• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಜಿಗ್ನೇಶ್ ಮೇವಾನಿ ಸುದ್ದಿಗೋಷ್ಠಿ ಬಹಿಷ್ಕರಿಸಿ, ಛೀ ಮಾರಿ ಹಾಕಿದ ಪತ್ರಕರ್ತರು

TNN Correspondent Posted On January 17, 2018
0


0
Shares
  • Share On Facebook
  • Tweet It

ಚೆನ್ನೈ: ಗುಜರಾತ್ ದಲಿತ ಮುಖಂಡ ಮತ್ತು ಶಾಸಕ ಜಿಗ್ನೇಶ್ ಮೇವಾನಿಗೆ ಪತ್ರಕರ್ತರು ತಕ್ಕ ಪಾಠ ಕಲಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ರಿಪಬ್ಲಿಕ್ ಚಾನಲ್ ನ ಲೋಗೋ ತೆಗೆಯಿರಿ, ಅವರು ಇದ್ದರೆ ನಾನು ಮಾತನಾಡುವುದಿಲ್ಲ ಎಂದು ದರ್ಪ ಪ್ರದರ್ಶಿಸಿದ್ದಾನೆ. ಇದರಿಂದ ಸಿಟ್ಟಾದ ಪತ್ರರ್ತರು ಸುದ್ದಿಗೋಷ್ಠಿಯನ್ನೇ ಬಹಿಷ್ಕರಿಸಿ, ಮೇವಾನಿಗೆ ತಕ್ಕ ಪಾಠ ಕಲಿಸಿದ್ದಾರೆ.

ಸುದ್ದಿಗೋಷ್ಠಿಗೆ ಸಿದ್ಧತೆಯಲ್ಲಿರುವಾಗಲೇ ರಿಪಬ್ಲಿಕ್ ಲೋಗೋ ಮತ್ತು ಮೈಕ್ರೋಫೋನ್ ತೆಗೆಯಿರಿ ಎಂದು ವಾರ್ನಿಂಗ್ ಮಾಡಿದ್ದಾನೆ. ಇದು ಪತ್ರಕರ್ತರಲ್ಲಿ ಆಕ್ರೋಶ ಮೂಡಿಸಿದೆ. ಅದಕ್ಕೆ ಎಲ್ಲ ಪತ್ರಕರ್ತರು ಸುದ್ದಿಗೋಷ್ಠಿ ನಿರ್ಧಾರಕ್ಕೆ ಬರುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದಾರೆ.

ವೈಯಕ್ತಿಕವಾಗಿ ಚಾನೆಲ್ ನೊಂದಿಗೆ ಮಾತನಾಡದಿರುವುದು ಮೇವಾನಿ ನಿಯಮವಾಗಿರಬಹುದು. ಆದರೆ ನಾವು ಸಾಮಾನ್ಯವಾಗಿ ಮಾತನಾಡುವಾಗ ಲೋಗೋ ಮತ್ತು ಮೈಕ್ರೋಫೋನ್ ಹಚ್ಚುತ್ತಿದ್ದೇವು. ಆದರೂ ಮೇವಾನಿ ಸಣ್ಣತನ ಪ್ರದರ್ಶಿಸಿದ್ದಾರೆ. ನಾವು ತಮಿಳುನಾಡಿನ ಸಮಸ್ಯೆಗಳ ಕುರಿತು ಪ್ರಶ್ನೆಗಳನ್ನು ಕೇಳುವವರಿದ್ದೇವು  ಎಂದು ರಿಪಬ್ಲಿಕ್ ವರದಿಗಾರ ತಿಳಿಸಿದ್ದಾರೆ.

ನಾನು ರಿಪಬ್ಲಿಕ್ ಚಾನೆಲ್ ನೊಂದಿಗೆ ಮಾತನಾಡುವುದಿಲ್ಲ. ರಿಪಬ್ಲಿಕ್ ಚಾನೆಲ್ ಕೇಳುವ ಪ್ರಶ್ನೆಗಳಿಗೆ ಉತ್ತರಿಸುವುದಿಲ್ಲ. ಆ ಚಾನೆಲ್ ನವರಿಂದ ಪ್ರಶ್ನೆಗಳು ಬಂದರೆ ನಾನು ಯಾರೊಂದಿಗೂ ಮಾತನಾಡುವುದಿಲ್ಲ ಮೇವಾನಿ ಹೇಳಿದ್ದಾರೆ. ಆಗ ಪತ್ರಕರ್ತರೊಬ್ಬರು ಮಾತನಾಡಿ ‘ನೀವು ಹಾಗೆ ಆಜ್ಞೆ ಮಾಡುವಂತಿಲ್ಲ. ನೀವು ಮಾತನಾಡಲು ಬಯಸದಿದ್ದರೇ ನಿಮಗೆ ಬಿಟ್ಟದ್ದು, ಧನ್ಯವಾದ ಎಂದು ಎಲ್ಲ ಪತ್ರಕರ್ತರು ಬಹಿಷ್ಕರಿಸಿ ಹೊರನಡೆದಿದ್ದಾರೆ.

ಚೆನ್ನೈ ಪತ್ರಕರ್ತರ ಈ ನಡೆಗೆ ತೀವ್ರ ಶ್ಲಾಘನೆ ವ್ಯಕ್ತವಾಗಿದ್ದು, ಮೇವಾನಿಗೆ ಸಾಮಾಜಿಕ ಜಾಲತಾಣಗಳಲ್ಲಿ ಛೀ ಮಾರಿ ಹಾಕಲಾಗಿದೆ. ಅಲ್ಲದೇ ಪ್ರಶ್ನೆಗಳಗೆ ಉತ್ತರಸದೇ ಪಲಾಯನ ಮಾಡುವ ನಿವೇಂಥ ನಾಯಕ ಎಂದು ಜನ ಕಾಲೆಳೆದಿದ್ದಾರೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search