• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತ ಮಾತಾ ಕಿ ಜೈ ಎಂದ ಮಕ್ಕಳನ್ನು ಹೊರ ಹಾಕಿ, ದರ್ಪ ಮೆರೆದ ಕ್ರಿಶ್ಚಿಯನ್ ಶಾಲೆ

TNN Correspondent Posted On January 16, 2018
0


0
Shares
  • Share On Facebook
  • Tweet It

ಭೋಪಾಲ್: ಭಾರತ ಮಾತಾಕಿ ಜೈ ಎಂದು ಘೋಷಣೆ ಕೂಗಿದ್ದಕ್ಕೆ 20 ಮಕ್ಕಳನ್ನು ಶಾಲೆಯಿಂದ ಹೊರ ಹಾಕಿ ದರ್ಪ ಮೆರೆದಿರುವ ವಿಷಾಧಕರ ಘಟನೆ ಮಧ್ಯಪ್ರದೇಶದ ರತ್ನಾಂ ಜಿಲ್ಲೆಯ ನಾಮ್ಲಿಯಲ್ಲಿ ನಡೆದಿದೆ. ಸೆಂಟ್ ಜೋಸೆಫ್ ಕಾನ್ವೆಂಟ್ ಶಾಲೆ ಈ ದೇಶವಿರೋಧಿ ಕೃತ್ಯ ಎಸಗಿದೆ.

ಶಾಲೆಯ ದೇಶವಿರೋಧಿ ನೀತಿ ಖಂಡಿಸಿ ರಾಷ್ಟ್ರವಾದಿ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಶಾಲೆ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.  ಇನ್ನು ಆರೋಪವನ್ನು ಶಾಲೆ ಆಡಳಿತ ಮಂಡಳಿ ನಿರಾಕರಿಸಿದೆ.

ವಂದೆ ಮಾತರಂ ಎಂದಿದಕ್ಕೆ ಕ್ರಮ ಎಂದ ಶಾಲಾ ಆಡಳಿತ ಮಂಡಳಿ

ಮಧ್ಯಪ್ರದೇಶ ಕ್ಯಾಥೋಲಿಕ್ ಚರ್ಚ್ ವಕ್ತಾರ ಫಾದರ್ ಮರಿಯ ಸ್ಟಿಫನ್ ಆರೋಪವನ್ನು ನಿರಕಾರಿಸಿದ್ದು, ಶಾಲೆಯಲ್ಲಿ ನಿತ್ಯ ಬೆಳಗ್ಗೆ  ಪ್ರಾರ್ಥನೆ ಮಾಡಲಾಗುತ್ತದೆ. ಆದರೆ ಒಂಬತ್ತನೇ ತರಗತಿ ವಿದ್ಯಾರ್ಥಿಗಳು ವಂದೆ ಮಾತರಂ ಹೇಳುತ್ತಾ ನರ್ತಿಸಿದಕ್ಕಾಗಿ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ವಂದೆ ಮಾತರಂ, ಭಾರತ ಮಾತಾಕಿ ಜೈ ಎಂದಿರುವುದನ್ನೇ ನೆಪವಾಗಿಟ್ಟುಕೊಂಡು ಶಾಲೆ ವಿದ್ಯಾರ್ಥಿಗಳನ್ನು ಹೊರ ಹಾಕಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ರಾಷ್ಟ್ರೀಯವಾದಿ ಸಂಘಟನೆಗಳು ಶಾಲೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿವೆ.

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • 2
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search