• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ ಸುದ್ದಿ 

ಸಾದ್ವಿ ಪ್ರಜ್ಞಾಸಿಂಗ್ ಮನಬಿಚ್ಚಿ ನುಡಿದ ಸತ್ಯಗಳೇನು?

Tulunadu News Posted On January 16, 2018
0


0
Shares
  • Share On Facebook
  • Tweet It

ಈ ಬಾರಿಯ ಮಕರ ಸಂಕ್ರಾಂತಿಗೆ ಬೆಂಗಳೂರಿಗೆ ಆಗಮಿಸಿದ್ದ ಸಾದ್ವಿ ಪ್ರಜ್ಞಾ ಸಿಂಗ್ ಅವರು “ಮಾತೃಭೂಮಿಯ ಹಿತದೃಷ್ಟಿಯ ವಿಚಾರ ಬಂದಾಗ ನಮ್ಮ ಬದುಕು ಅತ್ಯಂತ ಘೋರ ಸ್ಥಿತಿಗೆ ತಲುಪಿದರೂ ಭಾರತ್ ಮಾತಾ ಕಿ ಜೈ ಎನ್ನುವ ಮಟ್ಟಕ್ಕೆ ಏರಬೇಕೇ ಹೊರತು ಸ್ವಾರ್ಥ ಬದುಕಿಗಾಗಿ ಭಾರತ್ ತೇರೆ ತುಕ್ಡೇ ಹೋಂಗೆ ಎನ್ನುವ ಮಟ್ಟಕ್ಕೆ ಇಳಿಯಬಾರದು ಎಂಬುದನ್ನು ತಮ್ಮದೇ ಉದಾಹರಣೆಯ ಮೂಲಕ ವಿವರಿಸಿ ದೇಶವಾಸಿಗಳಿಗೆ ಜಾಗೃತಿ ಮೂಡಿಸಿದರು.
ಕೆಲವು ಹೇಳಿಕೆಗಳು ಇಲ್ಲಿವೆ. ಉಳಿದ ಹಲವು ಹೇಳಿಕೆಗಳನ್ನು ನೀವೇ ಕೇಳಿ..

“ಚಿತ್ರಹಿಂಸೆ ಕೊಟ್ಟು ನನ್ನ ಬಾಯಿಂದ ದೇಶ ವಿರೋಧಿ ಹೇಳಿಕೆ ಹೊರ ತಂದು ಗೆಲ್ಲಲು ಪ್ರಯತ್ನಿಸಿದ್ದ ಅವರೆಲ್ಲರೂ
ನಾನು ಬಾಯಿಗೆ ಆಕ್ಸಿಜನ್ ಇಟ್ಟು ಉಸಿರಾಡುವ ಪರಿಸ್ಥಿತಿಗೆ ಬಂದಾಗಲೂ ಜಗ್ಗದೇ ಇದ್ದಾಗ ಸೋತು ಹೋಗಿದ್ದರು”

“ಅಂದಿನ ಬ್ರಿಟಿಷರೂ ಕೂಡಾ ಭಾರತೀಯ ಸ್ತ್ರೀಯನ್ನು ಈ ಮಟ್ಟಕ್ಕೆ ಹಿಂಸಿಸಿರಲಿಕ್ಕಿಲ್ಲ. ಆದರೆ ಇಂದು ನಮ್ಮವರೇ ನನ್ನನ್ನು ಬಂಧಿಸಿ ಚಿತ್ರಹಿಂಸೆ ನೀಡಿದರು. ಇವರಿಗೆ ನಾನೊಬ್ಬ ಸ್ತ್ರೀ ಎನ್ನುವುದಕ್ಕಿಂತ ಕೇಸರಿ ಧರಿಸಿರುವ ಸಾಧ್ವಿ ಆಗಿರುವುದೇ ದೊಡ್ಡ ಸಮಸ್ಯೆ ಆಗಿತ್ತು”

“ಭಾರತದ ಆತ್ಮ ಆಧ್ಯಾತ್ಮ. ಆಧ್ಯಾತ್ಮಕ್ಕೆ ಮೂಲ ಧರ್ಮ. ಅಂತಹ ಸನಾತನ ಧರ್ಮವನ್ನು ಒಡೆದರೆ ಸಾಕು, ಭಾರತ ನಮ್ಮ ವಶವಾಗುತ್ತದೆ ಎಂದು ಕೆಲವು ವಿಧ್ವಂಸಕ ಶಕ್ತಿಗಳು ಹೊಂಚು ಹಾಕಿ ಕುಳಿತಿವೆ. ಆ ದುಷ್ಟ ಶಕ್ತಿಗಳೇ ಭಾರತದಲ್ಲಿ ಭಯೋತ್ಪಾದನೆಯನ್ನು ಪೋಷಿಸುವ ಕೆಲಸ ಮಾಡುತ್ತಿವೆ”

“ಇಂತಹವರೇ ಕೇಸರಿ ಭಯೋತ್ಪಾದನೆ ಹೆಸರಿನಲ್ಲಿ ಭಾರತವನ್ನು ಜಗತ್ತಿನ ಇತರೆ ರಾಷ್ಟ್ರಗಳ ಮುಂದೆ ತಲೆ ತಗ್ಗಿಸುವಂತೆ ಮಾಡುವ ಕೆಲಸಕ್ಕೆ ಕೈ ಹಾಕಿದ್ದಾರೆ. ಅದೇ ಷಡ್ಯಂತ್ರದ ಮುಂದುವರಿದ ಭಾಗವಾಗಿ ನನ್ನನ್ನು ಎಲ್ಲಾ ಕಾನೂನು ನೀತಿ ನಿಯಮಗಳನ್ನು ಗಾಳಿಗೆ ತೂರಿ ಅಕ್ರಮವಾಗಿ ಬಂಧಿಸಿ ಹಿಂಸಿಸಿದರು

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search