• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಿಮಗ್ ಗೊತ್ತಾ? ಪ್ರಧಾನಿ ಮೋದಿ ತೊಡೋ ಬಟ್ಟೆಗೆ ಸರ್ಕಾರದ ಹಣ ಪಡೆಯಲ್ಲ!

TNN Correspondent Posted On January 13, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರೇ ಹಾಗೆ. ಅವರು ಮುಖ್ಯಮಂತ್ರಿ, ಪ್ರಧಾನ ಮಂತ್ರಿಯಾದರೂ ಕುಟುಂಬದವರನ್ನು ರಾಜಕೀಯದ ಪಡಸಾಲೆಗೆ ತರಲಿಲ್ಲ. ತಮಗಾಗಿ ದೊಡ್ಡದೊಂದು ಬಂಗಲೆ ಕಟ್ಟಿಸಿಕೊಳ್ಳಲಿಲ್ಲ. ಅಷ್ಟೇ ಏಕೆ ಪ್ರಧಾನಿಯಾದಾಗಿನಿಂದ ಇಂದಿನವರೆಗೂ ಒಂದೇ ಒಂದು ರಜೆಯನ್ನೂ ತೆಗೆದುಕೊಳ್ಳದೆ ಇಡೀ ಜೀವನವನ್ನು ದೇಶಕ್ಕಾಗಿಯೇ ಮುಡಿಪಾಗಿಟ್ಟಿದ್ದಾರೆ.

ಆದರೆ ಇದನ್ನು ಸಹಿಸದ ವಿರೋಧ ಪಕ್ಷಗಳು ಮೋದಿ ಅವರು ದುಬಾರಿ ಸೂಟು ತೊಡುತ್ತಾರೆ, ಸೂಟು-ಬೂಟಿನ ಮೋದಿ ಎಂದು ಟೀಕಿಸುತ್ತಾರೆ.

ಆದರೆ ಪ್ರಧಾನಿ ಮೋದಿ ಅವರು ತಾವು ತೊಡೋ ಬಟ್ಟೆಯ ವೆಚ್ಚವನ್ನು ಸರ್ಕಾರದಿಂದ ಪಡೆಯಲ್ಲ ಹಾಗೂ ಸರ್ಕಾರವೂ ಇವರ ಬಟ್ಟೆಗೆ ಹಣ ನೀಡುವುದಿಲ್ಲ ಎಂಬ ಮಾಹಿತಿ ಬಹಿರಂಗವಾಗಿದೆ.

ಆರ್ ಟಿಇ ಕಾರ್ಯಕರ್ತ ರೋಹಿತ್ ಸಬರ್ ವಾಲ್ ಎಂಬುವವರು ಈ ಕುರಿತು ಸರ್ಕಾರಕ್ಕೆ ಮಾಹಿತಿ ಹಕ್ಕು ಕಾಯಿದೆಯಡಿ ಅರ್ಜಿ ಸಲ್ಲಿಸಿದ್ದು, ಪ್ರಧಾನಿಗಳ ಬಟ್ಟೆಗೆ ಪ್ರಧಾನಮಂತ್ರಿ ಕಾರ್ಯಾಲಯ ಯಾವುದೇ ಹಣ ನೀಡುವುದಿಲ್ಲ ಎಂದು ಪಿಎಂಒ ಮಾಹಿತಿ ನೀಡಿದೆ.

ಯಾವುದೇ ಕಾರಣ ಸಿಗದ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರು ಬಟ್ಟೆಗೆ ಹೆಚ್ಚಿನ ಹಣ ವ್ಯಯಿಸುತ್ತಾರೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು. ಅಲ್ಲದೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಂತೂ ಕಳೆದ ವರ್ಷ ಪ್ರಧಾನಿ ಮೋದಿ ಅವರು ಪ್ರತಿದಿನ ಬಟ್ಟೆಗಾಗಿ 10 ಲಕ್ಷ ರೂಪಾಯಿ ವ್ಯಯಿಸಿದ್ದರು ಎಂದು ಹುರುಳಿಲ್ಲದೆ ಆರೋಪಿಸಿದ್ದರು.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search