• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗ್ರಾಮಸ್ಥರ ಒಪ್ಪಿಗೆಯ ಮೇರೆಗೆ ಉತ್ತರ ಪ್ರದೇಶದ ಸಮುದಾಯ ಶೌಚಾಲಯಗಳಿಗೆ ಕೇಸರಿ ಬಣ್ಣ

TNN Correspondent Posted On January 12, 2018
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದ ಕೇಸರಿ (ಸಿಂಹ) ಯೋಗಿ ಆದಿತ್ಯನಾಥ ಅವರು ಮುಖ್ಯಮಂತ್ರಿಯಾದ ಬಳಿಕ ಉತ್ತರ ಪ್ರದೇಶದಲ್ಲಿ ಕೇಸರಿ ಬಣ್ಣ ರಾರಾಜಿಸುತ್ತಿದ್ದು, ಇತ್ತೀಚೆಗೆ ನಿರ್ಮಿಸಿದ ಸಮುದಾಯ ಶೌಚಾಲಯಗಳಿಗೆ ಕೇಸರಿ ಬಣ್ಣ ಬಳಿಯಲಾಗಿದೆ.

ಸಮಾಜವಾದಿ ಪಕ್ಷದ ಮುಖಂಡ, ರಾಜ್ಯದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಕ್ಷೇತ್ರವಾದ ಏತಾವಾ ಜಿಲ್ಲೆಯ ಅಮೃತಪುರ ಗ್ರಾಮದ 100 ಶೌಚಾಲಯಗಳಿಗೆ ಕೇಸರಿ ಬಣ್ಣ ಬಳಿಯಲಾಗಿದೆ.

ಗ್ರಾಮದಲ್ಲಿ ಸುಮಾರು 350 ಶೌಚಾಲಯಗಳನ್ನು ನಿರ್ಮಿಸಲಾಗಿದ್ದು, 100 ಶೌಚಾಲಯಗಳಿಗೆ ಕೇಸರಿ ಬಣ್ಣ ಬಳಿಯಲಾಗಿದೆ. ಈ ಕುರಿತು ವರ್ಷದ ಆರಂಭದಲ್ಲೇ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದೇವು. ಅವರೆಲ್ಲರೂ ಒಪ್ಪಿಗೆ ಸೂಚಿಸಿದ ಬಳಿಕವೇ ಶೌಚಾಲಯಗಳಿಗೆ ಬಣ್ಣ ಬಳಿಯಲಾಗಿದೆ. ಮುಂದಿನ ದಿನಗಳಲ್ಲಿ ಉಳಿದ ಶೌಚಾಲಯಗಳಿಗೂ ಬಣ್ಣ ಬಳಿಯಲಾಗುವುದು ಎಂದು ಗ್ರಾಮದ ಮುಖಂಡ ವೇದ್ ಪಾಲ್ ಸಿಂಗ್ ಅವರು ಮಾಹಿತಿ ನೀಡಿದ್ದಾರೆ.

ಯೋಗಿ ಆದಿತ್ಯನಾಥರು ಮುಖ್ಯಮಂತ್ರಿಯಾದ ಬಳಿಕ ಹಲವು ಕಟ್ಟಡಳಿಗೆ ಕೇಸರಿ ಬಣ್ಣ ಹಚ್ಚುತ್ತಿದ್ದು, ಇತ್ತೀಚೆಗೆ ಸರ್ಕಾರಿ ಕಚೇರಿ ಸಂಕೀರ್ಣ, ಲಖನೌ ಪೊಲೀಸ್ ಠಾಣೆ, ಗೋರಖಪುರದ ದೊಡ್ಡ ಗಡಿಯಾರದ ಕಂಬ ಹಾಗೂ ಮದರಸಾಗಳಿಗೂ ಕೇಸರಿ ಬಣ್ಣ ಬಳಿಯಲಾಗಿತ್ತು. ಕೇಸರಿ ಹಿಂದುತ್ವದ ಸಂಕೇತವೂ ಆಗಿರುವ ಕಾರಣ ಹಲವು ಜನ ವಿನಾಕಾರಣ ವಿರೋಧ ವ್ಯಕ್ತಪಡಿಸಿದ್ದಾರೆ.

 

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search