• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ ಸುದ್ದಿ 

ಸಾದ್ವಿ ಪ್ರಜ್ಞಾಸಿಂಗ್ ಮನಬಿಚ್ಚಿ ನುಡಿದ ಸತ್ಯಗಳೇನು?

Tulunadu News Posted On January 16, 2018
0


0
Shares
  • Share On Facebook
  • Tweet It

ಈ ಬಾರಿಯ ಮಕರ ಸಂಕ್ರಾಂತಿಗೆ ಬೆಂಗಳೂರಿಗೆ ಆಗಮಿಸಿದ್ದ ಸಾದ್ವಿ ಪ್ರಜ್ಞಾ ಸಿಂಗ್ ಅವರು “ಮಾತೃಭೂಮಿಯ ಹಿತದೃಷ್ಟಿಯ ವಿಚಾರ ಬಂದಾಗ ನಮ್ಮ ಬದುಕು ಅತ್ಯಂತ ಘೋರ ಸ್ಥಿತಿಗೆ ತಲುಪಿದರೂ ಭಾರತ್ ಮಾತಾ ಕಿ ಜೈ ಎನ್ನುವ ಮಟ್ಟಕ್ಕೆ ಏರಬೇಕೇ ಹೊರತು ಸ್ವಾರ್ಥ ಬದುಕಿಗಾಗಿ ಭಾರತ್ ತೇರೆ ತುಕ್ಡೇ ಹೋಂಗೆ ಎನ್ನುವ ಮಟ್ಟಕ್ಕೆ ಇಳಿಯಬಾರದು ಎಂಬುದನ್ನು ತಮ್ಮದೇ ಉದಾಹರಣೆಯ ಮೂಲಕ ವಿವರಿಸಿ ದೇಶವಾಸಿಗಳಿಗೆ ಜಾಗೃತಿ ಮೂಡಿಸಿದರು.
ಕೆಲವು ಹೇಳಿಕೆಗಳು ಇಲ್ಲಿವೆ. ಉಳಿದ ಹಲವು ಹೇಳಿಕೆಗಳನ್ನು ನೀವೇ ಕೇಳಿ..

“ಚಿತ್ರಹಿಂಸೆ ಕೊಟ್ಟು ನನ್ನ ಬಾಯಿಂದ ದೇಶ ವಿರೋಧಿ ಹೇಳಿಕೆ ಹೊರ ತಂದು ಗೆಲ್ಲಲು ಪ್ರಯತ್ನಿಸಿದ್ದ ಅವರೆಲ್ಲರೂ
ನಾನು ಬಾಯಿಗೆ ಆಕ್ಸಿಜನ್ ಇಟ್ಟು ಉಸಿರಾಡುವ ಪರಿಸ್ಥಿತಿಗೆ ಬಂದಾಗಲೂ ಜಗ್ಗದೇ ಇದ್ದಾಗ ಸೋತು ಹೋಗಿದ್ದರು”

“ಅಂದಿನ ಬ್ರಿಟಿಷರೂ ಕೂಡಾ ಭಾರತೀಯ ಸ್ತ್ರೀಯನ್ನು ಈ ಮಟ್ಟಕ್ಕೆ ಹಿಂಸಿಸಿರಲಿಕ್ಕಿಲ್ಲ. ಆದರೆ ಇಂದು ನಮ್ಮವರೇ ನನ್ನನ್ನು ಬಂಧಿಸಿ ಚಿತ್ರಹಿಂಸೆ ನೀಡಿದರು. ಇವರಿಗೆ ನಾನೊಬ್ಬ ಸ್ತ್ರೀ ಎನ್ನುವುದಕ್ಕಿಂತ ಕೇಸರಿ ಧರಿಸಿರುವ ಸಾಧ್ವಿ ಆಗಿರುವುದೇ ದೊಡ್ಡ ಸಮಸ್ಯೆ ಆಗಿತ್ತು”

“ಭಾರತದ ಆತ್ಮ ಆಧ್ಯಾತ್ಮ. ಆಧ್ಯಾತ್ಮಕ್ಕೆ ಮೂಲ ಧರ್ಮ. ಅಂತಹ ಸನಾತನ ಧರ್ಮವನ್ನು ಒಡೆದರೆ ಸಾಕು, ಭಾರತ ನಮ್ಮ ವಶವಾಗುತ್ತದೆ ಎಂದು ಕೆಲವು ವಿಧ್ವಂಸಕ ಶಕ್ತಿಗಳು ಹೊಂಚು ಹಾಕಿ ಕುಳಿತಿವೆ. ಆ ದುಷ್ಟ ಶಕ್ತಿಗಳೇ ಭಾರತದಲ್ಲಿ ಭಯೋತ್ಪಾದನೆಯನ್ನು ಪೋಷಿಸುವ ಕೆಲಸ ಮಾಡುತ್ತಿವೆ”

“ಇಂತಹವರೇ ಕೇಸರಿ ಭಯೋತ್ಪಾದನೆ ಹೆಸರಿನಲ್ಲಿ ಭಾರತವನ್ನು ಜಗತ್ತಿನ ಇತರೆ ರಾಷ್ಟ್ರಗಳ ಮುಂದೆ ತಲೆ ತಗ್ಗಿಸುವಂತೆ ಮಾಡುವ ಕೆಲಸಕ್ಕೆ ಕೈ ಹಾಕಿದ್ದಾರೆ. ಅದೇ ಷಡ್ಯಂತ್ರದ ಮುಂದುವರಿದ ಭಾಗವಾಗಿ ನನ್ನನ್ನು ಎಲ್ಲಾ ಕಾನೂನು ನೀತಿ ನಿಯಮಗಳನ್ನು ಗಾಳಿಗೆ ತೂರಿ ಅಕ್ರಮವಾಗಿ ಬಂಧಿಸಿ ಹಿಂಸಿಸಿದರು

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search