• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಜಾರ್ಖಂಡ್ ನಲ್ಲಿ ಇಬ್ಬರು ಕೆಂಪು ಉಗ್ರರ ಹತ್ಯೆ

TNN Correspondent Posted On January 15, 2018


  • Share On Facebook
  • Tweet It

ದೆಹಲಿ: ಅರಣ್ಯದಲ್ಲಿ ಅವಿತು ಜನರ ನೆಮ್ಮದಿಗೆ ಭಂಗ ತರುತ್ತಿದ್ದ, ಮುಗ್ದರಿಗೆ ತೊಂದರೆ ನೀಡುವ ನಕ್ಸಲರ ವಿರುದ್ಧದ ಕೇಂದ್ರ ಸರ್ಕಾರದ ಕಠಿಣ ಕಾರ್ಯಚರಣೆ ಮುಂದುವರಿದಿದ್ದು, ಅದರ ಫಲವಾಗಿ ಆಡಳಿತಾಂಗಕ್ಕೆ ಸವಾಲಾಗಿದ್ದ ಇಬ್ಬರು  ನಕ್ಸಲರನ್ನು ಜಾರ್ಖಂಡ್ನಲ್ಲಿ ಹತ್ಯೆ ಮಾಡಲಾಗಿದೆ.

ಜಾರ್ಖಂಡ್ ನ  ಹಾಜೀರ್ ಭಾಗ್ ಪ್ರದೇಶದಲ್ಲಿ ಅರಣ್ಯದಲ್ಲಿ ಅವಿತಿದ್ದ ಇಬ್ಬರು ನಕ್ಸಲರನ್ನು ಪ್ಯಾರಾ ಮಿಲಿಟರಿ ಸೈನ್ಯ ಹೊಡೆದುರುಳಿಸಿದೆ. ಮಾವೋವಾದಿಗಳು ಮತ್ತು ಸಿಆರ್ ಫಿಎಫ್ ಸೈನಿಕರ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರನ್ನು ಹೊಡೆದುರುಳಿಸಲಾಗಿದೆ.

ಸೈನಿಕರು  ದೊನೈ ಕುರ್ದ ಅರಣ್ಯ ಪ್ರದೇಶದಲ್ಲಿ ಪರಿಶೀಲನೆ ನಡೆಸುತ್ತಿರುವಾಗ ಮಾವೋವಾದಿಗಳೇ ಮೊದಲು ಗುಂಡಿನ ದಾಳಿ ಆರಂಭಿಸಿದ್ದರು. ಅದಕ್ಕೆ ಪ್ರತಿಕಾರವಾಗಿ ಸೈನಿಕರು ನಡೆಸಿದ ಗುಂಡಿನ ದಾಳಿಗೆ ಇಬ್ಬರು ನಕ್ಸಲರು ಹತ್ಯೆಯಾಗಿದ್ದಾರೆ ಎಂದು ಸಿಆರ್ ಫಿಎಫ್ ಡೆಪ್ಯುಟಿ ಇನ್ಸಪೆಕ್ಟರ್ ಜನರಲ್ ಎಂ ದಿನಕರನ್ ತಿಳಿಸಿದ್ದಾರೆ.

ಕೆಂಪು ಉಗ್ರರ ಎರಡು ದೇಹಗಳನ್ನು ವಶಕ್ಕೆ ಪಡೆದಿದ್ದು, ಒಂದು ಎಕೆ 47 ಗನ್, ಇನ್ಸಾಸ್ ರೈಫ್ಲ್ ಮತ್ತು 200 ಜೀವಂತ ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಕಾರ್ಯಾಚರಣೆ ಮುಂದುವರಿದಿದೆ. ಇದೇ ರೀತಿಯ ಕಾರ್ಯಾಚರಣೆ ಚತ್ತಿಗಡ್ ದ ಸುಕ್ಮಾ ಜಿಲ್ಲೆಯ ಪಿದ್ಮೇಲ್ ಅರಣ್ಯದ ಪೋಲಂಪಲ್ಲಿಯಲ್ಲೂ ನಡೆಸಲಾಗುತ್ತಿದೆ ಎಂದು ದಿನಕರನ್ ತಿಳಿಸಿದ್ದಾರೆ.

ಸುಕ್ಮಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಪೇದೆಯೊಬ್ಬರಿಗೆ ಗಾಯಗಳಾಗಿವೆ. ರಾಯಪುರ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search