• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮುಂದುವರಿದ ಕಪ್ಪು ಹಣದ ವಿರುದ್ಧದ ಹೋರಾಟ, 1.2 ಲಕ್ಷ ನಕಲಿ ಕಂಪನಿಗಳ ನೋಂದಣಿ ರದ್ದು

TNN Correspondent Posted On January 17, 2018


  • Share On Facebook
  • Tweet It

ದೆಹಲಿ: ಕೇಂದ್ರ ಸರ್ಕಾರ ನೋಟು ನಿಷೇಧ ಮಾಡಿದ ಬಳಿಕ ಘೀಳಿಟ್ಟವರಿಗೆ ಲೆಕ್ಕವಿಲ್ಲ. ನೋಟ್ ಬ್ಯಾನ್ ಯಶಸ್ವಿಯಾದರೂ ಅದರಿಂದ ದೇಶಕ್ಕೆ ಯಾವ ಲಾಭವಾಯಿತು ಎಂದು ಪ್ಯಾದೆಗಳ ಹಾಗೆ ಕೇಳುವವರಿಗೇನೂ ಕಡಿಮೆಯಿಲ್ಲ. ಆದರೂ, ಯಾರು ಏನೇ ಅಂದರೂ ಸಹ ನೋಟು ನಿಷೇಧದಿಂದ ಮಾತ್ರ ಕಪ್ಪು ಹಣ ತಹಬಂದಿಗೆ ಬಂದಿದೆ ಎಂಬುದು ಮಾತ್ರ ಸುಳ್ಳಲ್ಲ.

ಈ ದಿಸೆಯಲ್ಲಿಯೇ ಕೇಂದ್ರ ಸರ್ಕಾರ ಮುನ್ನುಗ್ಗುತ್ತಿದ್ದು, 1.2 ಲಕ್ಷ ನಕಲಿ ಕಂಪನಿಗಳ ನೋಂದಣಿಯನ್ನು ರದ್ದುಗೊಳಿಸಿದ್ದು, ಕಪ್ಪು ಕುಳಗಳಿಗೆ ಭಾರಿ ಒಡಪೆಟ್ಟು ನೀಡಿದೆ.

ನೋಟು ನಿಷೇಧದ ಬಳಿಕ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ, ವಹಿವಾಟು ನಡೆಸಿದ ಆರೋಪದಲ್ಲಿ ವಿವಿಧ ಇಲಾಖೆಗಳಿಂದ ಇಷ್ಟು ಕಂಪನಿಗಳ ನೋಂದಣಿಯನ್ನು ರದ್ದುಪಡಿಸಲಾಗಿದೆ.

ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲಿಸಿ ನಕಲಿ ಕಂಪನಿಗಳ ಹೆಸರು ರದ್ದುಗೊಳಿಸಲಾಗಿದೆ ಎಂದು ಕಾರ್ಪೊರೇಟ್ ವ್ಯವಹಾರಗಳ ಇಲಾಖೆ ಸಹಾಯಕ ಸಚಿವ ಪಿ.ಪಿ. ಚೌಧರಿ ಮಾಹಿತಿ ನೀಡಿದ್ದಾರೆ.

ನೋಟು ನಿಷೇಧದ ಬಳಿಕ ಇದುವರೆಗೆ 2.26 ಲಕ್ಷ ನಕಲಿ ಕಂಪನಿಗಳ ನೋಂದಣಿ ರದ್ದುಪಡಿಸಲಾಗಿತ್ತು. ಈ ಪಟ್ಟಿಗೆ ಮತ್ತೆ 1.2 ಲಕ್ಷ ಕಂಪನಿಗಳು ಸೇರಿವೆ. ಅಲ್ಲದೆ ವಿವಿಧ ಕಂಪನಿಗಳ 3.09 ಲಕ್ಷ ನಿರ್ದೇಶಕರನ್ನು ಸಹ ಸರ್ಕಾರ ಕಿತ್ತೊಗೆದಿದೆ. ಒಟ್ಟಿನಲ್ಲಿ ನೋಟು ನಿಷೇಧದ ಬಳಿಕ ಕಪ್ಪುಕುಳಗಳಿಗೆ ಮಾತ್ರ ಸರ್ಕಾರ ತಕ್ಕಪಾಠ ಕಲಿಸುತ್ತಿದೆ.

 

  • Share On Facebook
  • Tweet It


- Advertisement -


Trending Now
ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
Tulunadu News May 24, 2025
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
Leave A Reply

  • Recent Posts

    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
  • Popular Posts

    • 1
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • 2
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 3
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 4
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 5
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search