• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮುಂದುವರಿದ ಮಮತಾ ಬ್ಯಾನರ್ಜಿಯವರ ಹಿಂದೂ ದ್ವೇಷ, ಸರಸ್ವತಿ ಪೂಜೆಗಿಲ್ಲ ರಜೆ

TNN Correspondent Posted On January 15, 2018


  • Share On Facebook
  • Tweet It

ಕೋಲ್ಕತ್ತಾ: ಹಿಂದೂಗಳು ಹಾಗೂ ಹಿಂದೂಗಳ ಆಚರಣೆಗಳು ಎಂದರೆ ಮಮತಾ ಬ್ಯಾನರ್ಜಿಯವರಿಗೇಕೆ ಇಷ್ಟು ಕೋಪ, ದ್ವೇಷ, ಅಸಹಿಷ್ಣುತೆಯೋ ಗೊತ್ತಿಲ್ಲ. ಅವಕಾಶ ಸಿಕ್ಕಾಗಲೆಲ್ಲ ಹಿಂದೂಗಳ ಆಚರಣೆಗಳಿಗೆ ಮಮತಾ ಅಡ್ಡಿಯಾಗುತ್ತಲೇ ಬಂದಿದ್ದಾರೆ. ಅದು ಸರಸ್ವತಿ ಪೂಜೆ ಇರಬಹುದು ಅಥವಾ ದುರ್ಗಾ ಪೂಜೆ ಇರಬಹುದು, ಆಗೆಲ್ಲ ಮಮತಾ ಬ್ಯಾನರ್ಜಿಯವರು ಅಡ್ಡಗಾಲು ಹಾಕುತ್ತಲೇ ಇದ್ದಾರೆ.

ಇದರ ಮುಂದುವರಿದ ಭಾಗವಾಗಿ ಮಮತಾ ಬ್ಯಾನರ್ಜಿಯವರು ಮತ್ತೆ ಅಸಹಿಷ್ಣುತೆ ತೋರಿದ್ದು,  ಪಶ್ಚಿಮ ಬಂಗಾಳದಲ್ಲಿ ಶಾಲೆಗಳಿಗೆ ಸರಸ್ವತಿ ಪೂಜೆಗೆ ನೀಡುತ್ತಿದ್ದ ರಜೆಯನ್ನು ರಜೆಗಳ ವೇಳಾಪಟ್ಟಿಯಿಂದ ತೆಗೆದುಹಾಕಲಾಗಿದೆ.

ಪಶ್ಚಿಮ ಬಂಗಾಳ ಉತ್ತರ ದಿನಾಜ್ ಪುರ ಜಿಲ್ಲೆಯ ಪ್ರಾಥಮಿಕ ಶಿಕ್ಷಣ ಮಂಡಳಿ ಈ ನಿರ್ಧಾರ ಕೈಗೊಂಡಿದ್ದು, ಜನವರಿ 22ರಂದು ಸರಸ್ವತಿ ಪೂಜೆ ಹಿನ್ನೆಲೆಯಲ್ಲಿ ನೀಡಬೇಕಾಗಿದ್ದ ರಜೆಯನ್ನು ವೇಳಾಪಟ್ಟಿಯಿಂದ ಕಿತ್ತೆಸೆಯಲಾಗಿದೆ.

ದಿನಾಜ್ ಪುರ ಜಿಲ್ಲೆಯಲ್ಲಿ ಶೇ.49.92ರಷ್ಟು ಹಿಂದೂಗಳು ಹಾಗೂ ಶೇ..49.32ರಷ್ಟು ಮುಸ್ಲಿಮರು ವಾಸವಿರುವ ಕಾರಣ ಮೊದಲು ಶಿಕ್ಷಣ ಮಂಡಳಿ ಸರಸ್ವತಿ ಪೂಜೆಯನ್ನೇ ನಿಷೇಧಿಸಿತ್ತು. ಈಗ ಮಂಡಳಿಗೆ ಮೊಹಮ್ಮದ್ ಜಾಹೀರ್ ಆಲಂ ಅರ್ಜು ಅಧ್ಯಕ್ಷರಾಗಿದ್ದು, ಸರಸ್ವತಿ ಪೂಜೆಯ ರಜೆ ರದ್ದುಗೊಳಿಸಿದ್ದಾರೆ.

ಅಲ್ಲದೆ ಕಳೆದ ವರ್ಷ ಹೌರಾ ಜಿಲ್ಲೆಯ ಹೈಸ್ಕೂಲುಗಳಲ್ಲಿ ಸರಸ್ವತಿ ಪೂಜೆಯ ಬದಲಿಗೆ ವಿಶ್ವ ನಾಬಿ ದಿನ (ಮೊಹಮ್ಮದ್ ಪೈಗಂಬರರ ದಿನ)ವನ್ನಾಗಿ ಆಚರಿಸಲಾಗಿತ್ತು. ಇಷ್ಟಾದರೂ ಇಂಥ ಪ್ರಕರಣಗಳಿಗೆ ಪರೋಕ್ಷವಾಗಿ ಬೆಂಬಲ ನೀಡುತ್ತಿರುವ ಮಮತಾ ಬ್ಯಾನರ್ಜಿಯವರು ಒಂದೇ ಒಂದು ಆಕ್ಷೇಪ ವ್ಯಕ್ತಪಡಿಸಿಲ್ಲ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search