• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಜಿಗ್ನೇಶ್ ಮೇವಾನಿ ಸುದ್ದಿಗೋಷ್ಠಿ ಬಹಿಷ್ಕರಿಸಿ, ಛೀ ಮಾರಿ ಹಾಕಿದ ಪತ್ರಕರ್ತರು

TNN Correspondent Posted On January 17, 2018


  • Share On Facebook
  • Tweet It

ಚೆನ್ನೈ: ಗುಜರಾತ್ ದಲಿತ ಮುಖಂಡ ಮತ್ತು ಶಾಸಕ ಜಿಗ್ನೇಶ್ ಮೇವಾನಿಗೆ ಪತ್ರಕರ್ತರು ತಕ್ಕ ಪಾಠ ಕಲಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ರಿಪಬ್ಲಿಕ್ ಚಾನಲ್ ನ ಲೋಗೋ ತೆಗೆಯಿರಿ, ಅವರು ಇದ್ದರೆ ನಾನು ಮಾತನಾಡುವುದಿಲ್ಲ ಎಂದು ದರ್ಪ ಪ್ರದರ್ಶಿಸಿದ್ದಾನೆ. ಇದರಿಂದ ಸಿಟ್ಟಾದ ಪತ್ರರ್ತರು ಸುದ್ದಿಗೋಷ್ಠಿಯನ್ನೇ ಬಹಿಷ್ಕರಿಸಿ, ಮೇವಾನಿಗೆ ತಕ್ಕ ಪಾಠ ಕಲಿಸಿದ್ದಾರೆ.

ಸುದ್ದಿಗೋಷ್ಠಿಗೆ ಸಿದ್ಧತೆಯಲ್ಲಿರುವಾಗಲೇ ರಿಪಬ್ಲಿಕ್ ಲೋಗೋ ಮತ್ತು ಮೈಕ್ರೋಫೋನ್ ತೆಗೆಯಿರಿ ಎಂದು ವಾರ್ನಿಂಗ್ ಮಾಡಿದ್ದಾನೆ. ಇದು ಪತ್ರಕರ್ತರಲ್ಲಿ ಆಕ್ರೋಶ ಮೂಡಿಸಿದೆ. ಅದಕ್ಕೆ ಎಲ್ಲ ಪತ್ರಕರ್ತರು ಸುದ್ದಿಗೋಷ್ಠಿ ನಿರ್ಧಾರಕ್ಕೆ ಬರುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದಾರೆ.

ವೈಯಕ್ತಿಕವಾಗಿ ಚಾನೆಲ್ ನೊಂದಿಗೆ ಮಾತನಾಡದಿರುವುದು ಮೇವಾನಿ ನಿಯಮವಾಗಿರಬಹುದು. ಆದರೆ ನಾವು ಸಾಮಾನ್ಯವಾಗಿ ಮಾತನಾಡುವಾಗ ಲೋಗೋ ಮತ್ತು ಮೈಕ್ರೋಫೋನ್ ಹಚ್ಚುತ್ತಿದ್ದೇವು. ಆದರೂ ಮೇವಾನಿ ಸಣ್ಣತನ ಪ್ರದರ್ಶಿಸಿದ್ದಾರೆ. ನಾವು ತಮಿಳುನಾಡಿನ ಸಮಸ್ಯೆಗಳ ಕುರಿತು ಪ್ರಶ್ನೆಗಳನ್ನು ಕೇಳುವವರಿದ್ದೇವು  ಎಂದು ರಿಪಬ್ಲಿಕ್ ವರದಿಗಾರ ತಿಳಿಸಿದ್ದಾರೆ.

ನಾನು ರಿಪಬ್ಲಿಕ್ ಚಾನೆಲ್ ನೊಂದಿಗೆ ಮಾತನಾಡುವುದಿಲ್ಲ. ರಿಪಬ್ಲಿಕ್ ಚಾನೆಲ್ ಕೇಳುವ ಪ್ರಶ್ನೆಗಳಿಗೆ ಉತ್ತರಿಸುವುದಿಲ್ಲ. ಆ ಚಾನೆಲ್ ನವರಿಂದ ಪ್ರಶ್ನೆಗಳು ಬಂದರೆ ನಾನು ಯಾರೊಂದಿಗೂ ಮಾತನಾಡುವುದಿಲ್ಲ ಮೇವಾನಿ ಹೇಳಿದ್ದಾರೆ. ಆಗ ಪತ್ರಕರ್ತರೊಬ್ಬರು ಮಾತನಾಡಿ ‘ನೀವು ಹಾಗೆ ಆಜ್ಞೆ ಮಾಡುವಂತಿಲ್ಲ. ನೀವು ಮಾತನಾಡಲು ಬಯಸದಿದ್ದರೇ ನಿಮಗೆ ಬಿಟ್ಟದ್ದು, ಧನ್ಯವಾದ ಎಂದು ಎಲ್ಲ ಪತ್ರಕರ್ತರು ಬಹಿಷ್ಕರಿಸಿ ಹೊರನಡೆದಿದ್ದಾರೆ.

ಚೆನ್ನೈ ಪತ್ರಕರ್ತರ ಈ ನಡೆಗೆ ತೀವ್ರ ಶ್ಲಾಘನೆ ವ್ಯಕ್ತವಾಗಿದ್ದು, ಮೇವಾನಿಗೆ ಸಾಮಾಜಿಕ ಜಾಲತಾಣಗಳಲ್ಲಿ ಛೀ ಮಾರಿ ಹಾಕಲಾಗಿದೆ. ಅಲ್ಲದೇ ಪ್ರಶ್ನೆಗಳಗೆ ಉತ್ತರಸದೇ ಪಲಾಯನ ಮಾಡುವ ನಿವೇಂಥ ನಾಯಕ ಎಂದು ಜನ ಕಾಲೆಳೆದಿದ್ದಾರೆ.

  • Share On Facebook
  • Tweet It


- Advertisement -


Trending Now
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
Tulunadu News May 23, 2025
Leave A Reply

  • Recent Posts

    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
    • ಲಷ್ಕರ್ ಈ ತೈಬಾ ಸಹಸಂಸ್ಥಾಪಕನಿಗೆ ಮನೆಯಲ್ಲಿಯೇ ಭೀಕರ ದಾಳಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು!
  • Popular Posts

    • 1
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 2
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 3
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 4
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • 5
      ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search