• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತ ನೂರನೇ ಉಪಗ್ರಹ ಉಡಾವಣೆ ಮಾಡಿದ್ದಕ್ಕೆ ಪಾಕಿಸ್ತಾನ ಹೊಟ್ಟೆ ಉರಿಸಿಕೊಳ್ಳಲು ಕಾರಣವೇನು ಗೊತ್ತಾ?

TNN Correspondent Posted On January 13, 2018
0


0
Shares
  • Share On Facebook
  • Tweet It

ದೆಹಲಿ: ಇತ್ತೀಚೆಗೆ ಭಾರತದ ಇಸ್ರೋ ಬಾಹ್ಯಾಕಾಶ ಕ್ಷೇತ್ರದಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸುತ್ತಿದ್ದು, ಜಾಗತಿಕವಾಗಿ ಗುರುತಿಸಲ್ಪಡುತ್ತಿದೆ. ಇದರ ಭಾಗವಾಗಿ ಶುಕ್ರವಾರ ಭಾರತ ಭೂಪರಿವೀಕ್ಷಣಾ ಉಪಗ್ರಹ ಕಾರ್ಟೋಸ್ಯಾಟ್ ಸೇರಿ 31 ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆಗೊಳಿಸಿ ಐತಿಹಾಸಿಕ ಸಾಧನೆ ಮಾಡಿದೆ.

ಆದರೆ ಇದೇ ಪಾಕಿಸ್ತಾನಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ…

ಹೌದು, ಭಾರತದ ಈ ಸಾಧನೆಗೆ ಪಾಕಿಸ್ತಾನ ಬೆಚ್ಚಿಬಿದ್ದಿದೆ. ಇದೇ ಕಾರಣಕ್ಕೆ ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ಆಕ್ರೋಶದ ಮಾತುಗಳನ್ನಾಡಿದ್ದು, “ಭಾರತ ಮಿಲಿಟರಿ ಉದ್ದೇಶಗಳಿಗಾಗಿ ಉಪಗ್ರಹ ಉಡಾವಣೆ ಮಾಡುವುದರಿಂದ ದೂರವಿರಬೇಕು” ಎಂದು ಪ್ರಕಟಣೆ ಹೊರಡಿಸಿದೆ.

ಭಾರತದ ಎಲ್ಲ ಬಾಹ್ಯಾಕಾಶ ತಂತ್ರಜ್ಞಾನ ಹಾಗೂ ಶುಕ್ರವಾರ ಉಡಾವಣೆಗೊಳಿಸಿದ ಉಪಗ್ರಹಗಳು ನಾಗರಿಕ ಹಾಗೂ ಮಿಲಿಟರಿ ಉದ್ದೇಶಕ್ಕೆ ಉಡಾವಣೆಗೊಳಿಸಲಾಗಿದೆ. ಇದು ಪ್ರಾದೇಶಿಕ ಭದ್ರತೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುವುದರಿಂದ ಭಾರತ ಇಂಥ ಉಪಗ್ರಹ ಉಡಾವಣೆಗೊಳಿಸಬಾರದು ಎಂದು ಪಾಕಿಸ್ತಾನ ಹೊಟ್ಟೆಕಿಚ್ಚು ವ್ಯಕ್ತಪಡಿಸಿದೆ.

ಹಾಗೆ ನೋಡಿದರೆ ಪಾಕಿಸ್ತಾನ 1961ರಲ್ಲೇ ಸ್ಪೇಸ್ ಆ್ಯಂಡ್ ಅಪ್ಪರ್ ಆಟ್ಮೋಸ್ಫೀಯರ್ ರಿಸರ್ಚ್ ಕಮಿಷನ್ (ಸುಪಾರ್ಕೋ) ಸ್ಥಾಪಿಸಿದ್ದು, ಭಾರತ ಅದಾದ ಎಂಟು ವರ್ಷಗಳ ಬಳಿಕ ಇಸ್ರೋ ಸ್ಥಾಪಿಸಿದೆ. ಆದರೂ ಬಾಹ್ಯಾಕಾಶ ಕ್ಷೇತ್ರದಲ್ಲಿ ನಿರೀಕ್ಷಿತ ಸಾಧನೆ ಮಾಡದ ಪಾಕಿಸ್ತಾನ ಈಗ ಮಿಲಿಟರಿ ಹೆಸರಿನಲ್ಲಿ ಭಾರತದ ವಿರುದ್ಧ ಮಾತನಾಡುತ್ತಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search