• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜುನೈದ್ ಖಾನ್ ಹತ್ಯೆ ಖಂಡಿಸಿದವರು, ಮುಸ್ಲಿಮರು ಮಾಡಿದ್ದಾರೆ ಎನ್ನಲಾದ ಈ ಹಲ್ಲೆ ಖಂಡಿಸುವವರು ಯಾರಿದ್ದಾರೆ?

TNN Correspondent Posted On January 18, 2018
0


0
Shares
  • Share On Facebook
  • Tweet It

ಪಟನಾ: ಹತ್ಯೆ ಯಾವುದೇ ವ್ಯಕ್ತಿಯ ಮೇಲಾಗಲಿ, ಅದು ತಪ್ಪು ಹಾಗೂ ಖಂಡನೀಯ. ನಾವೂ ಯಾವುದೇ ಜೀವ ಹೋಗಲಿ, ಹತ್ಯೆಯಾಗಲಿ ಎಂದು ಬಯಸುವುದಿಲ್ಲ ಹಾಗೂ ಯಾರೂ ಹಾಗೆ ಮಾಡಬಾರದು ಎಂಬ ಆಶಾಭಾವನೆ ಹೊಂದಿದ್ದೇವೆ.

ಆದರೆ ಹತ್ಯೆ ವಿಚಾರದಲ್ಲಿ ಕೆಲವರು ತೋರಿಸುವ ಇಬ್ಬಂದಿತನ ಮಾತ್ರ ಖಂಡಿಸುತ್ತೇವೆ. ಹರಿಯಾಣದಲ್ಲಿ ರೈಲಿನಲ್ಲಿ ಪ್ರಯಾಣಿಸುವಾಗ ಜುನೈದ್ ಖಾನ್ ನನ್ನು ಹತ್ಯೆ ಮಾಡಿದಾಗ, ಅಬ್ಬರಿಸಿ ಬೊಬ್ಬಿರಿದರಲ್ಲ ರಾಜಕಾರಣಿಗಳು ಅಂಥ ಇಬ್ಬಂದಿತನ ಬಯಲು ಮಾಡುವುದು ಉದ್ದೇಶ.

ಏಕೆಂದರೆ, ಬಿಹಾರದ ಗಯಾ ಬಳಿ ಸೀಲ್ದಾಹ್ ರಾಜಧಾನಿ ಎಕ್ಸ್ ಪ್ರೆಸ್ ನಲ್ಲಿ ರೈಲ್ವೆ ಸಿಬ್ಬಂದಿಯೊಬ್ಬರ ಮೇಲೆ ಇಬ್ಬರು ಮುಸ್ಲಿಮರು ಹಲ್ಲೆ ಮಾಡಿದ್ದು, ಸುಶಾಂತ್ ಬೆಹೆರಾ ಈಗ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಆದರೂ ಯಾವುದೇ ಒಬ್ಬ ರಾಜಕಾರಣಿ ಹಿಂದೂ ವ್ಯಕ್ತಿಯ ಮೇಲಿನ ಈ ಹಲ್ಲೆಯನ್ನು ಖಂಡಿಸಿಲ್ಲ.

ರೈಲಿನ ಬಿ.13ನೇ ಕೋಚ್ ನಲ್ಲಿ ಸುಶಾಂತ್ ಚಲಿಸುತ್ತಿದ್ದು, ಆಗ ಇಬ್ಬರು ವ್ಯಕ್ತಿಗಳು ವಿನಾಕಾರಣ ಜಗಳ ತೆಗೆದಿದ್ದಾರೆ. ಅಲ್ಲದೆ ತಮ್ಮ ಸಂಬಂಧಿಕರನ್ನು ಸಹ ಕರೆಸಿ ಹಲ್ಲೆ ಮಾಡಿದ್ದಾರೆ. ಹಾಗಾಗಿ ಸುಶಾಂತ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಶಾಂತ್ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಈಗ ಕೋಲ್ಕತ್ತಾ ಮೂಲದ ಪೊಲೀಸರು ಹಲ್ಲೆ ಮಾಡಿದ ಆರೋಪದಲ್ಲಿ ಎಂ.ಡಿ.ಜೈದ್ ಹಾಗೂ ಇರ್ಕದ್ ಜೈದ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಯಾವುದೇ ವ್ಯಕ್ತಿಯ ಮೇಲೆ ಹಲ್ಲೆಯಾದರೂ, ಆತನ ಜಾತಿ, ಧರ್ಮ ನೋಡಿ ಹೋರಾಟಕ್ಕಿಳಿಯುವ ರಾಜಕಾರಣಿಗಳು, ಬುದ್ಧಿಜೀವಿಗಳು, ಪ್ರಗತಿಪರರ, ಪ್ರಕಾಶ್ ರೈ ಅವರಂಥ ಜೀವಪರರು ಹಿಂದೂವಿನ ಮೇಲೆ ನಡೆದ ಈ ಹಲ್ಲೆಯನ್ನು ಖಂಡಿಸುವುದಿಲ್ಲ. ಇದು ಇಬ್ಬಂದಿತನವಲ್ಲವೇ?

0
Shares
  • Share On Facebook
  • Tweet It




Trending Now
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
Tulunadu News April 6, 2026
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
  • Popular Posts

    • 1
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search