• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮತ್ತೆ ಜಾಗತಿಕವಾಗಿ ಘರ್ಜಿಸಿದ ಮೋದಿ, ಜಗತ್ತಿನ ಮೂರನೇ ಪ್ರಭಾವಿ ನಾಯಕ

TNN Correspondent Posted On January 12, 2018
0


0
Shares
  • Share On Facebook
  • Tweet It

ದೆಹಲಿ: ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ಭಾರತದ ಖ್ಯಾತಿ ವಿಶ್ವದೆಲ್ಲೆಡೆ ಪಸರಿಸುತ್ತಿದೆ. ಮೊದಲು ಅಮೆರಿಕವೇ ವೀಸಾ ನೀಡಿ ಮೋದಿ ಅವರಿಗೆ ರತ್ನಗಂಬಳಿ ಹಾಸಿತು, ಜಗತ್ತಿನ ಹಲವು ರಾಷ್ಟ್ರಗಳು ತಮ್ಮ ದೇಶಕ್ಕೆ ಭಾರತದ ಪ್ರಧಾನಿಯವರನ್ನು ಕರೆಸಿಕೊಂಡವು. ಪಾಕಿಸ್ತಾನ ಬಾಲ ಮುದುರಿಕೊಂಡಿತು. ಚೀನಾವೂ ಹಿಂದಡಿಯಿಟ್ಟಿತು.

ಈಗ ಪ್ರಧಾನಿ ಮೋದಿ ಅವರು ಮತ್ತೊಂದು ಹೆಜ್ಜೆ ಮುಂದೆ ಹೋಗಿದ್ದು, ಜಗತ್ತಿನ ಮೂರನೇ ಪ್ರಭಾವಿ ನಾಯಕರಾಗಿ ಹೊರಹೊಮ್ಮಿದ್ದಾರೆ.

ಹೌದು, ಗ್ಯಾಲಪ್ ಇಂಟರ್ ನ್ಯಾಷನಲ್ ಸಂಸ್ಥೆ ನಡೆಸಿದ ವಿಶ್ವ ಜನಪ್ರಿಯ ನಾಯಕರ ಸಮೀಕ್ಷೆಯಲ್ಲಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರನ್ನು ಸಹ ಹಿಂದಿಕ್ಕಿ ಮೂರನೇ ಜಾಗತಿಕ ಪ್ರಭಾವಿ ನಾಯಕರಾಗಿದ್ದಾರೆ.

ಸಮೀಕ್ಷೆಗಾಗಿ ಜಗತ್ತಿನ 50 ರಾಷ್ಟ್ರಗಳ ಜನಾಭಿಪ್ರಾಯ ಸಂಗ್ರಹಿಸಿದ್ದು, ಮೊದಲ ಸ್ಥಾನದಲ್ಲಿ ಜರ್ಮನಿ ಪ್ರಧಾನಿ ಏಂಜೆಲಾ ಮರ್ಕೆಲ್, ಫ್ರಾನ್ಸ್ ಪ್ರಧಾನಿ ಎಮ್ಯಾನುವೆಲ್ ಮ್ಯಾಕ್ರನ್ ಕ್ರಮವಾಗಿ ಮೊದಲ ಹಾಗೂ ಎರಡನೇ ಸ್ಥಾನದಲ್ಲಿದ್ದಾರೆ.

ಬ್ರಿಟನ್ ಪ್ರಧಾನಿ ಥೆರೇಸಾ ಮೇ, ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೋದಿ ಅವರ ನಂತರದ ಸ್ಥಾನದಲ್ಲಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search