• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಸ್ಟಿಸ್ ಲೋಯಾ ಸಾವಿಗೆ ಅಮಿತ್ ಶಾ ಕಾರಣ ಎನ್ನುವವರೇ ಕೇಳಿ ಲೋಯಾ ಪುತ್ರನ ಈ ಮಾತು..

TNN Correspondent Posted On January 15, 2018
0


0
Shares
  • Share On Facebook
  • Tweet It

ಮುಂಬೈ: ಸೋಹ್ರಾಬುದ್ಧೀನ್ ಶೇಖ್ ಎನಕೌಂಟರ್ ಪ್ರಕರಣವನ್ನು ಆಲಿಸುತ್ತಿದ್ದ ಸಿಬಿಐ ವಿಶೇಷ ನ್ಯಾಯಾಲಯದ ಬ್ರಿಜ್ ಮೋಹನ್ ಲೋಯಾ ಅವರ ಸಾವಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕಾರಣ ಎಂದು ಆರೋಪಿಸುವವರಿಗೆ ಲೋಯಾ ಪುತ್ರ ತಕ್ಕ ಉತ್ತರ ನೀಡಿದ್ದಾರೆ.

ಸುದ್ದಿಗೋಷ್ಠಿ ನಡೆಸಿರುವ ಲೋಯಾ ಪುತ್ರ ಅನುಜ್ ಲೋಯಾ, ‘ನನ್ನ ತಂದೆಯದ್ದೂ ಸಹಜ ಸಾವು. ನಮ್ಮ ಕುಟುಂಬಕ್ಕೆ ಸಾವಿನ ಬಗ್ಗೆ ಯಾವುದೇ ಅನುಮಾನಗಳಿಲ್ಲ. ಕೆಲ ದಿನಗಳಿಂದ ಮಾಧ್ಯಮಗಳಲ್ಲಿ ಬರುತ್ತಿರುವ ವರದಿಗಳಿಂದ ಕುಟುಂಬದ ನೆಮ್ಮದಿಗೆ ಭಂಗ ಉಂಟಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಮ್ಮ ಕುಟುಂಬ ಸಾವಿನ ಬಗ್ಗೆ ಯಾರ ಮೇಲೂ ಅನುಮಾನವಿಲ್ಲ. ಆದರೆ ತಂದೆ ಸಾವಿನಲ್ಲಿ ರಾಜಕೀಯ ಮಾಡುತ್ತಿರುವುದು ನೋವಿನ ಸಂಗತಿ. ನಾವು ತಂದೆ ಕಳೆದುಕೊಂಡ ದುಖಃದಿಂದ ಹೊರಬರಲು ಪ್ರಯತ್ನಿಸುತ್ತಿದ್ದೇವೆ. ದಯವಿಟ್ಟು ನಮ್ಮನ್ನು ನಮ್ಮಷ್ಟಕ್ಕೆ ಬಿಟ್ಟು ಬಿಡಿ ಎಂದು ಅಂಗಲಾಚಿದರು.

ನನ್ನ ತಂದೆಯದ್ದೂ ಸಹಜ ಸಾವು. ನಮ್ಮ ಇಡೀ ಕುಟುಂಬಕ್ಕೆ ಅದು ಸಹಜ ಸಾವು ಎಂಬುದು ತಿಳಿದಿದೆ. ನನಗೆ ಸಾವಿನಲ್ಲಿ ಯಾವುದೇ ಅನುಮಾನಗಳು ಉಳಿದಿಲ್ಲ. ನನ್ನ ತಂದೆ ಸಾವನ್ನು ವಾದಕ್ಕೆ ಬಳಸಲು ನಾನು ಇಷ್ಟಪಡುವುದಿಲ್ಲ ಮತ್ತು ಯಾರ ಮೇಲೂ ಆರೋಪ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು

ಲೋಯಾ ಸ್ನೇಹಿತ, ನಿವೃತ್ತ ಜಿಲ್ಲಾ ಜಡ್ದ್ ಕೆ.ಬಿ. ಕಟಕ್ ಮಾತನಾಡಿ, ಮಾಧ್ಯಮದವರು, ರಾಜಕಾರಣಿಗಳು, ನಾನಾ ಸಂಘಟನೆಗಳು, ನ್ಯಾಯವಾದಿಗಳು, ರಾಜಕಾರಣಿಗಳು ಪದೇ ಪದೆ ಲೋಯಾ ಸಾವಿನ ಬಗ್ಗೆ ಕೇಳುತ್ತಿರುವುದರಿಂದ ಕುಟುಂಬಕ್ಕೆ ತೀವ್ರ ತೊಂದರೆಯಾಗುತ್ತಿದೆ. ಸಾವಿನ ಬಗ್ಗೆ ಕುಟುಂಬದವರಿಗೆ ಮತ್ತು ಆತ್ಮೀಯರಿಗೆ ಯಾವುದೇ ಅನುಮಾನಗಳಿಲ್ಲ ಎಂದು ಹೇಳಿದರು.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search