ಸರಿಯಲ್ಲ. ಸಣ್ಣ ಎಚ್ಚರಿಕೆ ನೀಡಿ ವಿದ್ಯಾರ್ಥಿಯನ್ನು ಹಾಜರುಪಡಿಸಬೇಕಿತ್ತು ಎಂದು ಹೈದರಾಬಾದ್ ಸಹೋದಯ ಸ್ಕೂಲ್ಸ್ ಕಾಂಪ್ಲೆಕ್ಸ್ (ಸಿಬಿಎಸ್ಇ) ಉಪಾಧ್ಯಕ್ಷೆ ಅಂಜಲಿ ರಜ್ದಾನ್ ಪ್ರಕರಣ ಖಂಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲೂ ಪ್ರಕರಣವನ್ನು ತೀವ್ರವಾಗಿ ಖಂಡಿಸಿದ್ದಾರೆ. ಶಿಕ್ಷಣ ಕೇಂದ್ರಗಳನ್ನು ಧರ್ಮಬೋಧನಾ ಕೇಂದ್ರಗಳನ್ನಾಗಿ ಪರಿವರ್ತಿಸಿದ್ದರೆ ಇಂಥಾ ಪ್ರಕರಣಗಳು ಬಿಟ್ಟರೆ ಮತ್ತಾವ ನಿರೀಕ್ಷೆ ಸಾಧ್ಯ. ಕ್ರಿಶ್ಚಿಯನ್ ಶಾಲೆಗಳಿಗೆ ಮಕ್ಕಳನ್ನು ಸೇರಿಸುವ ಮುನ್ನ ಎಚ್ಚರವಿರಲಿ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search