• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮುಂದುವರಿದ ಕಪ್ಪು ಹಣದ ವಿರುದ್ಧದ ಹೋರಾಟ, 1.2 ಲಕ್ಷ ನಕಲಿ ಕಂಪನಿಗಳ ನೋಂದಣಿ ರದ್ದು

TNN Correspondent Posted On January 17, 2018


  • Share On Facebook
  • Tweet It

ದೆಹಲಿ: ಕೇಂದ್ರ ಸರ್ಕಾರ ನೋಟು ನಿಷೇಧ ಮಾಡಿದ ಬಳಿಕ ಘೀಳಿಟ್ಟವರಿಗೆ ಲೆಕ್ಕವಿಲ್ಲ. ನೋಟ್ ಬ್ಯಾನ್ ಯಶಸ್ವಿಯಾದರೂ ಅದರಿಂದ ದೇಶಕ್ಕೆ ಯಾವ ಲಾಭವಾಯಿತು ಎಂದು ಪ್ಯಾದೆಗಳ ಹಾಗೆ ಕೇಳುವವರಿಗೇನೂ ಕಡಿಮೆಯಿಲ್ಲ. ಆದರೂ, ಯಾರು ಏನೇ ಅಂದರೂ ಸಹ ನೋಟು ನಿಷೇಧದಿಂದ ಮಾತ್ರ ಕಪ್ಪು ಹಣ ತಹಬಂದಿಗೆ ಬಂದಿದೆ ಎಂಬುದು ಮಾತ್ರ ಸುಳ್ಳಲ್ಲ.

ಈ ದಿಸೆಯಲ್ಲಿಯೇ ಕೇಂದ್ರ ಸರ್ಕಾರ ಮುನ್ನುಗ್ಗುತ್ತಿದ್ದು, 1.2 ಲಕ್ಷ ನಕಲಿ ಕಂಪನಿಗಳ ನೋಂದಣಿಯನ್ನು ರದ್ದುಗೊಳಿಸಿದ್ದು, ಕಪ್ಪು ಕುಳಗಳಿಗೆ ಭಾರಿ ಒಡಪೆಟ್ಟು ನೀಡಿದೆ.

ನೋಟು ನಿಷೇಧದ ಬಳಿಕ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ, ವಹಿವಾಟು ನಡೆಸಿದ ಆರೋಪದಲ್ಲಿ ವಿವಿಧ ಇಲಾಖೆಗಳಿಂದ ಇಷ್ಟು ಕಂಪನಿಗಳ ನೋಂದಣಿಯನ್ನು ರದ್ದುಪಡಿಸಲಾಗಿದೆ.

ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲಿಸಿ ನಕಲಿ ಕಂಪನಿಗಳ ಹೆಸರು ರದ್ದುಗೊಳಿಸಲಾಗಿದೆ ಎಂದು ಕಾರ್ಪೊರೇಟ್ ವ್ಯವಹಾರಗಳ ಇಲಾಖೆ ಸಹಾಯಕ ಸಚಿವ ಪಿ.ಪಿ. ಚೌಧರಿ ಮಾಹಿತಿ ನೀಡಿದ್ದಾರೆ.

ನೋಟು ನಿಷೇಧದ ಬಳಿಕ ಇದುವರೆಗೆ 2.26 ಲಕ್ಷ ನಕಲಿ ಕಂಪನಿಗಳ ನೋಂದಣಿ ರದ್ದುಪಡಿಸಲಾಗಿತ್ತು. ಈ ಪಟ್ಟಿಗೆ ಮತ್ತೆ 1.2 ಲಕ್ಷ ಕಂಪನಿಗಳು ಸೇರಿವೆ. ಅಲ್ಲದೆ ವಿವಿಧ ಕಂಪನಿಗಳ 3.09 ಲಕ್ಷ ನಿರ್ದೇಶಕರನ್ನು ಸಹ ಸರ್ಕಾರ ಕಿತ್ತೊಗೆದಿದೆ. ಒಟ್ಟಿನಲ್ಲಿ ನೋಟು ನಿಷೇಧದ ಬಳಿಕ ಕಪ್ಪುಕುಳಗಳಿಗೆ ಮಾತ್ರ ಸರ್ಕಾರ ತಕ್ಕಪಾಠ ಕಲಿಸುತ್ತಿದೆ.

 

  • Share On Facebook
  • Tweet It


- Advertisement -


Trending Now
ಮೇ 15 ರ ತನಕ ಫ್ಲೆಕ್ಸ್ ರಹಿತ ಸುಂದರ ಮಂಗಳೂರು, ನಂತರ!!
Tulunadu News March 31, 2023
ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
Tulunadu News March 30, 2023
Leave A Reply

  • Recent Posts

    • ಮೇ 15 ರ ತನಕ ಫ್ಲೆಕ್ಸ್ ರಹಿತ ಸುಂದರ ಮಂಗಳೂರು, ನಂತರ!!
    • ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
  • Popular Posts

    • 1
      ಮೇ 15 ರ ತನಕ ಫ್ಲೆಕ್ಸ್ ರಹಿತ ಸುಂದರ ಮಂಗಳೂರು, ನಂತರ!!
    • 2
      ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • 3
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 4
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 5
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search