• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನಿಮಗ್ ಗೊತ್ತಾ? ಪ್ರಧಾನಿ ಮೋದಿ ತೊಡೋ ಬಟ್ಟೆಗೆ ಸರ್ಕಾರದ ಹಣ ಪಡೆಯಲ್ಲ!

TNN Correspondent Posted On January 13, 2018


  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರೇ ಹಾಗೆ. ಅವರು ಮುಖ್ಯಮಂತ್ರಿ, ಪ್ರಧಾನ ಮಂತ್ರಿಯಾದರೂ ಕುಟುಂಬದವರನ್ನು ರಾಜಕೀಯದ ಪಡಸಾಲೆಗೆ ತರಲಿಲ್ಲ. ತಮಗಾಗಿ ದೊಡ್ಡದೊಂದು ಬಂಗಲೆ ಕಟ್ಟಿಸಿಕೊಳ್ಳಲಿಲ್ಲ. ಅಷ್ಟೇ ಏಕೆ ಪ್ರಧಾನಿಯಾದಾಗಿನಿಂದ ಇಂದಿನವರೆಗೂ ಒಂದೇ ಒಂದು ರಜೆಯನ್ನೂ ತೆಗೆದುಕೊಳ್ಳದೆ ಇಡೀ ಜೀವನವನ್ನು ದೇಶಕ್ಕಾಗಿಯೇ ಮುಡಿಪಾಗಿಟ್ಟಿದ್ದಾರೆ.

ಆದರೆ ಇದನ್ನು ಸಹಿಸದ ವಿರೋಧ ಪಕ್ಷಗಳು ಮೋದಿ ಅವರು ದುಬಾರಿ ಸೂಟು ತೊಡುತ್ತಾರೆ, ಸೂಟು-ಬೂಟಿನ ಮೋದಿ ಎಂದು ಟೀಕಿಸುತ್ತಾರೆ.

ಆದರೆ ಪ್ರಧಾನಿ ಮೋದಿ ಅವರು ತಾವು ತೊಡೋ ಬಟ್ಟೆಯ ವೆಚ್ಚವನ್ನು ಸರ್ಕಾರದಿಂದ ಪಡೆಯಲ್ಲ ಹಾಗೂ ಸರ್ಕಾರವೂ ಇವರ ಬಟ್ಟೆಗೆ ಹಣ ನೀಡುವುದಿಲ್ಲ ಎಂಬ ಮಾಹಿತಿ ಬಹಿರಂಗವಾಗಿದೆ.

ಆರ್ ಟಿಇ ಕಾರ್ಯಕರ್ತ ರೋಹಿತ್ ಸಬರ್ ವಾಲ್ ಎಂಬುವವರು ಈ ಕುರಿತು ಸರ್ಕಾರಕ್ಕೆ ಮಾಹಿತಿ ಹಕ್ಕು ಕಾಯಿದೆಯಡಿ ಅರ್ಜಿ ಸಲ್ಲಿಸಿದ್ದು, ಪ್ರಧಾನಿಗಳ ಬಟ್ಟೆಗೆ ಪ್ರಧಾನಮಂತ್ರಿ ಕಾರ್ಯಾಲಯ ಯಾವುದೇ ಹಣ ನೀಡುವುದಿಲ್ಲ ಎಂದು ಪಿಎಂಒ ಮಾಹಿತಿ ನೀಡಿದೆ.

ಯಾವುದೇ ಕಾರಣ ಸಿಗದ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರು ಬಟ್ಟೆಗೆ ಹೆಚ್ಚಿನ ಹಣ ವ್ಯಯಿಸುತ್ತಾರೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು. ಅಲ್ಲದೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಂತೂ ಕಳೆದ ವರ್ಷ ಪ್ರಧಾನಿ ಮೋದಿ ಅವರು ಪ್ರತಿದಿನ ಬಟ್ಟೆಗಾಗಿ 10 ಲಕ್ಷ ರೂಪಾಯಿ ವ್ಯಯಿಸಿದ್ದರು ಎಂದು ಹುರುಳಿಲ್ಲದೆ ಆರೋಪಿಸಿದ್ದರು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search