• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹೆಚ್ಚಿನ ಮಕ್ಕಳನ್ನು ಹಡೆದರೆ ಸಹಾಯಧನ ನೀಡುವುದಾಗಿ ಘೋಷಿಸಿದ ಚರ್ಚ್

TNN Correspondent Posted On January 12, 2018
0


0
Shares
  • Share On Facebook
  • Tweet It

ಮಿಝೋರಾಮ್: ಭಾರತ ಸೇರಿ ಹಲವು ದೇಶಗಳಲ್ಲಿ ಮುಸ್ಲಿಮರು ಎಷ್ಟು ಮಕ್ಕಳನ್ನಾದರೂ ಹೆರಲಿ ಎಂಬ ನಿಯಮವಿದೆ. ಆದರೆ ಇದು ಈಗ ಕ್ರಿಶ್ಚಿಯನ್ನರಿಗೂ ಅನ್ವಯವಾಗುವಂತಿದ್ದು, ಹೆಚ್ಚು ಜನರನ್ನು ಹೆತ್ತರೆ ಆ ಮಗುವಿಗೆ ಪ್ರೋತ್ಸಾಹ ಧನ ನೀಡುವುದಾಗಿ ಚರ್ಚ್ ಒಂದು ಘೋಷಿಸಿದೆ.

ಹೌದು, ಮಿಝೋರಾಮ್ ನ ಲುಂಗ್ಲೀಸ್ ಬಜಾರ್ ವೆಂಗ್ ಎಂಬ ಪ್ರದೇಶದ ಸ್ಥಳೀಯ ಬ್ಯಾಪಿಸ್ಟ್ ಚರ್ಚ್ ಈ ಘೋಷಣೆ ಹೊರಡಿಸಿದ್ದು, ಚರ್ಚ್ ಸದಸ್ಯರು ನಾಲ್ಕು ಅಥವಾ ನಾಲ್ಕಕ್ಕಿಂತ ಹೆಚ್ಚು ಮಕ್ಕಳನ್ನು ಹೆತ್ತರೆ ಪ್ರೋತ್ಸಾಹ ಧನ ನೀಡಲಾಗುವುದು ಎಂದು ತಿಳಿಸಿದೆ.

ಯಾವುದೇ ದಂಪತಿಗೆ ಜನಿಸುವ ನಾಲ್ಕನೇ ಮಗುವಿಗೆ ಪ್ರೋತ್ಸಾಹ ಧನವಾಗಿ ನಾಲ್ಕು ಸಾವಿರ ರುಪಾಯಿ ಹಾಗೂ ಐದನೇ ಮಗುವಿಗೆ ಐದು ಸಾವಿರ ರುಪಾಯಿ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಘೋಷಣೆ ಹೊರಡಿಸಿದೆ.

ಕಳೆದ ವರ್ಷವೇ ಚರ್ಚ್ ಸಮಿತಿ ಸದಸ್ಯರು ಒಮ್ಮತದಿಂದ ಪ್ರೊತ್ಸಾಹ ಧನ ನೀಡಲು ಒಪ್ಪಿಗೆ ಸೂಚಿಸಿದ್ದು, ಮುಂದಿನ ತಿಂಗಳಿಂದಲೇ ಜನಿಸಿದ ಮಕ್ಕಳಿಗೆ ಹಣ ನೀಡಲಾಗುವುದು ಎಂದು ಚರ್ಚ್ ಕಾರ್ಯದರ್ಶಿ ಸಿ.ಬೈಕ್ ಚುಂಗುಂಗಾ ತಿಳಿಸಿದ್ದಾರೆ.

ಆದರೆ ಕ್ರೈಸ್ತ ಮತ ಪ್ರಚಾರಕ್ಕಾಗಿ ಚರ್ಚ್ ಆಡಳಿತ ಮಂಡಳಿ ಈ ತೀರ್ಮಾನಕ್ಕೆ ಬಂದಿದ್ದು, ಸರ್ಕಾರ ಕೂಡಲೇ ಈ ಕ್ರಮ ನಿಲ್ಲಿಸಬೇಕು ಹಾಗೂ ಯಾರೂ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೆರದಂತೆ ಆದೇಶ ಹೊರಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

 

0
Shares
  • Share On Facebook
  • Tweet It




Trending Now
ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
Tulunadu News December 9, 2025
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
  • Popular Posts

    • 1
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search