• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರು ವಿವಿಯ ಅಕ್ರಮದ ವಿರುದ್ಧ ಹೋರಾಟಕ್ಕೆ ಬೆಂಗಳೂರಿನ ಶಿಕ್ಷಣಪ್ರೇಮಿ ಸಿದ್ಧ!!

Vikram Posted On January 12, 2018
0


0
Shares
  • Share On Facebook
  • Tweet It

ಕರ್ನಾಟಕ ವಿಶ್ವವಿದ್ಯಾನಿಲಯದ ಆಕ್ಟ್ 2000ರ ಚಾಪ್ಟರ್-4 ರ ಕಲಾಂ-39 ರ ಎರಡನೇ ವಾಕ್ಯವೇ ವಿಶ್ವವಿದ್ಯಾನಿಲಯದಲ್ಲಿ ಎರಡನೇ ಅವಧಿಗೆ ಸಿಂಡಿಕೇಟ್ ಸದಸ್ಯನಾಗಿ ನೇಮಕವಾಗುವ ಅವಕಾಶ ಇಲ್ಲ. ಇಷ್ಟು ಸ್ಪಷ್ಟವಾಗಿ ಒಂದು ನಿಯಮ ಇದೆ ಎಂದಾದರೆ ಮಂಗಳೂರು ವಿಶ್ವವಿದ್ಯಾನಿಲಯದ ಒಳಗೆ ಏನು ಆಗುತ್ತಿದೆ ಎನ್ನುವುದನ್ನು ನಾವು ನೋಡಬೇಕಿದೆ.
ಒಂದು ಕಾಯಿದೆಯನ್ನೇ ಗಾಳಿಗೆ ತೂರಿ ಮಂಗಳೂರು ವಿಶ್ವವಿದ್ಯಾನಿಲಯ ತನ್ನ ಮನಸ್ಸಿಗೆ ಬಂದಂತೆ ವರ್ತಿಸುತ್ತಿದೆ ಎಂದರೆ ಅದನ್ನು ಹೇಳುವರು ಕೇಳುವವರು ಯಾರೂ ಇಲ್ವಾ ಎನ್ನುವ ಪ್ರಶ್ನೆ ಮೂಡುತ್ತದೆ.

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಈಗ ಸಿಂಡಿಕೇಟ್ ಸದಸ್ಯರಾಗಿರುವ ಹರೀಶ್ ಆಚಾರ್ ಅವರದ್ದು ಈ ಬಾರಿ ಮೂರನೇ ಸಿಂಡಿಕೇಟ್ ಸದಸ್ಯತ್ವದ ಅವಧಿ. ಎರಡನೇ ಬಾರಿ ಸಿಂಡಿಕೇಟ್ ಸದಸ್ಯರಾಗುವುದೇ ಕಾನೂನುಬದ್ಧವಾಗಿ ತಪ್ಪಾಗಿರುವುದರಿಂದ ಇವರು ಹೇಗೆ ಮೂರನೇ ಬಾರಿ ಸದಸ್ಯರಾದರು ಎನ್ನುವುದು ಸೋಜಿಗ. ಇವರನ್ನು ಮೂರನೇ ಅವಧಿಗೆ ಸಿಂಡಿಕೇಟ್ ಸದಸ್ಯರನ್ನಾಗಿ ಮಾಡಿದವರು ರಾಜ್ಯಪಾಲ ವಜುಬಾಯಿ ಪಟೇಲ್. ಇನ್ನು ಅವರಿಗೆ ಸುಳ್ಳು ಮಾಹಿತಿ ಕೊಟ್ಟು ಹರೀಶ್ ಆಚಾರ್ ರನ್ನು ಸಿಂಡಿಕೇಟ್ ಮೆಂಬರ್ ಮಾಡಿದ್ದು ವಿಶ್ವವಿದ್ಯಾನಿಲಯದ ಕುಲಪತಿ ಭೈರಪ್ಪ.

ಈ ಸುದ್ದಿಯನ್ನು ತುಳುನಾಡು ನ್ಯೂಸ್ ಮೊದಲಿಗೆ ಬಹಿರಂಗಪಡಿಸಿತ್ತು. ಅದಕ್ಕೆ ಪ್ರತಿಕ್ರಿಯಿಸಿರುವ ಬೆಂಗಳೂರಿನ ಶಿಕ್ಷಣಪ್ರೇಮಿಯೊಬ್ಬರು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದಿರುವ ಈ ಗೋಲ್ ಮಾಲ್ ಅನ್ನು ರಾಜ್ಯಪಾಲರ ಗಮನಕ್ಕೆ ತಂದು ಸೂಕ್ತ ಕ್ರಮಕ್ಕೆ ಆಗ್ರಹಿಸುವುದಾಗಿ ತಿಳಿಸಿದ್ದಾರೆ. ಹಾಗೆ ತಮಗೆ ಪೂರಕ ದಾಖಲೆ ನೀಡುವಂತೆ ಕೋರಿದ್ದಾರೆ. ಅವರ ವಿನಂತಿಯಂತೆ ತುಳುನಾಡು ನ್ಯೂಸ್ ತನ್ನಲ್ಲಿರುವ ದಾಖಲೆಯನ್ನು ನೀಡಿ ವಿಶ್ವವಿದ್ಯಾನಿಲಯದ ಒಳಗಿನ ಅವ್ಯವಹಾರದ ವಿರುದ್ಧ ಹೋರಾಟವನ್ನು ಮುಂದುವರೆಸಲಿದೆ.
ರಾಜ್ಯಪಾಲರು ಈ ಕುರಿತು ಕ್ರಮ ಕೈಗೊಂಡು ವಿಶ್ವವಿದ್ಯಾನಿಲಯದಲ್ಲಿ ಆಗಿರುವ ಸಮಗ್ರ ಅವ್ಯವಹಾರದ ತನಿಖೆಗೆ ಸೂಚಿಸಿದರೆ ಆಗ ವಿಶ್ವವಿದ್ಯಾನಿಲಯದ ಒಳಗೆ ಸಂಚಲನ ಮೂಡುವುದು ನಿಶ್ಚಯ!

0
Shares
  • Share On Facebook
  • Tweet It


Mangaluru VV Bairappa


Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Vikram January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Vikram January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search