• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ ಸುದ್ದಿ 

ಸಾದ್ವಿ ಪ್ರಜ್ಞಾಸಿಂಗ್ ಮನಬಿಚ್ಚಿ ನುಡಿದ ಸತ್ಯಗಳೇನು?

Tulunadu News Posted On January 16, 2018
0


0
Shares
  • Share On Facebook
  • Tweet It

ಈ ಬಾರಿಯ ಮಕರ ಸಂಕ್ರಾಂತಿಗೆ ಬೆಂಗಳೂರಿಗೆ ಆಗಮಿಸಿದ್ದ ಸಾದ್ವಿ ಪ್ರಜ್ಞಾ ಸಿಂಗ್ ಅವರು “ಮಾತೃಭೂಮಿಯ ಹಿತದೃಷ್ಟಿಯ ವಿಚಾರ ಬಂದಾಗ ನಮ್ಮ ಬದುಕು ಅತ್ಯಂತ ಘೋರ ಸ್ಥಿತಿಗೆ ತಲುಪಿದರೂ ಭಾರತ್ ಮಾತಾ ಕಿ ಜೈ ಎನ್ನುವ ಮಟ್ಟಕ್ಕೆ ಏರಬೇಕೇ ಹೊರತು ಸ್ವಾರ್ಥ ಬದುಕಿಗಾಗಿ ಭಾರತ್ ತೇರೆ ತುಕ್ಡೇ ಹೋಂಗೆ ಎನ್ನುವ ಮಟ್ಟಕ್ಕೆ ಇಳಿಯಬಾರದು ಎಂಬುದನ್ನು ತಮ್ಮದೇ ಉದಾಹರಣೆಯ ಮೂಲಕ ವಿವರಿಸಿ ದೇಶವಾಸಿಗಳಿಗೆ ಜಾಗೃತಿ ಮೂಡಿಸಿದರು.
ಕೆಲವು ಹೇಳಿಕೆಗಳು ಇಲ್ಲಿವೆ. ಉಳಿದ ಹಲವು ಹೇಳಿಕೆಗಳನ್ನು ನೀವೇ ಕೇಳಿ..

“ಚಿತ್ರಹಿಂಸೆ ಕೊಟ್ಟು ನನ್ನ ಬಾಯಿಂದ ದೇಶ ವಿರೋಧಿ ಹೇಳಿಕೆ ಹೊರ ತಂದು ಗೆಲ್ಲಲು ಪ್ರಯತ್ನಿಸಿದ್ದ ಅವರೆಲ್ಲರೂ
ನಾನು ಬಾಯಿಗೆ ಆಕ್ಸಿಜನ್ ಇಟ್ಟು ಉಸಿರಾಡುವ ಪರಿಸ್ಥಿತಿಗೆ ಬಂದಾಗಲೂ ಜಗ್ಗದೇ ಇದ್ದಾಗ ಸೋತು ಹೋಗಿದ್ದರು”

“ಅಂದಿನ ಬ್ರಿಟಿಷರೂ ಕೂಡಾ ಭಾರತೀಯ ಸ್ತ್ರೀಯನ್ನು ಈ ಮಟ್ಟಕ್ಕೆ ಹಿಂಸಿಸಿರಲಿಕ್ಕಿಲ್ಲ. ಆದರೆ ಇಂದು ನಮ್ಮವರೇ ನನ್ನನ್ನು ಬಂಧಿಸಿ ಚಿತ್ರಹಿಂಸೆ ನೀಡಿದರು. ಇವರಿಗೆ ನಾನೊಬ್ಬ ಸ್ತ್ರೀ ಎನ್ನುವುದಕ್ಕಿಂತ ಕೇಸರಿ ಧರಿಸಿರುವ ಸಾಧ್ವಿ ಆಗಿರುವುದೇ ದೊಡ್ಡ ಸಮಸ್ಯೆ ಆಗಿತ್ತು”

“ಭಾರತದ ಆತ್ಮ ಆಧ್ಯಾತ್ಮ. ಆಧ್ಯಾತ್ಮಕ್ಕೆ ಮೂಲ ಧರ್ಮ. ಅಂತಹ ಸನಾತನ ಧರ್ಮವನ್ನು ಒಡೆದರೆ ಸಾಕು, ಭಾರತ ನಮ್ಮ ವಶವಾಗುತ್ತದೆ ಎಂದು ಕೆಲವು ವಿಧ್ವಂಸಕ ಶಕ್ತಿಗಳು ಹೊಂಚು ಹಾಕಿ ಕುಳಿತಿವೆ. ಆ ದುಷ್ಟ ಶಕ್ತಿಗಳೇ ಭಾರತದಲ್ಲಿ ಭಯೋತ್ಪಾದನೆಯನ್ನು ಪೋಷಿಸುವ ಕೆಲಸ ಮಾಡುತ್ತಿವೆ”

“ಇಂತಹವರೇ ಕೇಸರಿ ಭಯೋತ್ಪಾದನೆ ಹೆಸರಿನಲ್ಲಿ ಭಾರತವನ್ನು ಜಗತ್ತಿನ ಇತರೆ ರಾಷ್ಟ್ರಗಳ ಮುಂದೆ ತಲೆ ತಗ್ಗಿಸುವಂತೆ ಮಾಡುವ ಕೆಲಸಕ್ಕೆ ಕೈ ಹಾಕಿದ್ದಾರೆ. ಅದೇ ಷಡ್ಯಂತ್ರದ ಮುಂದುವರಿದ ಭಾಗವಾಗಿ ನನ್ನನ್ನು ಎಲ್ಲಾ ಕಾನೂನು ನೀತಿ ನಿಯಮಗಳನ್ನು ಗಾಳಿಗೆ ತೂರಿ ಅಕ್ರಮವಾಗಿ ಬಂಧಿಸಿ ಹಿಂಸಿಸಿದರು

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search