• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಸ್ಟಿಸ್ ಲೋಯಾ ಸಾವಿಗೆ ಅಮಿತ್ ಶಾ ಕಾರಣ ಎನ್ನುವವರೇ ಕೇಳಿ ಲೋಯಾ ಪುತ್ರನ ಈ ಮಾತು..

TNN Correspondent Posted On January 15, 2018
0


0
Shares
  • Share On Facebook
  • Tweet It

ಮುಂಬೈ: ಸೋಹ್ರಾಬುದ್ಧೀನ್ ಶೇಖ್ ಎನಕೌಂಟರ್ ಪ್ರಕರಣವನ್ನು ಆಲಿಸುತ್ತಿದ್ದ ಸಿಬಿಐ ವಿಶೇಷ ನ್ಯಾಯಾಲಯದ ಬ್ರಿಜ್ ಮೋಹನ್ ಲೋಯಾ ಅವರ ಸಾವಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕಾರಣ ಎಂದು ಆರೋಪಿಸುವವರಿಗೆ ಲೋಯಾ ಪುತ್ರ ತಕ್ಕ ಉತ್ತರ ನೀಡಿದ್ದಾರೆ.

ಸುದ್ದಿಗೋಷ್ಠಿ ನಡೆಸಿರುವ ಲೋಯಾ ಪುತ್ರ ಅನುಜ್ ಲೋಯಾ, ‘ನನ್ನ ತಂದೆಯದ್ದೂ ಸಹಜ ಸಾವು. ನಮ್ಮ ಕುಟುಂಬಕ್ಕೆ ಸಾವಿನ ಬಗ್ಗೆ ಯಾವುದೇ ಅನುಮಾನಗಳಿಲ್ಲ. ಕೆಲ ದಿನಗಳಿಂದ ಮಾಧ್ಯಮಗಳಲ್ಲಿ ಬರುತ್ತಿರುವ ವರದಿಗಳಿಂದ ಕುಟುಂಬದ ನೆಮ್ಮದಿಗೆ ಭಂಗ ಉಂಟಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಮ್ಮ ಕುಟುಂಬ ಸಾವಿನ ಬಗ್ಗೆ ಯಾರ ಮೇಲೂ ಅನುಮಾನವಿಲ್ಲ. ಆದರೆ ತಂದೆ ಸಾವಿನಲ್ಲಿ ರಾಜಕೀಯ ಮಾಡುತ್ತಿರುವುದು ನೋವಿನ ಸಂಗತಿ. ನಾವು ತಂದೆ ಕಳೆದುಕೊಂಡ ದುಖಃದಿಂದ ಹೊರಬರಲು ಪ್ರಯತ್ನಿಸುತ್ತಿದ್ದೇವೆ. ದಯವಿಟ್ಟು ನಮ್ಮನ್ನು ನಮ್ಮಷ್ಟಕ್ಕೆ ಬಿಟ್ಟು ಬಿಡಿ ಎಂದು ಅಂಗಲಾಚಿದರು.

ನನ್ನ ತಂದೆಯದ್ದೂ ಸಹಜ ಸಾವು. ನಮ್ಮ ಇಡೀ ಕುಟುಂಬಕ್ಕೆ ಅದು ಸಹಜ ಸಾವು ಎಂಬುದು ತಿಳಿದಿದೆ. ನನಗೆ ಸಾವಿನಲ್ಲಿ ಯಾವುದೇ ಅನುಮಾನಗಳು ಉಳಿದಿಲ್ಲ. ನನ್ನ ತಂದೆ ಸಾವನ್ನು ವಾದಕ್ಕೆ ಬಳಸಲು ನಾನು ಇಷ್ಟಪಡುವುದಿಲ್ಲ ಮತ್ತು ಯಾರ ಮೇಲೂ ಆರೋಪ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು

ಲೋಯಾ ಸ್ನೇಹಿತ, ನಿವೃತ್ತ ಜಿಲ್ಲಾ ಜಡ್ದ್ ಕೆ.ಬಿ. ಕಟಕ್ ಮಾತನಾಡಿ, ಮಾಧ್ಯಮದವರು, ರಾಜಕಾರಣಿಗಳು, ನಾನಾ ಸಂಘಟನೆಗಳು, ನ್ಯಾಯವಾದಿಗಳು, ರಾಜಕಾರಣಿಗಳು ಪದೇ ಪದೆ ಲೋಯಾ ಸಾವಿನ ಬಗ್ಗೆ ಕೇಳುತ್ತಿರುವುದರಿಂದ ಕುಟುಂಬಕ್ಕೆ ತೀವ್ರ ತೊಂದರೆಯಾಗುತ್ತಿದೆ. ಸಾವಿನ ಬಗ್ಗೆ ಕುಟುಂಬದವರಿಗೆ ಮತ್ತು ಆತ್ಮೀಯರಿಗೆ ಯಾವುದೇ ಅನುಮಾನಗಳಿಲ್ಲ ಎಂದು ಹೇಳಿದರು.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search