• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ವಿಶ್ವಸಂಸ್ಥೆ ಭಾರತೀಯ ಪ್ರತಿನಿಧಿ ಟ್ವಿಟ್ ಅಕೌಂಟ್ ಹ್ಯಾಕ್ ಮಾಡಿದ ಪಾಕಿ ಹ್ಯಾಕರ್ ಗಳು

TNN Correspondent Posted On January 14, 2018


  • Share On Facebook
  • Tweet It

ದೆಹಲಿ: ಸದಾ ಭಾರತದ ಸರ್ಕಾರ, ಅಧಿಕಾರಿಗಳು, ಜನರು, ಪ್ರತಿನಿಧಿಗಳನ್ನು ಗುರಿಯಾಗಿಟ್ಟುಕೊಂಡು ದುಷ್ಟತನ ಮೆರೆಯುವ ಪಾಕಿಸ್ತಾನದ ಹ್ಯಾಕರ್ ಗಳು ಇದೀಗ ಭಾರತದ ವಿಶ್ವ ಸಂಸ್ಥೆ ಪ್ರತಿನಿಧಿಯ ಟ್ವಿಟ್ ಅಕೌಂಟ್ ಹ್ಯಾಕ್ ಮಾಡಿದ್ದಾರೆ.

ವಿಶ್ವಸಂಸ್ಥೆಯಲ್ಲಿ ಭಾರತ ಪ್ರತಿನಿಧಿಯಾಗಿರುವ ಸೈಯದ್ ಅಕ್ಬರುದ್ದೀನ್ ಅವರ ಟ್ವೀಟರ್ ಅಕೌಂಟ್ ನನ್ನು ಪಾಕಿಸ್ತಾನ ಹ್ಯಾಕ್ ರಗಳು ಹ್ಯಾಕ್ ಮಾಡಿ ಪಾಕಿಸ್ತಾನ ಧ್ವಜ ಅಳವಡಿಸುವ ಮೂಲಕ ದುರುಳತನ ಮೆರೆದಿದ್ದಾರೆ.

ಕೆಲ ಕ್ಷಣಗಳ ನಂತರ ಟ್ವಿಟರ್ ಅಕೌಂಟ್ ನ್ನು ರಿ ಸ್ಟೋರ್ ಮಾಡಿಕೊಳ್ಳಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಸೈಯದ್  ‘ನನ್ನ ಟ್ವಿಟ್ ಅಕೌಂಟ್ ಇದೀಗ ಮರುಕಳಿಸಿದೆ. ಟ್ವೀಟ್ ಹ್ಯಾಕಿಂಗ್ ತಡೆಗಟ್ಟಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿದ್ದಾರೆ. ಹ್ಯಾಕಿಂಗ್ ನಿಂದ ಹೊರ ತೆಗೆಯಲು ಸಹಾಯ ಮಾಡಿದ ಟ್ವಿಟರ್ ಇಂಡಿಯಾ ಮತ್ತು ವಿಶ್ವಸಂಸ್ಥೆಯ ಪ್ರತಿನಿ.ಧಿಗಳಿಗೆ ಧನ್ಯವಾದ ಹೇಳಿದ್ದಾರ

ಇತ್ತೀಚೆಗೆ ಹ್ಯಾಕ್ ಮಾಡಿ, ಪಾಕಿಸ್ತಾನದ ಧ್ವಜ ಮತ್ತು ಅಧ್ಯಕ್ಷ ಮನ್ಮೂನ್ ಹುಸೇನ್ ಭಾವಚಿತ್ರವನ್ನು ಪ್ರೊಫೈಲ್ ಚಿತ್ರವನ್ನು ಅಳವಡಿಸಲಾಗಿದೆ.  ಕೆಲ ಗಂಟೆ ಆ ಧ್ವಜಗಳ ಪ್ರೊಪೈಲ್ ಚಿತ್ರಗಳಾಗಿಯೇ ಉಳಿದಿದ್ದವು, ನಂತರ ತಂತ್ರಜ್ಞರ ಸಹಕಾರದಿಂದ  ಅಕೌಂಟ್ ನ್ನು ಹ್ಯಾಕರ್ ಗಳ ಹಿಡಿತದಿಂದ ಕಸಿದುಕೊಳ್ಳಲಾಗಿದೆ.

  • Share On Facebook
  • Tweet It


- Advertisement -


Trending Now
ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
Tulunadu News June 25, 2022
ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
Tulunadu News June 24, 2022
Leave A Reply

  • Recent Posts

    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
    • ಪ್ರೀತಿ ಗೆಹ್ಲೋತ್ ಮಾಡಿದ ಕೆಲಸ ಅಕ್ಷಯ್ ಶ್ರೀಧರ್ ಅವರಿಗೆ ಆಗುತ್ತಾ?
    • ಸೋನಿಯಾ ಮೇಲೆ ಇರುವಷ್ಟು ಕನಿಕರ ರಾಹುಲ್ ಮೇಲೆ ಇಲ್ಲ!
  • Popular Posts

    • 1
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 2
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 3
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • 4
      ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • 5
      ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search