• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತಲೆಮರೆಸಿಕೊಳ್ಳಲು ಯತ್ನಿಸುತ್ತಿದ್ದ 6 ರೋಹಿಂಗ್ಯಾ ಮುಸ್ಲಿಮರ ಬಂಧನ

TNN Correspondent Posted On January 16, 2018
0


0
Shares
  • Share On Facebook
  • Tweet It

ಧರ್ಮಾನಗರ: ಮ್ಯಾನ್ಮಾರ್ ಮತ್ತು ಬಾಂಗ್ಲಾ ಗಡಿಯ ಮೂಲಕ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿ ದೇಶದ ಮೇಲೆ ದುಷ್ಪರಿಣಾಮ ಬೀರುತ್ತಿರುವ ರೋಹಿಂಗ್ಯಾ ಮುಸ್ಲಿಮರನ್ನು ಆಟಾಟೋಪಕ್ಕೆ ನಿಯಂತ್ರಣ ಹಾಕುವ ಪ್ರಕ್ರಿಯೆ ಮುಂದುವರಿದಿದ್ದು, ತ್ರಿಪುರಾದ ಧರ್ಮಾನಗರದ ರೈಲು ನಿಲ್ದಾಣದಲ್ಲಿ ತಲೆಮರೆಸಿಕೊಂಡು ಓಡಿ ಹೋಗಲು ಯತ್ನಿಸುತ್ತಿದ್ದ ಆರು ರೋಹಿಂಗ್ಯಾ ಮುಸ್ಲಿಮರನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಸಾಂದರ್ಭಿಕ ಚಿತ್ರ..

ಮಹಮ್ಮದ್ ಜಾಹಾಂಗೀರ್ (17), ಇಬ್ರಾಹಿಂ ಅಲಮ್ (17), ಮಹಮ್ಮದ್ ಆಶಾನ್ (15), ನೂರ್ ಫತಾಮನ್ (16), ಜ್ಹಾನ್ ತಾರಾ(14), ದಿಲ್ವಾರ್ ಬೇಗಂ (27)  ಎಂಬುವವರನ್ನು ಬಂಧಿಸಲಾಗಿದೆ. ಬಂಧಿತರು ಹೈದರಾಬಾದ್ ಗೆ ಪ್ರಯಾಣ ಬೆಳೆಸಲು ಉದ್ದೇಶಿಸಿದ್ದರು ಎನ್ನಲಾಗಿದೆ.

ರೈಲು ನಿಲ್ದಾಣದಲ್ಲಿ ಸಂಶಯಾಸ್ಪದವಾಗಿ ಚಲಿಸುತ್ತಿದ್ದ ರೋಹಿಂಗ್ಯಾಗಳನ್ನು ರೈಲ್ವೆ ಪೊಲೀಸರು ಬಂಧಿಸಿ, ವಿಚಾರಣೆ ನಡೆಸಿದಾಗ ಅಕ್ರಮವಾಗಿ ನುಸುಳಿರುವ ಮಾಹಿತಿ, ಪ್ರಯಾಣಿಸುವ ಮಾಹಿತಿ ಹೊರಬಿದ್ದಿದೆ. ಮ್ಯಾನ್ಮಾರ್ ನವರಾಗಿದ್ದು, ಬಾಂಗ್ಲಾದೇಶದ ಮೂಲಕ ಭಾರತವನ್ನು ಪ್ರವೇಶಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಎಲ್ಲರೂ ಸುರಕ್ಷಿತವಾಗಿ ಜೈಲಿನಲ್ಲಿದ್ದಾರೆ ಎಂದು ಧರ್ಮಾನಗರ ರೈಲ್ವೆ ಪೊಲೀಸ್ ಇನ್ ಸ್ಪೆಕ್ಟರ್ ಸ್ವಪನ್ ಕುಮಾರ ಸಿಂಗ್ ತಿಳಿಸಿದ್ದಾರೆ. ಎರಡು ತಿಂಗಳಲ್ಲಿ ಇದು ಎರಡನೇ ಬಾರಿ ರೋಹಿಂಗ್ಯಾಗಳನ್ನು ಬಂಧಿಸಲಾಗುತ್ತಿದೆ. ಇತ್ತೀಚೆಗೆ ಅಗರ್ತಲಾ ಬಳಿ ಎಂಟು ರೋಹಿಂಗ್ಯಾಗಳನ್ನು ಬಂಧಿಸಲಾಗಿತ್ತು.

0
Shares
  • Share On Facebook
  • Tweet It




Trending Now
ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
Tulunadu News July 9, 2025
ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
Tulunadu News July 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
  • Popular Posts

    • 1
      ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • 2
      ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • 3
      ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • 4
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 5
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!

  • Privacy Policy
  • Contact
© Tulunadu Infomedia.

Press enter/return to begin your search