• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹೆಚ್ಚಿನ ಮಕ್ಕಳನ್ನು ಹಡೆದರೆ ಸಹಾಯಧನ ನೀಡುವುದಾಗಿ ಘೋಷಿಸಿದ ಚರ್ಚ್

TNN Correspondent Posted On January 12, 2018
0


0
Shares
  • Share On Facebook
  • Tweet It

ಮಿಝೋರಾಮ್: ಭಾರತ ಸೇರಿ ಹಲವು ದೇಶಗಳಲ್ಲಿ ಮುಸ್ಲಿಮರು ಎಷ್ಟು ಮಕ್ಕಳನ್ನಾದರೂ ಹೆರಲಿ ಎಂಬ ನಿಯಮವಿದೆ. ಆದರೆ ಇದು ಈಗ ಕ್ರಿಶ್ಚಿಯನ್ನರಿಗೂ ಅನ್ವಯವಾಗುವಂತಿದ್ದು, ಹೆಚ್ಚು ಜನರನ್ನು ಹೆತ್ತರೆ ಆ ಮಗುವಿಗೆ ಪ್ರೋತ್ಸಾಹ ಧನ ನೀಡುವುದಾಗಿ ಚರ್ಚ್ ಒಂದು ಘೋಷಿಸಿದೆ.

ಹೌದು, ಮಿಝೋರಾಮ್ ನ ಲುಂಗ್ಲೀಸ್ ಬಜಾರ್ ವೆಂಗ್ ಎಂಬ ಪ್ರದೇಶದ ಸ್ಥಳೀಯ ಬ್ಯಾಪಿಸ್ಟ್ ಚರ್ಚ್ ಈ ಘೋಷಣೆ ಹೊರಡಿಸಿದ್ದು, ಚರ್ಚ್ ಸದಸ್ಯರು ನಾಲ್ಕು ಅಥವಾ ನಾಲ್ಕಕ್ಕಿಂತ ಹೆಚ್ಚು ಮಕ್ಕಳನ್ನು ಹೆತ್ತರೆ ಪ್ರೋತ್ಸಾಹ ಧನ ನೀಡಲಾಗುವುದು ಎಂದು ತಿಳಿಸಿದೆ.

ಯಾವುದೇ ದಂಪತಿಗೆ ಜನಿಸುವ ನಾಲ್ಕನೇ ಮಗುವಿಗೆ ಪ್ರೋತ್ಸಾಹ ಧನವಾಗಿ ನಾಲ್ಕು ಸಾವಿರ ರುಪಾಯಿ ಹಾಗೂ ಐದನೇ ಮಗುವಿಗೆ ಐದು ಸಾವಿರ ರುಪಾಯಿ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಘೋಷಣೆ ಹೊರಡಿಸಿದೆ.

ಕಳೆದ ವರ್ಷವೇ ಚರ್ಚ್ ಸಮಿತಿ ಸದಸ್ಯರು ಒಮ್ಮತದಿಂದ ಪ್ರೊತ್ಸಾಹ ಧನ ನೀಡಲು ಒಪ್ಪಿಗೆ ಸೂಚಿಸಿದ್ದು, ಮುಂದಿನ ತಿಂಗಳಿಂದಲೇ ಜನಿಸಿದ ಮಕ್ಕಳಿಗೆ ಹಣ ನೀಡಲಾಗುವುದು ಎಂದು ಚರ್ಚ್ ಕಾರ್ಯದರ್ಶಿ ಸಿ.ಬೈಕ್ ಚುಂಗುಂಗಾ ತಿಳಿಸಿದ್ದಾರೆ.

ಆದರೆ ಕ್ರೈಸ್ತ ಮತ ಪ್ರಚಾರಕ್ಕಾಗಿ ಚರ್ಚ್ ಆಡಳಿತ ಮಂಡಳಿ ಈ ತೀರ್ಮಾನಕ್ಕೆ ಬಂದಿದ್ದು, ಸರ್ಕಾರ ಕೂಡಲೇ ಈ ಕ್ರಮ ನಿಲ್ಲಿಸಬೇಕು ಹಾಗೂ ಯಾರೂ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೆರದಂತೆ ಆದೇಶ ಹೊರಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

 

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search