• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅರವಿಂದ್ ಕೇಜ್ರಿವಾಲ್ ಅವರಿಗೆ ಅಣ್ಣಾ ಹಜಾರೆ ಪರೋಕ್ಷ ಟಾಂಗ್ ನೀಡಿದ್ದು ಹೇಗೆ ಗೊತ್ತಾ?

TNN Correspondent Posted On January 16, 2018
0


0
Shares
  • Share On Facebook
  • Tweet It

ದೆಹಲಿ: ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಆಡಳಿತದಿಂದ ಬೇಸತ್ತಿರುವ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಪರೋಕ್ಷವಾಗಿ ಕೇಜ್ರಿವಾಲ್ ಅವರಿಗೆ ಟಾಂಗ್ ನೀಡಿದ್ದಾರೆ.

ಮುಂದೆ ನಾನು ನಡೆಸುವ ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ಪಾಲ್ಗೊಳ್ಳುವ ಯಾರೂ ರಾಜಕಾರಣ ಸೇರುವುದಿಲ್ಲ ಎನ್ನುವ ಮೂಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ಟಾಂಗ್ ನೀಡಿದ್ದಾರೆ.

2011ರಲ್ಲಿ ನಾನು ಆರಂಭಿಸಿದ ಹೋರಾಟದಲ್ಲಿ ಪಾಲ್ಗೊಳ್ಳುವವರ ಕುರಿತು ಎಚ್ಚರದಿಂದ ಇರಲಿಲ್ಲ. ಆದರೆ ಮುಂದೆ ನಡೆಸುವ ಹೋರಾಟದಲ್ಲಿ ಪಾಲ್ಗೊಳ್ಳುವ ಯಾವುದೇ ವ್ಯಕ್ತಿಯೂ ರಾಜಕೀಯ ಸೇರಲ್ಲ, ರಾಜಕೀಯ ಮಾಡಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತೇನೆ ಎಂದು ಅಣ್ಣಾ ಹಜಾರೆ ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ್ದಾರೆ.

2011ರಲ್ಲಿ ಜನಲೋಕಪಾಲ ಬಿಲ್ ಜಾರಿಗಾಗಿ ಬೃಹತ್ ಹೋರಾಟ, ಉಪವಾಸ ಸತ್ಯಾಗ್ರಹ ನಡೆಸಿದ್ದ ಅಣ್ಣಾ ಹಜಾರೆ ಅವರು ಇಡೀ ದೇಶದ ಗಮನ ಸೆಳೆದಿದ್ದರು. ಅಲ್ಲದೆ ಕೇಂದ್ರ ಸರ್ಕಾರದ ವಿರುದ್ಧದ ಅವರ ಹೋರಾಟಕ್ಕೆ ಅಪಾರ ಜನ ಬೆಂಬಲ ಸೂಚಿಸಿದ್ದರು.

ವಕೀಲರಾಗಿದ್ದ ಅರವಿಂದ್ ಕೇಜ್ರಿವಾಲ್ ಅಣ್ಣಾ ಹಜಾರೆಯವರ ಹೋರಾಟಕ್ಕೆ ಬೆಂಬಲ ನೀಡುವ ಮೂಲಕ ಮುಖ್ಯವಾಹಿನಿಗೆ ಬಂದಿದ್ದರು. ಅಲ್ಲದೆ ಅಣ್ಣಾ ಹಜಾರೆಯವರ ವಿರೋಧ, ಆಕ್ಷೇಪದ ನಡುವೆಯೂ ಆಮ್ ಆದ್ಮಿ ಪಾರ್ಟಿ ಕಟ್ಟಿ ದೆಹಲಿಯ ಮುಖ್ಯಮಂತ್ರಿಯಾಗಿ ಆಯ್ಕೆಯಾದರು.

ಆದರೆ ಅರವಿಂದ್ ಕೇಜ್ರಿವಾಲ್ ಅವರ ನಿರ್ಧಾರ, ವಿವಾದಾತ್ಮಕ ಹೇಳಿಕೆ, ದೆಹಲಿಯಲ್ಲಿ ಅತ್ಯಾಚಾರ ಸೇರಿ ಹಲವು ಪ್ರಕರಣ ತಡೆಯುವಲ್ಲಿ ವಿಫಲ ಸೇರಿ ಹಲವು ಕಾರಣಗಳಿಂದ ಅಣ್ಣಾ ಹಜಾರೆಯವರು ಅರವಿಂದ್ ಕೇಜ್ರಿವಾಲ್ ಬಗ್ಗೆ ಅಸಮಾಧಾನವಿದೆ ಎನ್ನಲಾಗುತ್ತಿದೆ.

ಅಲ್ಲದೆ ತಮ್ಮ ಹೋರಾಟದಿಂದ ಮುಂದೆಯೂ ಮತ್ತೊಬ್ಬ ರಾಜಕಾರಣಿ ಉದಯಿಸುವುದು ಹಜಾರೆಯವರಿಗೆ ಇಷ್ಟವಿಲ್ಲದ ಕಾರಣ ಈ ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search