• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತಲೆಮರೆಸಿಕೊಳ್ಳಲು ಯತ್ನಿಸುತ್ತಿದ್ದ 6 ರೋಹಿಂಗ್ಯಾ ಮುಸ್ಲಿಮರ ಬಂಧನ

TNN Correspondent Posted On January 16, 2018
0


0
Shares
  • Share On Facebook
  • Tweet It

ಧರ್ಮಾನಗರ: ಮ್ಯಾನ್ಮಾರ್ ಮತ್ತು ಬಾಂಗ್ಲಾ ಗಡಿಯ ಮೂಲಕ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿ ದೇಶದ ಮೇಲೆ ದುಷ್ಪರಿಣಾಮ ಬೀರುತ್ತಿರುವ ರೋಹಿಂಗ್ಯಾ ಮುಸ್ಲಿಮರನ್ನು ಆಟಾಟೋಪಕ್ಕೆ ನಿಯಂತ್ರಣ ಹಾಕುವ ಪ್ರಕ್ರಿಯೆ ಮುಂದುವರಿದಿದ್ದು, ತ್ರಿಪುರಾದ ಧರ್ಮಾನಗರದ ರೈಲು ನಿಲ್ದಾಣದಲ್ಲಿ ತಲೆಮರೆಸಿಕೊಂಡು ಓಡಿ ಹೋಗಲು ಯತ್ನಿಸುತ್ತಿದ್ದ ಆರು ರೋಹಿಂಗ್ಯಾ ಮುಸ್ಲಿಮರನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಸಾಂದರ್ಭಿಕ ಚಿತ್ರ..

ಮಹಮ್ಮದ್ ಜಾಹಾಂಗೀರ್ (17), ಇಬ್ರಾಹಿಂ ಅಲಮ್ (17), ಮಹಮ್ಮದ್ ಆಶಾನ್ (15), ನೂರ್ ಫತಾಮನ್ (16), ಜ್ಹಾನ್ ತಾರಾ(14), ದಿಲ್ವಾರ್ ಬೇಗಂ (27)  ಎಂಬುವವರನ್ನು ಬಂಧಿಸಲಾಗಿದೆ. ಬಂಧಿತರು ಹೈದರಾಬಾದ್ ಗೆ ಪ್ರಯಾಣ ಬೆಳೆಸಲು ಉದ್ದೇಶಿಸಿದ್ದರು ಎನ್ನಲಾಗಿದೆ.

ರೈಲು ನಿಲ್ದಾಣದಲ್ಲಿ ಸಂಶಯಾಸ್ಪದವಾಗಿ ಚಲಿಸುತ್ತಿದ್ದ ರೋಹಿಂಗ್ಯಾಗಳನ್ನು ರೈಲ್ವೆ ಪೊಲೀಸರು ಬಂಧಿಸಿ, ವಿಚಾರಣೆ ನಡೆಸಿದಾಗ ಅಕ್ರಮವಾಗಿ ನುಸುಳಿರುವ ಮಾಹಿತಿ, ಪ್ರಯಾಣಿಸುವ ಮಾಹಿತಿ ಹೊರಬಿದ್ದಿದೆ. ಮ್ಯಾನ್ಮಾರ್ ನವರಾಗಿದ್ದು, ಬಾಂಗ್ಲಾದೇಶದ ಮೂಲಕ ಭಾರತವನ್ನು ಪ್ರವೇಶಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಎಲ್ಲರೂ ಸುರಕ್ಷಿತವಾಗಿ ಜೈಲಿನಲ್ಲಿದ್ದಾರೆ ಎಂದು ಧರ್ಮಾನಗರ ರೈಲ್ವೆ ಪೊಲೀಸ್ ಇನ್ ಸ್ಪೆಕ್ಟರ್ ಸ್ವಪನ್ ಕುಮಾರ ಸಿಂಗ್ ತಿಳಿಸಿದ್ದಾರೆ. ಎರಡು ತಿಂಗಳಲ್ಲಿ ಇದು ಎರಡನೇ ಬಾರಿ ರೋಹಿಂಗ್ಯಾಗಳನ್ನು ಬಂಧಿಸಲಾಗುತ್ತಿದೆ. ಇತ್ತೀಚೆಗೆ ಅಗರ್ತಲಾ ಬಳಿ ಎಂಟು ರೋಹಿಂಗ್ಯಾಗಳನ್ನು ಬಂಧಿಸಲಾಗಿತ್ತು.

0
Shares
  • Share On Facebook
  • Tweet It




Trending Now
ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
Tulunadu News December 15, 2025
ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
Tulunadu News December 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
  • Popular Posts

    • 1
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 2
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • 3
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 4
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!

  • Privacy Policy
  • Contact
© Tulunadu Infomedia.

Press enter/return to begin your search