• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

2024ರ ವೇಳೆಗೆ ಭಾರತ ಆಗಲಿದೆ ಹಿಂದೂ ರಾಷ್ಟ್ರ

TNN Correspondent Posted On January 15, 2018
0


0
Shares
  • Share On Facebook
  • Tweet It

ಲಖನೌ: 2024ರ ವೇಳೆಗೆ ಭಾರತ ಸಂಪೂರ್ಣವಾಗಿ ಹಿಂದೂ ರಾಷ್ಟ್ರವಾಗಲಿದೆ ಎಂದು ಉತ್ತರ ಪ್ರದೇಶದ ಬೈರಿಯಾ ಕ್ಷೇತ್ರದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದಲ್ಲಿರುವ ಮುಸ್ಲಿಮರು ಸಹ ಹಿಂದೂ ಧರ್ಮದ, ಆಚರಣೆಯೊಂದಿಗೆ ಸಮೀಕರಣಗೊಳ್ಳುತ್ತಾರೆ. ಒಂದು ವೇಳೆ ಹಿಂದುತ್ವದಿಂದ ಮುಕ್ತಿ ಪಡೆಯಲು ಇಚ್ಛಿಸಿದರೆ ಬೇರೆ ರಾಷ್ಟ್ರಕ್ಕೆ ತೆರಳುತ್ತಾರೆ ಎಂದಿದ್ದಾರೆ.

ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಅವರನ್ನು “ಅವತಾರ ಪುರುಷ” ಎಂದು ಸುರೇಂದ್ರ ಸಿಂಗ್ ಕರೆದಿದ್ದಾರೆ. 2025ರವೇಳೆಗೆ ಆರೆಸ್ಸೆಸ್ ಸ್ಥಾಪನೆಯಾಗಿ ನೂರು ವರ್ಷವಾಗುತ್ತದೆ. ಅದಕ್ಕೂ ಒಂದು ವರ್ಷ ಮೊದಲು, ಅಂದರೆ 2024ರ ವೇಳೆಗೆ ಹಿಂದೂ ರಾಷ್ಟ್ರವಾಗಲಿದೆ ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರಂತ ಮಹೋನ್ನತ ನಾಯಕರು ಇರುವ ಕಾರಣದಿಂದಲೇ ಭಾರತ ಜಾಗತಿಕ ಶಕ್ತಿಯಾಗಿ ಪರಿವರ್ತನೆಗೊಳ್ಳುತ್ತಿದೆ. ಇವರ ಅವಧಿಯಲ್ಲಿ ಭಾರತ ವಿಶ್ವಗುರುವಾಗುವುದಲ್ಲದೆ ಹಿಂದೂ ರಾಷ್ಟ್ರವಾಗಲಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಹರಿಹಾಯ್ದ ಸಿಂಗ್, “ರಾಹುಲ್ ಗಾಂಧಿಯವರಲ್ಲಿ ಇಟಲಿ ಹಾಗೂ ಭಾರತದ ವಿಚಾರಗಳು ಮಿಕ್ಸ್ ಆಗಿವೆ. ಹಾಗಾಗಿ ಅವರು ಸಂಪೂರ್ಣವಾಗಿ ಭಾರತದ ವಿಚಾರಗಳಿಗೆ ಒಗ್ಗಿಕೊಳ್ಳುವುದಿಲ್ಲ” ಎಂದು ಟೀಕಿಸಿದ್ದಾರೆ. ಸುರೇಂದ್ರ ಸಿಂಗ್ ಅವರ ಈ ಹೇಳಿಕೆಗೆ ಕಾಂಗ್ರೆಸ್ ಖಂಡನೆ ವ್ಯಕ್ತಪಡಿಸಿದೆ.

0
Shares
  • Share On Facebook
  • Tweet It




Trending Now
ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
Tulunadu News July 2, 2025
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
Tulunadu News July 2, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
  • Popular Posts

    • 1
      ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • 2
      ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • 3
      ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • 4
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 5
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!

  • Privacy Policy
  • Contact
© Tulunadu Infomedia.

Press enter/return to begin your search