• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಜಸ್ಟೀಸ್ ಲೋಯಾ ಪುತ್ರನೇ ನನ್ನ ತಂದೆ ಹೃದಯಾಘಾತದಿಂದ ಸತ್ತರು ಎಂದ ಮೇಲೆ ತನಿಖೆ ಉಸಾಬರಿ ಇವರಿಗೇಕೆ?

ರವೀಂದ್ರ ಶೆಣೈ ಉಡುಪಿ Posted On January 16, 2018
0


0
Shares
  • Share On Facebook
  • Tweet It

ಸಂತೋಷ್ ಕೋಲಿ ಅವರ ತಾಯಿ: ನನ್ನ ಮಗಳನ್ನು ಕೊಲೆ ಮಾಡಲಾಗಿದೆ.

ಎಡಬಿಡಂಗಿ ಗುಂಪು: ಇಲ್ಲ, ಕೊಲೆ ಅಲ್ಲ. ಸಹಜ ಸಾವು. ಇದರಲ್ಲಿ ರಾಜಕೀಯ ಮಾಡಬೇಡಿ. ಸುಮ್ಮನಿರಿ.

ಇಂಥಾದ್ದೇ ಮತ್ತೊಂದು ಪ್ರಕರಣ…

ನ್ಯಾಯಮೂರ್ತಿ ಲೋಯಾ ಅವರ ಮಗ: ನನ್ನ ತಂದೆಯದ್ದು ಸಹಜ ಸಾವು ಎಂಬುದರ ಬಗ್ಗೆ ನನಗೆ ಯಾವ ಅನುಮಾನವೂ ಇಲ್ಲ.

ಎಡಬಿಡಂಗಿ ತಂಡ: ನೀನ ಆರೆಸ್ಸೆಸ್ಸಿನವನು. ನಿನಗೇನೂ ಗೊತ್ತಿಲ್ಲ. ನಿನ್ನ ತಂದೆಯದ್ದು ಕೊಲೆ.

ಸೋಹ್ರಾಬುದ್ದೀನ್ ನಕಲಿ ಎನ್ ಕೌಂಟರ್ ಪ್ರಕರಣದಲ್ಲಿ ಸೋಕಾಲ್ಡ್ ಬುದ್ಧಿ ಜೀವಿಗಳು, ಪ್ರಗತಿಪರರು, ಎಡಬಿಡಂಗಿಗಳ ವರ್ತನೆಯಲ್ಲಿ ಇಂಥಾದ್ದೊಂದು ವಾಸ್ತವ ಹಾಗೂ ಇವರ ಜನ್ಮಜಾಲಾಡುವ ಇಂಥಾದ್ದೊಂದು ಜೋಕ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಜಸ್ಟಿಸ್ ಲೋಯಾ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬ ಮೊದಲಿನಿಂದಲೂ ಹೇಳುತ್ತಿದೆ. ಮೊನ್ನೆಯೂ ನ್ಯಾಯಮೂರ್ತಿಗಳು ಪ್ರಕರಣದ ಕುರಿತು ತಗಾದೆ ತೆಗೆದಾಗ ಲೋಯಾ ಅವರ ಪುತ್ರನೇ ನನ್ನ ತಂದೆಯ ಸಾವಿನ ಕುರಿತು ಯಾವುದೇ ಶಂಕೆಯಿಲ್ಲ, ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಆದರೂ ಪ್ರಕರಣದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೆಸರಿರುವುದರಿಂದ ಹಾಗೂ ಅವರ ವಿರುದ್ಧ ಮಾತನಾಡಲು ಇರುವುದೊಂದು ಅಂಶವಿರುವುದರಿಂದ ಈ ಎಡಬಿಡಂಗಿಗಳ ತಂಡ ಹೀಗೆ ವರ್ತಿಸುತ್ತಿದ್ದಾರೆ.

ಲೋಯಾ ಮಗನೇ ತಂದೆ ಸಾವು ಸಹಜ ಎನ್ನುತ್ತಿದ್ದರೂ ಪತ್ರಕರ್ತೆ ಸಾಗರಿಕಾ ಘೋಸ್ ಅವರು ಲೋಯಾ ಗೆಳೆಯ ಉದಯ ಗವಾರೆ ಅವರು ಲೋಯಾ ಸಾವು ಪೂರ್ವಯೋಜಿತ ಕೊಲೆ ಎಂದಿದ್ದಾರೆ ಎಂದು ಟ್ವೀಟ್ ಮಾಡಿ ಸಾಮಾಜಿಕ ಜಾಲತಾಣಿಗರಿಂದ ಉಗಿಸಿಕೊಂಡಿದ್ದಾರೆ.

ಯಾವುದೇ ವ್ಯಕ್ತಿಯ ಸಾವು ಅಥವಾ ಅನುಮಾನಾಸ್ಪದ ಸಾವಿನ ಬಗ್ಗೆ ಅವರ ಕುಟುಂಬದವರಿಗಿಂತ ಬೇರೆ ಯಾರಿಗೂ ಗೊತ್ತಿರಲು ಸಾಧ್ಯವಿಲ್ಲ. ಲೋಯಾ ಪ್ರಕರಣದಲ್ಲೂ ಹಾಗೆಯೇ ಆಗಿದ್ದು. ಅವರ ವೈದ್ಯಕೀಯ ದಾಖಲೆ, ಅವರಿಗೆ ಇದ್ದ ಒಡನಾಟ ಎಲ್ಲವನ್ನು ನೋಡಿಯೇ ಕುಟುಂಬಸ್ಥರು ಲೋಯಾ ಅವರದ್ದು ಸಹಜ ಸಾವು ಎಂಬ ನಿರ್ಧಾರಕ್ಕೆ ಬಂದಿದೆ.

ಒಂದು ವೇಳೆ ಲೋಯಾ ಸಾವಿನ ಹಿಂದೆ ಪಿತೂರಿ ಇದ್ದರೆ, ಅವರಿಗಾರಾದರೂ ವೈರಿಗಳಿದ್ದರೆ, ಕುಟುಂಬಸ್ಥರೇ ಮುಂದೆ ಬಂದು ತನಿಖೆಯಾಗಲಿ ಎನ್ನುತ್ತಿದ್ದರು. ಅವರ್ಯಾಕೆ ಸಹಜ ಸಾವು ಎನ್ನುತ್ತಿದ್ದರು.

ಇಷ್ಟಾದರೂ ಈ ಬುದ್ಧಿಜೀವಿಗಳು ಪ್ರಕರಣದ ತನಿಖೆಯಾಗಲಿ, ತನಿಖೆಯಾಗಲಿ ಎಂದು ಬೊಬ್ಬೆ ಹಾಕುತ್ತಾರೆ. ಆದರೆ ಕರ್ನಾಟಕ, ಕೇರಳ ಸೇರಿ ಹಲವೆಡೆ ಹಿಂದೂಗಳ ಹತ್ಯೆಯಾದರೂ, ಯಾರ ವಿರುದ್ಧವೂ ಕ್ರಮ ಕೈಗೊಳ್ಳದಿದ್ದರೂ, ತನಿಖೆಯಾಗಲಿ ಎಂದು ಬಾಯಿಬಿಡಲ್ಲ ಇವರು. ಯಾಕೆಂದರೆ ಈ ಪ್ರಕರಣಗಳಲ್ಲಿ ಅಮಿತ್ ಶಾ ಹೆಸರು ಇಲ್ಲವಲ್ಲ!

 

0
Shares
  • Share On Facebook
  • Tweet It




Trending Now
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
ರವೀಂದ್ರ ಶೆಣೈ ಉಡುಪಿ September 15, 2025
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
ರವೀಂದ್ರ ಶೆಣೈ ಉಡುಪಿ September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
  • Popular Posts

    • 1
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 2
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 3
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 4
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 5
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ

  • Privacy Policy
  • Contact
© Tulunadu Infomedia.

Press enter/return to begin your search