• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಿಮಗ್ ಗೊತ್ತಾ? ಪ್ರಧಾನಿ ಮೋದಿ ತೊಡೋ ಬಟ್ಟೆಗೆ ಸರ್ಕಾರದ ಹಣ ಪಡೆಯಲ್ಲ!

TNN Correspondent Posted On January 13, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರೇ ಹಾಗೆ. ಅವರು ಮುಖ್ಯಮಂತ್ರಿ, ಪ್ರಧಾನ ಮಂತ್ರಿಯಾದರೂ ಕುಟುಂಬದವರನ್ನು ರಾಜಕೀಯದ ಪಡಸಾಲೆಗೆ ತರಲಿಲ್ಲ. ತಮಗಾಗಿ ದೊಡ್ಡದೊಂದು ಬಂಗಲೆ ಕಟ್ಟಿಸಿಕೊಳ್ಳಲಿಲ್ಲ. ಅಷ್ಟೇ ಏಕೆ ಪ್ರಧಾನಿಯಾದಾಗಿನಿಂದ ಇಂದಿನವರೆಗೂ ಒಂದೇ ಒಂದು ರಜೆಯನ್ನೂ ತೆಗೆದುಕೊಳ್ಳದೆ ಇಡೀ ಜೀವನವನ್ನು ದೇಶಕ್ಕಾಗಿಯೇ ಮುಡಿಪಾಗಿಟ್ಟಿದ್ದಾರೆ.

ಆದರೆ ಇದನ್ನು ಸಹಿಸದ ವಿರೋಧ ಪಕ್ಷಗಳು ಮೋದಿ ಅವರು ದುಬಾರಿ ಸೂಟು ತೊಡುತ್ತಾರೆ, ಸೂಟು-ಬೂಟಿನ ಮೋದಿ ಎಂದು ಟೀಕಿಸುತ್ತಾರೆ.

ಆದರೆ ಪ್ರಧಾನಿ ಮೋದಿ ಅವರು ತಾವು ತೊಡೋ ಬಟ್ಟೆಯ ವೆಚ್ಚವನ್ನು ಸರ್ಕಾರದಿಂದ ಪಡೆಯಲ್ಲ ಹಾಗೂ ಸರ್ಕಾರವೂ ಇವರ ಬಟ್ಟೆಗೆ ಹಣ ನೀಡುವುದಿಲ್ಲ ಎಂಬ ಮಾಹಿತಿ ಬಹಿರಂಗವಾಗಿದೆ.

ಆರ್ ಟಿಇ ಕಾರ್ಯಕರ್ತ ರೋಹಿತ್ ಸಬರ್ ವಾಲ್ ಎಂಬುವವರು ಈ ಕುರಿತು ಸರ್ಕಾರಕ್ಕೆ ಮಾಹಿತಿ ಹಕ್ಕು ಕಾಯಿದೆಯಡಿ ಅರ್ಜಿ ಸಲ್ಲಿಸಿದ್ದು, ಪ್ರಧಾನಿಗಳ ಬಟ್ಟೆಗೆ ಪ್ರಧಾನಮಂತ್ರಿ ಕಾರ್ಯಾಲಯ ಯಾವುದೇ ಹಣ ನೀಡುವುದಿಲ್ಲ ಎಂದು ಪಿಎಂಒ ಮಾಹಿತಿ ನೀಡಿದೆ.

ಯಾವುದೇ ಕಾರಣ ಸಿಗದ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರು ಬಟ್ಟೆಗೆ ಹೆಚ್ಚಿನ ಹಣ ವ್ಯಯಿಸುತ್ತಾರೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು. ಅಲ್ಲದೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಂತೂ ಕಳೆದ ವರ್ಷ ಪ್ರಧಾನಿ ಮೋದಿ ಅವರು ಪ್ರತಿದಿನ ಬಟ್ಟೆಗಾಗಿ 10 ಲಕ್ಷ ರೂಪಾಯಿ ವ್ಯಯಿಸಿದ್ದರು ಎಂದು ಹುರುಳಿಲ್ಲದೆ ಆರೋಪಿಸಿದ್ದರು.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search