• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹೆಚ್ಚಿನ ಮಕ್ಕಳನ್ನು ಹಡೆದರೆ ಸಹಾಯಧನ ನೀಡುವುದಾಗಿ ಘೋಷಿಸಿದ ಚರ್ಚ್

TNN Correspondent Posted On January 12, 2018
0


0
Shares
  • Share On Facebook
  • Tweet It

ಮಿಝೋರಾಮ್: ಭಾರತ ಸೇರಿ ಹಲವು ದೇಶಗಳಲ್ಲಿ ಮುಸ್ಲಿಮರು ಎಷ್ಟು ಮಕ್ಕಳನ್ನಾದರೂ ಹೆರಲಿ ಎಂಬ ನಿಯಮವಿದೆ. ಆದರೆ ಇದು ಈಗ ಕ್ರಿಶ್ಚಿಯನ್ನರಿಗೂ ಅನ್ವಯವಾಗುವಂತಿದ್ದು, ಹೆಚ್ಚು ಜನರನ್ನು ಹೆತ್ತರೆ ಆ ಮಗುವಿಗೆ ಪ್ರೋತ್ಸಾಹ ಧನ ನೀಡುವುದಾಗಿ ಚರ್ಚ್ ಒಂದು ಘೋಷಿಸಿದೆ.

ಹೌದು, ಮಿಝೋರಾಮ್ ನ ಲುಂಗ್ಲೀಸ್ ಬಜಾರ್ ವೆಂಗ್ ಎಂಬ ಪ್ರದೇಶದ ಸ್ಥಳೀಯ ಬ್ಯಾಪಿಸ್ಟ್ ಚರ್ಚ್ ಈ ಘೋಷಣೆ ಹೊರಡಿಸಿದ್ದು, ಚರ್ಚ್ ಸದಸ್ಯರು ನಾಲ್ಕು ಅಥವಾ ನಾಲ್ಕಕ್ಕಿಂತ ಹೆಚ್ಚು ಮಕ್ಕಳನ್ನು ಹೆತ್ತರೆ ಪ್ರೋತ್ಸಾಹ ಧನ ನೀಡಲಾಗುವುದು ಎಂದು ತಿಳಿಸಿದೆ.

ಯಾವುದೇ ದಂಪತಿಗೆ ಜನಿಸುವ ನಾಲ್ಕನೇ ಮಗುವಿಗೆ ಪ್ರೋತ್ಸಾಹ ಧನವಾಗಿ ನಾಲ್ಕು ಸಾವಿರ ರುಪಾಯಿ ಹಾಗೂ ಐದನೇ ಮಗುವಿಗೆ ಐದು ಸಾವಿರ ರುಪಾಯಿ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಘೋಷಣೆ ಹೊರಡಿಸಿದೆ.

ಕಳೆದ ವರ್ಷವೇ ಚರ್ಚ್ ಸಮಿತಿ ಸದಸ್ಯರು ಒಮ್ಮತದಿಂದ ಪ್ರೊತ್ಸಾಹ ಧನ ನೀಡಲು ಒಪ್ಪಿಗೆ ಸೂಚಿಸಿದ್ದು, ಮುಂದಿನ ತಿಂಗಳಿಂದಲೇ ಜನಿಸಿದ ಮಕ್ಕಳಿಗೆ ಹಣ ನೀಡಲಾಗುವುದು ಎಂದು ಚರ್ಚ್ ಕಾರ್ಯದರ್ಶಿ ಸಿ.ಬೈಕ್ ಚುಂಗುಂಗಾ ತಿಳಿಸಿದ್ದಾರೆ.

ಆದರೆ ಕ್ರೈಸ್ತ ಮತ ಪ್ರಚಾರಕ್ಕಾಗಿ ಚರ್ಚ್ ಆಡಳಿತ ಮಂಡಳಿ ಈ ತೀರ್ಮಾನಕ್ಕೆ ಬಂದಿದ್ದು, ಸರ್ಕಾರ ಕೂಡಲೇ ಈ ಕ್ರಮ ನಿಲ್ಲಿಸಬೇಕು ಹಾಗೂ ಯಾರೂ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೆರದಂತೆ ಆದೇಶ ಹೊರಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

 

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search