• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗೆಳೆಯ, ಗೆಳೆಯ ಎಂದು ಪಾಕಿಸ್ತಾನದ ವಿರುದ್ಧ ಸಮರ ಸಾರಿದೆಯೇ ಚೀನಾ?

TNN Correspondent Posted On January 18, 2018
0


0
Shares
  • Share On Facebook
  • Tweet It

ಬೀಜಿಂಗ್: ಈ ಪಾಕಿಸ್ತಾನ ಹಾಗೂ ಚೀನಾ ರಾಷ್ಟ್ರಗಳೇ ಹೀಗೇನಾ ಎಂಬ ಅನುಮಾನ ಕಾಡುತ್ತದೆ. ಕೆಲವೊಮ್ಮೆ ಎರಡೂ ರಾಷ್ಟ್ರಗಳು ಕುಚುಕು ಗೆಳೆಯರಂತೆ ವರ್ತಿಸುತ್ತವೆ. ಪಾಕಿಸ್ತಾನದ ಭಯೋತ್ಪಾದನೆ ವಿರುದ್ಧ ಜಗತ್ತೇ ಆಕ್ರೋಶ ವ್ಯಕ್ತಪಡಿಸಿದರೂ ಚೀನಾ ಅದರ ಪರ ನಿಲ್ಲುತ್ತದೆ. ಚೀನಾ ಯಾವುದೇ ಯೋಜನೆ ಜಾರಿಗೊಳಿಸಿದರೂ ಅದಕ್ಕೆ ಪಾಕಿಸ್ತಾನ ಒಪ್ಪಿಗೆ ನೀಡುತ್ತದೆ. ಹಾಗಂತ ಇಬ್ಬರೂ ವಿಶ್ವಾಸಿ ಸ್ನೇಹಿತರಲ್ಲ. ಈಗ ಇದು ಸಾಬೀತಾಗಿದೆ.

ಹೌದು, ಪಾಕಿಸ್ತಾನ ತನ್ನ ಗಡಿಯಲ್ಲಿ ಡ್ಯಾಮ್ ನಿರ್ಮಿಸಲು ಚೀನಾದ ಒಂದು ಪ್ರದೇಶ, ಒಂದ ರಸ್ತೆ ಯೋಜನೆಯ ಹಣವನ್ನು ತಿರಸ್ಕರಿಸಿ ಸ್ವಂತ ಹಣದಲ್ಲೇ ಯೋಜನೆ ರೂಪಿಸುವುದಾಗಿ ಅಹಂಕಾರದ ಮಾತುಗಳನ್ನಾಡಿದ್ದು, ಉಭಯ ರಾಷ್ಟ್ರಗಳ ನಡುವಿನ ಸಂಬಂಧ ಹಳಸಿದೆ ಎಂದು ಹೇಳಲಾಗುತ್ತಿದೆ.

ಇದಕ್ಕೆ ಮುನ್ನುಡಿಯಾಗಿ ಒಂದು ಹೆಜ್ಜೆ ಮುಂದಿಟ್ಟಿರುವ ಚೀನಾ, ಪಾಕಿಸ್ತಾನದ ಗ್ವಾದರ್ ಬಂದರು ಪ್ರದೇಶದಲ್ಲಿ ಚೀನಾ ಅಣ್ವಸ್ತ್ರ ಯುದ್ಧ ನೌಕೆಗಳನ್ನು ನಿಯೋಜಿಸಿದ್ದು, ಪಾಕಿಸ್ತಾನದ ನಿದ್ದೆಗೆಡಿಸಿದೆ.

ಪಾಕಿಸ್ತಾನದ ಈ ಬಂದರಿಗೆ ಚೀನಾವೇ ಹಣ ನೀಡಿದೆ ಹಾಗೂ ನಿರ್ಮಿಸಿದೆ ಸಹ. ಆದರೆ ಉಭಯ ರಾಷ್ಟ್ರಗಳ ನಡುವಿನ ಸ್ನೇಹ ಹಳಸಿರುವುದರಿಂದ, ಬರೀ ವ್ಯಾಪಾರ ದೃಷ್ಟಿಯಿಂದ ಮಾತ್ರವೇ ಚೀನಾ ಯುದ್ಧನೌಕೆ ನಿಯೋಜಿಸಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ.

ಅಲ್ಲದೆ ವಿಶ್ವಸಂಸ್ಥೆಯ ಪೂರ್ವಾನುಮತಿ ಇಲ್ಲದೆಯೇ ಅಣ್ವಸ್ತ್ರ ಯುದ್ಧ ನೌಕೆಗಳನ್ನು ನಿಯೋಜನೆ ಮಾಡುವಂತಿಲ್ಲ. ಇದು ಚೀನಾಗೂ ಗೊತ್ತಿಲ್ಲ ಅಂತ ಅಲ್ಲ. ಇಷ್ಟೆಲ್ಲ ಗೊತ್ತಿದ್ದರೂ ಯುದ್ಧ ನೌಕೆ ನಿಯೋಜಿಸಿದ್ದು, ಪಾಕಿಸ್ತಾನವನ್ನು ಕಂಗಾಲಾಗುವಂತೆ ಮಾಡಿದೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search