• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉತ್ತರ ಪ್ರದೇಶದಲ್ಲೊಂದು ಲವ್ ಜಿಹಾದ್? ಆಜಾದ್ ಹುಸೇನ್ ಆಯ್ತು ಆಜಾದ್ ಭಾರದ್ವಾಜ್!

TNN Correspondent Posted On January 14, 2018
0


0
Shares
  • Share On Facebook
  • Tweet It

ಲಖನೌ: ಕರ್ನಾಟಕ ಸೇರಿ ಕೇರಳ, ಮುಂಬೈನಲ್ಲಿ ಲವ್ ಜಿಹಾದ್ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಬೆನ್ನಲ್ಲೇ ಉತ್ತರ ಪ್ರದೇಶದಲ್ಲೂ ಲವ್ ಜಿಹಾದ್ ಹೋಲುವ ಪ್ರಕರಣವೊಂದು ಸುದ್ದಿಯಾಗಿದ್ದು, ಜನರನ್ನು ಬೆಚ್ಚಿ ಬೀಳಿಸಿದೆ.

ಮುಸ್ಲಿಂ ವ್ಯಕ್ತಿಯೊಬ್ಬ ತಾನು ಹಿಂದೂ ಎಂಬ ಹೆಸರು ಹೇಳಿಕೊಂಡು ಡಾನ್ಸ್ ಕಲಿಸುತ್ತಿದ್ದ. ಬರೀ ನೃತ್ಯ ಕಲಿಸಿ ಸುಮ್ಮನಾಗದ ಈತ ತನ್ನ ಬಳಿ ಬರುವ 8ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಿಸಿ ಆರು ದಿನಗಳವರೆಗೆ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದುಬಂದಿದೆ.

ಉತ್ತರ ಪ್ರದೇಶದ ಸಾಂಬಾಲ್ ಎಂಬಲ್ಲಿ ಈ ಘಟನೆ ನಡೆದಿದ್ದು, ಮುಸ್ಲಿಂ ವ್ಯಕ್ತಿಯ ಹೆಸರು ಆಝಾದ್ ಹುಸೇನ್ ಆಗಿದ್ದು, ಆತ ಬೇಕು ಅಂತಲೇ ಆಜಾದ್ ಭಾರದ್ವಾಜ್ ಎಂದು ಹೆಸರು ಬದಲಾಯಿಸಿಕೊಂಡು ನೃತ್ಯ ತರಬೇತಿ ಆರಂಭಿಸಿದ್ದ ಎಂದು ಸಾರ್ವಜನಿಕರು ತಿಳಿಸಿದ್ದಾರೆ.

ವಿದ್ಯಾರ್ಥಿನಿಯನ್ನು ಟಿವಿಯಲ್ಲಿ ಮಿಂಚುವ ಹಾಗೆ ಅವಕಾಶ ನೀಡುವುದಾಗಿ ಗುಪ್ತವಾಗಿ ಕರೆದುಕೊಂಡು ಹೋದ ಆತ ಅತ್ಯಾಚಾರ ಎಸಗಿದ್ದಾನೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಬಾಲಕಿ ಸಂಬಂಧಿಕರು ನೀಡಿದ ದೂರಿನ ಅನ್ವಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಾಲಕಿಯನ್ನು ಸಂಬಂಧಿಕರಿಗೆ ಒಪ್ಪಿಸಲಾಗಿದೆ.

ಒಟ್ಟಿನಲ್ಲಿ ಹಿಂದೂ ಯುವತಿಯರ ಅತ್ಯಾಚಾರ, ಮದುವೆ, ಬಲವಂತದ ಅತ್ಯಾಚಾರ ಪ್ರಕರಣಗಳು ದೇಶಾದ್ಯಂತ ಕೇಳಿಬರುತ್ತಿರುವ ಬೆನ್ನಲ್ಲೇ ಮುಸ್ಲಿಂ ವ್ಯಕ್ತಿಯೊಬ್ಬ ಹಿಂದೂ ಬಾಲಕಿಯನ್ನು ಅತ್ಯಾಚಾರ ಎಸಗಿದ್ದು ಲವ್ ಜಿಹಾದ್ ಪ್ರತಿರೂಪವಾಗಿ ಕಾಣುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search