• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತ ನೂರನೇ ಉಪಗ್ರಹ ಉಡಾವಣೆ ಮಾಡಿದ್ದಕ್ಕೆ ಪಾಕಿಸ್ತಾನ ಹೊಟ್ಟೆ ಉರಿಸಿಕೊಳ್ಳಲು ಕಾರಣವೇನು ಗೊತ್ತಾ?

TNN Correspondent Posted On January 13, 2018
0


0
Shares
  • Share On Facebook
  • Tweet It

ದೆಹಲಿ: ಇತ್ತೀಚೆಗೆ ಭಾರತದ ಇಸ್ರೋ ಬಾಹ್ಯಾಕಾಶ ಕ್ಷೇತ್ರದಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸುತ್ತಿದ್ದು, ಜಾಗತಿಕವಾಗಿ ಗುರುತಿಸಲ್ಪಡುತ್ತಿದೆ. ಇದರ ಭಾಗವಾಗಿ ಶುಕ್ರವಾರ ಭಾರತ ಭೂಪರಿವೀಕ್ಷಣಾ ಉಪಗ್ರಹ ಕಾರ್ಟೋಸ್ಯಾಟ್ ಸೇರಿ 31 ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆಗೊಳಿಸಿ ಐತಿಹಾಸಿಕ ಸಾಧನೆ ಮಾಡಿದೆ.

ಆದರೆ ಇದೇ ಪಾಕಿಸ್ತಾನಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ…

ಹೌದು, ಭಾರತದ ಈ ಸಾಧನೆಗೆ ಪಾಕಿಸ್ತಾನ ಬೆಚ್ಚಿಬಿದ್ದಿದೆ. ಇದೇ ಕಾರಣಕ್ಕೆ ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ಆಕ್ರೋಶದ ಮಾತುಗಳನ್ನಾಡಿದ್ದು, “ಭಾರತ ಮಿಲಿಟರಿ ಉದ್ದೇಶಗಳಿಗಾಗಿ ಉಪಗ್ರಹ ಉಡಾವಣೆ ಮಾಡುವುದರಿಂದ ದೂರವಿರಬೇಕು” ಎಂದು ಪ್ರಕಟಣೆ ಹೊರಡಿಸಿದೆ.

ಭಾರತದ ಎಲ್ಲ ಬಾಹ್ಯಾಕಾಶ ತಂತ್ರಜ್ಞಾನ ಹಾಗೂ ಶುಕ್ರವಾರ ಉಡಾವಣೆಗೊಳಿಸಿದ ಉಪಗ್ರಹಗಳು ನಾಗರಿಕ ಹಾಗೂ ಮಿಲಿಟರಿ ಉದ್ದೇಶಕ್ಕೆ ಉಡಾವಣೆಗೊಳಿಸಲಾಗಿದೆ. ಇದು ಪ್ರಾದೇಶಿಕ ಭದ್ರತೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುವುದರಿಂದ ಭಾರತ ಇಂಥ ಉಪಗ್ರಹ ಉಡಾವಣೆಗೊಳಿಸಬಾರದು ಎಂದು ಪಾಕಿಸ್ತಾನ ಹೊಟ್ಟೆಕಿಚ್ಚು ವ್ಯಕ್ತಪಡಿಸಿದೆ.

ಹಾಗೆ ನೋಡಿದರೆ ಪಾಕಿಸ್ತಾನ 1961ರಲ್ಲೇ ಸ್ಪೇಸ್ ಆ್ಯಂಡ್ ಅಪ್ಪರ್ ಆಟ್ಮೋಸ್ಫೀಯರ್ ರಿಸರ್ಚ್ ಕಮಿಷನ್ (ಸುಪಾರ್ಕೋ) ಸ್ಥಾಪಿಸಿದ್ದು, ಭಾರತ ಅದಾದ ಎಂಟು ವರ್ಷಗಳ ಬಳಿಕ ಇಸ್ರೋ ಸ್ಥಾಪಿಸಿದೆ. ಆದರೂ ಬಾಹ್ಯಾಕಾಶ ಕ್ಷೇತ್ರದಲ್ಲಿ ನಿರೀಕ್ಷಿತ ಸಾಧನೆ ಮಾಡದ ಪಾಕಿಸ್ತಾನ ಈಗ ಮಿಲಿಟರಿ ಹೆಸರಿನಲ್ಲಿ ಭಾರತದ ವಿರುದ್ಧ ಮಾತನಾಡುತ್ತಿದೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search