• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರದಲ್ಲಿ ಶಾಂತಿ ಕದಡಿದ ಉಗ್ರ ಹಫೀಜ್, ಸಲಾಹುದ್ದಿನ್ ಸೇರಿ 12 ಜನರ ವಿರುದ್ಧ ಚಾರ್ಜ್ ಶೀಟ್

TNN Correspondent Posted On January 18, 2018
0


0
Shares
  • Share On Facebook
  • Tweet It

ದೆಹಲಿ: ವಿಶ್ವಕ್ಕೆ ಸವಾಲಾಗಿ ಪರಿಣಮಿಸಿರುವ, ಭಾರತಕ್ಕೆ ಕಂಟಕವಾಗಿರುವ ಲಷ್ಕರ್ ಎ ತೊಯ್ಯಬ್ಬಾ ಉಗ್ರ  ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರ ಸೈಯದ್ ಸಲಾಹುದ್ದೀನ್ ಸೇರಿ 10 ಭಯೋತ್ಪಾದಕರ ವಿರುದ್ಧ ರಾಷ್ಟ್ರೀಯ ತನಿಖಾ ದಳ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಭಯೋತ್ಪಾದಕರಿಗೆ ಸಹಾಯ ಧನ ಸಹಾಯ ಪ್ರಕರಣದ ಕುರಿತು ತನಿಖೆ ಮುಂದುವರಿದೆ. ಇದು  ಶೀಘ್ರದಲ್ಲಿ ಉಗ್ರ ನಿಯಂತ್ರಣಕ್ಕೆ ಹೊಸ ತಿರುವು ದೊರೆಯುವ ಮುನ್ಸೂಚನೆ ದೊರೆತಿದೆ.

1,279 ಪುಟದ ದೋಷಾರೋಪ ಪಟ್ಟಿಯನ್ನು ಕೋರ್ಟ್ ಗೆ ಸಲ್ಲಿಸಿರುವ ರಾಷ್ಟ್ರೀಯ ತನಿಖಾ ದಳವೂ ತನಿಖೆ ಮುಂದುವರಿಸಲು ಅನುಮತಿಯನ್ನು ಪಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ  ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ 10 ಜನರ ವಿಚಾರಣೆ ಗುರುವಾರ ಕೊನೆಗೊಂಡಿದೆ.

ಭಯೋತ್ಪಾದನೆ ನಿಯಂತ್ರಣ ಕಾನೂನು, ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಕ್ರಮ ಕೈಗೊಳ್ಳುವುದು ಸೇರಿ ನಾನಾ ಕಾನೂನಿನ ಅಡಿಯಲ್ಲಿ  ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. 60 ಸ್ಥಳಗಳಲ್ಲಿ ದಾಳಿ ಮಾಡಿದ್ದು, 950 ಮಹತ್ತರ ದಾಖಲೆ ವಶಕ್ಕೆ ಪಡೆದುಕೊಳ್ಳಲಾಗಿದೆ.ಪ್ರಕರಣದಲ್ಲಿ 300 ಸಾಕ್ಷಿಗಳು ದೊರೆತಿವೆ.

ಚಾರ್ಜ ಶೀಟ್ ನಲ್ಲಿ ಕಾಶ್ಮೀರದ ಪ್ರತ್ಯೇಕವಾದಿ, ದೇಶದ್ರೋಹಿ ಸೈಯದ್ ಅಲಿ ಶಾ ಗೀಲಾನಿ, ಮಿರ್ವಾಜ್ ಉಮರ್ ಫಾರೂಖ್, ನಯೀಮ್ ಖಾನ್, ಬಶೀರ್ ಭಟ್, ರಾಜಾ ಮೇಹ್ರಾಜುದ್ದಿನ್ ಕಲ್ವಾಲ್ ಸೇರಿ ಒಟ್ಟು 12 ಜನರ ಹೆಸರು ದಾಖಲಿಸಲಾಗಿದೆ.

ಕಾಶ್ಮೀರದಲ್ಲಿ ಕಲ್ಲು ಎಸೆಯುವವರಿಗೆ ಧನ ಸಹಾಯ ಮಾಡಿದ್ದ ಮತ್ತು ಶಾಂತಿ ಕದಡಿದವರಿಗೆ ಹಣ ನೀಡಿದವರ ವಿರುದ್ಧ ದೋಷಾರೋಪ ಪಟ್ಟಿಯಲ್ಲಿ ಮೊದಲ ಸಾಲಿನಲ್ಲಿ ನಿಲ್ಲಿಸಲಾಗಿದೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ

  • Privacy Policy
  • Contact
© Tulunadu Infomedia.

Press enter/return to begin your search