• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಜಕಾರಣ, ಮಿಲಿಟರಿ ಕೈ ಜೋಡಿಸಿದರೆ ಕಾಶ್ಮೀರದಲ್ಲಿ ಶಾಂತಿ ಸಾಧ್ಯ

TNN Correspondent Posted On January 15, 2018
0


0
Shares
  • Share On Facebook
  • Tweet It

ಶ್ರೀನಗರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಪಾಕಿಸ್ತಾನಿ ಸೈನಿಕರು ಹಾಗೂ ಉಗ್ರರನ್ನು ಸದೆಬಡಿಯಲು ರಾಜ್ಯದಲ್ಲಿ ರಾಜಕಾರಣ ಹಾಗೂ ಮಿಲಿಟರಿ ಕೈ ಜೋಡಿಸಬೇಕು ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹೇಳಿದ್ದಾರೆ.

ಸುದ್ದಿ ಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಅವರು, ಜಮ್ಮು-ಕಾಶ್ಮೀರದಲ್ಲಿ ಹಿಂದಿನಿಂದಲೂ ಪಾಕಿಸ್ತಾನ ಉಪಟಳ ಮಾಡುತ್ತಲೇ ಇದೆ. ಹಾಗಾಗಿ ಭಾರತದ ರಾಜಕಾರಣಿಗಳು ಮಿಲಿಟರಿಗೆ ಸಹಕಾರ ನೀಡಿದರೆ ಖಂಡಿತವಾಗಿಯೂ ಪಾಕಿಸ್ತಾನವನ್ನು ಬಗ್ಗುಬಡಿದು ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ಮಾಡಬಹುದು ಎಂದಿದ್ದಾರೆ.

ಈ ದಿಸೆಯಲ್ಲಿ ಭಾರತ ಸರ್ಕಾರ ಯೋಚಿಸಬೇಕು. ಪೊಲಿಟಿಕೊ-ಮಿಲಿಟರಿಯ ಜಂಟಿಯಾದಾಗ ಮಾತ್ರ ಶತ್ರುಗಳ ಉಪಟಳ ತಡೆಯಬಹುದು. ಇದಕ್ಕೆ ಸಾರ್ವಜನಿಕರು ಸಹ ಕೈ ಜೋಡಿಸಬೇಕು ಎಂದು ತಿಳಿಸಿದ್ದಾರೆ.

ಇದುವರೆಗೂ ಜಮ್ಮು-ಕಾಶ್ಮೀರದಲ್ಲಿ ಸೀಮಿತ ಉಗ್ರಚಟುವಟಿಕೆಗಳನ್ನಷ್ಟೇ ತಡೆಯಲಾಗಿದೆ. ಅದರಲ್ಲೂ ನಾವು ಒಳನುಸುಳುಕೋರರಿಗೆ ತಕ್ಕ ಪಾಠ ಕಲಿಸಿದ್ದೇವೆ. ಇದು ಸಂಪೂರ್ಣವಾಗಿ ನಿಯಂತ್ರಣವಾದಾಗ ಜಮ್ಮು-ಕಾಶ್ಮೀರದಲ್ಲಿ ಶಾಂತಿ ನೆಲೆಸುತ್ತದೆ.

ಅಲ್ಲದೆ ಉಗ್ರರ ವಿರುದ್ಧ ಕೈಗೊಂಡ “ಆಪರೇಷನ್ ಆಲ್ ಔಟ್” ಅಭೂತಪೂರ್ವವಾಗಿ ಯಶಸ್ಸು ಕಂಡಿದೆ. ಮುಂದಿನ ದಿನಮಾನಗಳಲ್ಲಿ ಸರ್ಕಾರದ ಸಹಕಾರ ದೊರೆತರೆ ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search