• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮುಂದುವರಿದ ಕಪ್ಪು ಹಣದ ವಿರುದ್ಧದ ಹೋರಾಟ, 1.2 ಲಕ್ಷ ನಕಲಿ ಕಂಪನಿಗಳ ನೋಂದಣಿ ರದ್ದು

TNN Correspondent Posted On January 17, 2018


  • Share On Facebook
  • Tweet It

ದೆಹಲಿ: ಕೇಂದ್ರ ಸರ್ಕಾರ ನೋಟು ನಿಷೇಧ ಮಾಡಿದ ಬಳಿಕ ಘೀಳಿಟ್ಟವರಿಗೆ ಲೆಕ್ಕವಿಲ್ಲ. ನೋಟ್ ಬ್ಯಾನ್ ಯಶಸ್ವಿಯಾದರೂ ಅದರಿಂದ ದೇಶಕ್ಕೆ ಯಾವ ಲಾಭವಾಯಿತು ಎಂದು ಪ್ಯಾದೆಗಳ ಹಾಗೆ ಕೇಳುವವರಿಗೇನೂ ಕಡಿಮೆಯಿಲ್ಲ. ಆದರೂ, ಯಾರು ಏನೇ ಅಂದರೂ ಸಹ ನೋಟು ನಿಷೇಧದಿಂದ ಮಾತ್ರ ಕಪ್ಪು ಹಣ ತಹಬಂದಿಗೆ ಬಂದಿದೆ ಎಂಬುದು ಮಾತ್ರ ಸುಳ್ಳಲ್ಲ.

ಈ ದಿಸೆಯಲ್ಲಿಯೇ ಕೇಂದ್ರ ಸರ್ಕಾರ ಮುನ್ನುಗ್ಗುತ್ತಿದ್ದು, 1.2 ಲಕ್ಷ ನಕಲಿ ಕಂಪನಿಗಳ ನೋಂದಣಿಯನ್ನು ರದ್ದುಗೊಳಿಸಿದ್ದು, ಕಪ್ಪು ಕುಳಗಳಿಗೆ ಭಾರಿ ಒಡಪೆಟ್ಟು ನೀಡಿದೆ.

ನೋಟು ನಿಷೇಧದ ಬಳಿಕ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ, ವಹಿವಾಟು ನಡೆಸಿದ ಆರೋಪದಲ್ಲಿ ವಿವಿಧ ಇಲಾಖೆಗಳಿಂದ ಇಷ್ಟು ಕಂಪನಿಗಳ ನೋಂದಣಿಯನ್ನು ರದ್ದುಪಡಿಸಲಾಗಿದೆ.

ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲಿಸಿ ನಕಲಿ ಕಂಪನಿಗಳ ಹೆಸರು ರದ್ದುಗೊಳಿಸಲಾಗಿದೆ ಎಂದು ಕಾರ್ಪೊರೇಟ್ ವ್ಯವಹಾರಗಳ ಇಲಾಖೆ ಸಹಾಯಕ ಸಚಿವ ಪಿ.ಪಿ. ಚೌಧರಿ ಮಾಹಿತಿ ನೀಡಿದ್ದಾರೆ.

ನೋಟು ನಿಷೇಧದ ಬಳಿಕ ಇದುವರೆಗೆ 2.26 ಲಕ್ಷ ನಕಲಿ ಕಂಪನಿಗಳ ನೋಂದಣಿ ರದ್ದುಪಡಿಸಲಾಗಿತ್ತು. ಈ ಪಟ್ಟಿಗೆ ಮತ್ತೆ 1.2 ಲಕ್ಷ ಕಂಪನಿಗಳು ಸೇರಿವೆ. ಅಲ್ಲದೆ ವಿವಿಧ ಕಂಪನಿಗಳ 3.09 ಲಕ್ಷ ನಿರ್ದೇಶಕರನ್ನು ಸಹ ಸರ್ಕಾರ ಕಿತ್ತೊಗೆದಿದೆ. ಒಟ್ಟಿನಲ್ಲಿ ನೋಟು ನಿಷೇಧದ ಬಳಿಕ ಕಪ್ಪುಕುಳಗಳಿಗೆ ಮಾತ್ರ ಸರ್ಕಾರ ತಕ್ಕಪಾಠ ಕಲಿಸುತ್ತಿದೆ.

 

  • Share On Facebook
  • Tweet It


- Advertisement -


Trending Now
ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
Tulunadu News July 5, 2022
ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
Tulunadu News July 4, 2022
Leave A Reply

  • Recent Posts

    • ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
  • Popular Posts

    • 1
      ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • 2
      ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • 3
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 4
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 5
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search