• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಂದುವರಿದ ಮಮತಾ ಬ್ಯಾನರ್ಜಿಯವರ ಹಿಂದೂ ದ್ವೇಷ, ಸರಸ್ವತಿ ಪೂಜೆಗಿಲ್ಲ ರಜೆ

TNN Correspondent Posted On January 15, 2018
0


0
Shares
  • Share On Facebook
  • Tweet It

ಕೋಲ್ಕತ್ತಾ: ಹಿಂದೂಗಳು ಹಾಗೂ ಹಿಂದೂಗಳ ಆಚರಣೆಗಳು ಎಂದರೆ ಮಮತಾ ಬ್ಯಾನರ್ಜಿಯವರಿಗೇಕೆ ಇಷ್ಟು ಕೋಪ, ದ್ವೇಷ, ಅಸಹಿಷ್ಣುತೆಯೋ ಗೊತ್ತಿಲ್ಲ. ಅವಕಾಶ ಸಿಕ್ಕಾಗಲೆಲ್ಲ ಹಿಂದೂಗಳ ಆಚರಣೆಗಳಿಗೆ ಮಮತಾ ಅಡ್ಡಿಯಾಗುತ್ತಲೇ ಬಂದಿದ್ದಾರೆ. ಅದು ಸರಸ್ವತಿ ಪೂಜೆ ಇರಬಹುದು ಅಥವಾ ದುರ್ಗಾ ಪೂಜೆ ಇರಬಹುದು, ಆಗೆಲ್ಲ ಮಮತಾ ಬ್ಯಾನರ್ಜಿಯವರು ಅಡ್ಡಗಾಲು ಹಾಕುತ್ತಲೇ ಇದ್ದಾರೆ.

ಇದರ ಮುಂದುವರಿದ ಭಾಗವಾಗಿ ಮಮತಾ ಬ್ಯಾನರ್ಜಿಯವರು ಮತ್ತೆ ಅಸಹಿಷ್ಣುತೆ ತೋರಿದ್ದು,  ಪಶ್ಚಿಮ ಬಂಗಾಳದಲ್ಲಿ ಶಾಲೆಗಳಿಗೆ ಸರಸ್ವತಿ ಪೂಜೆಗೆ ನೀಡುತ್ತಿದ್ದ ರಜೆಯನ್ನು ರಜೆಗಳ ವೇಳಾಪಟ್ಟಿಯಿಂದ ತೆಗೆದುಹಾಕಲಾಗಿದೆ.

ಪಶ್ಚಿಮ ಬಂಗಾಳ ಉತ್ತರ ದಿನಾಜ್ ಪುರ ಜಿಲ್ಲೆಯ ಪ್ರಾಥಮಿಕ ಶಿಕ್ಷಣ ಮಂಡಳಿ ಈ ನಿರ್ಧಾರ ಕೈಗೊಂಡಿದ್ದು, ಜನವರಿ 22ರಂದು ಸರಸ್ವತಿ ಪೂಜೆ ಹಿನ್ನೆಲೆಯಲ್ಲಿ ನೀಡಬೇಕಾಗಿದ್ದ ರಜೆಯನ್ನು ವೇಳಾಪಟ್ಟಿಯಿಂದ ಕಿತ್ತೆಸೆಯಲಾಗಿದೆ.

ದಿನಾಜ್ ಪುರ ಜಿಲ್ಲೆಯಲ್ಲಿ ಶೇ.49.92ರಷ್ಟು ಹಿಂದೂಗಳು ಹಾಗೂ ಶೇ..49.32ರಷ್ಟು ಮುಸ್ಲಿಮರು ವಾಸವಿರುವ ಕಾರಣ ಮೊದಲು ಶಿಕ್ಷಣ ಮಂಡಳಿ ಸರಸ್ವತಿ ಪೂಜೆಯನ್ನೇ ನಿಷೇಧಿಸಿತ್ತು. ಈಗ ಮಂಡಳಿಗೆ ಮೊಹಮ್ಮದ್ ಜಾಹೀರ್ ಆಲಂ ಅರ್ಜು ಅಧ್ಯಕ್ಷರಾಗಿದ್ದು, ಸರಸ್ವತಿ ಪೂಜೆಯ ರಜೆ ರದ್ದುಗೊಳಿಸಿದ್ದಾರೆ.

ಅಲ್ಲದೆ ಕಳೆದ ವರ್ಷ ಹೌರಾ ಜಿಲ್ಲೆಯ ಹೈಸ್ಕೂಲುಗಳಲ್ಲಿ ಸರಸ್ವತಿ ಪೂಜೆಯ ಬದಲಿಗೆ ವಿಶ್ವ ನಾಬಿ ದಿನ (ಮೊಹಮ್ಮದ್ ಪೈಗಂಬರರ ದಿನ)ವನ್ನಾಗಿ ಆಚರಿಸಲಾಗಿತ್ತು. ಇಷ್ಟಾದರೂ ಇಂಥ ಪ್ರಕರಣಗಳಿಗೆ ಪರೋಕ್ಷವಾಗಿ ಬೆಂಬಲ ನೀಡುತ್ತಿರುವ ಮಮತಾ ಬ್ಯಾನರ್ಜಿಯವರು ಒಂದೇ ಒಂದು ಆಕ್ಷೇಪ ವ್ಯಕ್ತಪಡಿಸಿಲ್ಲ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..

  • Privacy Policy
  • Contact
© Tulunadu Infomedia.

Press enter/return to begin your search