• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಸ್ಟಿಸ್ ಲೋಯಾ ಸಾವಿಗೆ ಅಮಿತ್ ಶಾ ಕಾರಣ ಎನ್ನುವವರೇ ಕೇಳಿ ಲೋಯಾ ಪುತ್ರನ ಈ ಮಾತು..

TNN Correspondent Posted On January 15, 2018
0


0
Shares
  • Share On Facebook
  • Tweet It

ಮುಂಬೈ: ಸೋಹ್ರಾಬುದ್ಧೀನ್ ಶೇಖ್ ಎನಕೌಂಟರ್ ಪ್ರಕರಣವನ್ನು ಆಲಿಸುತ್ತಿದ್ದ ಸಿಬಿಐ ವಿಶೇಷ ನ್ಯಾಯಾಲಯದ ಬ್ರಿಜ್ ಮೋಹನ್ ಲೋಯಾ ಅವರ ಸಾವಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕಾರಣ ಎಂದು ಆರೋಪಿಸುವವರಿಗೆ ಲೋಯಾ ಪುತ್ರ ತಕ್ಕ ಉತ್ತರ ನೀಡಿದ್ದಾರೆ.

ಸುದ್ದಿಗೋಷ್ಠಿ ನಡೆಸಿರುವ ಲೋಯಾ ಪುತ್ರ ಅನುಜ್ ಲೋಯಾ, ‘ನನ್ನ ತಂದೆಯದ್ದೂ ಸಹಜ ಸಾವು. ನಮ್ಮ ಕುಟುಂಬಕ್ಕೆ ಸಾವಿನ ಬಗ್ಗೆ ಯಾವುದೇ ಅನುಮಾನಗಳಿಲ್ಲ. ಕೆಲ ದಿನಗಳಿಂದ ಮಾಧ್ಯಮಗಳಲ್ಲಿ ಬರುತ್ತಿರುವ ವರದಿಗಳಿಂದ ಕುಟುಂಬದ ನೆಮ್ಮದಿಗೆ ಭಂಗ ಉಂಟಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಮ್ಮ ಕುಟುಂಬ ಸಾವಿನ ಬಗ್ಗೆ ಯಾರ ಮೇಲೂ ಅನುಮಾನವಿಲ್ಲ. ಆದರೆ ತಂದೆ ಸಾವಿನಲ್ಲಿ ರಾಜಕೀಯ ಮಾಡುತ್ತಿರುವುದು ನೋವಿನ ಸಂಗತಿ. ನಾವು ತಂದೆ ಕಳೆದುಕೊಂಡ ದುಖಃದಿಂದ ಹೊರಬರಲು ಪ್ರಯತ್ನಿಸುತ್ತಿದ್ದೇವೆ. ದಯವಿಟ್ಟು ನಮ್ಮನ್ನು ನಮ್ಮಷ್ಟಕ್ಕೆ ಬಿಟ್ಟು ಬಿಡಿ ಎಂದು ಅಂಗಲಾಚಿದರು.

ನನ್ನ ತಂದೆಯದ್ದೂ ಸಹಜ ಸಾವು. ನಮ್ಮ ಇಡೀ ಕುಟುಂಬಕ್ಕೆ ಅದು ಸಹಜ ಸಾವು ಎಂಬುದು ತಿಳಿದಿದೆ. ನನಗೆ ಸಾವಿನಲ್ಲಿ ಯಾವುದೇ ಅನುಮಾನಗಳು ಉಳಿದಿಲ್ಲ. ನನ್ನ ತಂದೆ ಸಾವನ್ನು ವಾದಕ್ಕೆ ಬಳಸಲು ನಾನು ಇಷ್ಟಪಡುವುದಿಲ್ಲ ಮತ್ತು ಯಾರ ಮೇಲೂ ಆರೋಪ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು

ಲೋಯಾ ಸ್ನೇಹಿತ, ನಿವೃತ್ತ ಜಿಲ್ಲಾ ಜಡ್ದ್ ಕೆ.ಬಿ. ಕಟಕ್ ಮಾತನಾಡಿ, ಮಾಧ್ಯಮದವರು, ರಾಜಕಾರಣಿಗಳು, ನಾನಾ ಸಂಘಟನೆಗಳು, ನ್ಯಾಯವಾದಿಗಳು, ರಾಜಕಾರಣಿಗಳು ಪದೇ ಪದೆ ಲೋಯಾ ಸಾವಿನ ಬಗ್ಗೆ ಕೇಳುತ್ತಿರುವುದರಿಂದ ಕುಟುಂಬಕ್ಕೆ ತೀವ್ರ ತೊಂದರೆಯಾಗುತ್ತಿದೆ. ಸಾವಿನ ಬಗ್ಗೆ ಕುಟುಂಬದವರಿಗೆ ಮತ್ತು ಆತ್ಮೀಯರಿಗೆ ಯಾವುದೇ ಅನುಮಾನಗಳಿಲ್ಲ ಎಂದು ಹೇಳಿದರು.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search