• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಶ್ಮೀರದಲ್ಲಿ ಶಾಂತಿ ಕದಡಿದ ಉಗ್ರ ಹಫೀಜ್, ಸಲಾಹುದ್ದಿನ್ ಸೇರಿ 12 ಜನರ ವಿರುದ್ಧ ಚಾರ್ಜ್ ಶೀಟ್

TNN Correspondent Posted On January 18, 2018


  • Share On Facebook
  • Tweet It

ದೆಹಲಿ: ವಿಶ್ವಕ್ಕೆ ಸವಾಲಾಗಿ ಪರಿಣಮಿಸಿರುವ, ಭಾರತಕ್ಕೆ ಕಂಟಕವಾಗಿರುವ ಲಷ್ಕರ್ ಎ ತೊಯ್ಯಬ್ಬಾ ಉಗ್ರ  ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರ ಸೈಯದ್ ಸಲಾಹುದ್ದೀನ್ ಸೇರಿ 10 ಭಯೋತ್ಪಾದಕರ ವಿರುದ್ಧ ರಾಷ್ಟ್ರೀಯ ತನಿಖಾ ದಳ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಭಯೋತ್ಪಾದಕರಿಗೆ ಸಹಾಯ ಧನ ಸಹಾಯ ಪ್ರಕರಣದ ಕುರಿತು ತನಿಖೆ ಮುಂದುವರಿದೆ. ಇದು  ಶೀಘ್ರದಲ್ಲಿ ಉಗ್ರ ನಿಯಂತ್ರಣಕ್ಕೆ ಹೊಸ ತಿರುವು ದೊರೆಯುವ ಮುನ್ಸೂಚನೆ ದೊರೆತಿದೆ.

1,279 ಪುಟದ ದೋಷಾರೋಪ ಪಟ್ಟಿಯನ್ನು ಕೋರ್ಟ್ ಗೆ ಸಲ್ಲಿಸಿರುವ ರಾಷ್ಟ್ರೀಯ ತನಿಖಾ ದಳವೂ ತನಿಖೆ ಮುಂದುವರಿಸಲು ಅನುಮತಿಯನ್ನು ಪಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ  ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ 10 ಜನರ ವಿಚಾರಣೆ ಗುರುವಾರ ಕೊನೆಗೊಂಡಿದೆ.

ಭಯೋತ್ಪಾದನೆ ನಿಯಂತ್ರಣ ಕಾನೂನು, ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಕ್ರಮ ಕೈಗೊಳ್ಳುವುದು ಸೇರಿ ನಾನಾ ಕಾನೂನಿನ ಅಡಿಯಲ್ಲಿ  ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. 60 ಸ್ಥಳಗಳಲ್ಲಿ ದಾಳಿ ಮಾಡಿದ್ದು, 950 ಮಹತ್ತರ ದಾಖಲೆ ವಶಕ್ಕೆ ಪಡೆದುಕೊಳ್ಳಲಾಗಿದೆ.ಪ್ರಕರಣದಲ್ಲಿ 300 ಸಾಕ್ಷಿಗಳು ದೊರೆತಿವೆ.

ಚಾರ್ಜ ಶೀಟ್ ನಲ್ಲಿ ಕಾಶ್ಮೀರದ ಪ್ರತ್ಯೇಕವಾದಿ, ದೇಶದ್ರೋಹಿ ಸೈಯದ್ ಅಲಿ ಶಾ ಗೀಲಾನಿ, ಮಿರ್ವಾಜ್ ಉಮರ್ ಫಾರೂಖ್, ನಯೀಮ್ ಖಾನ್, ಬಶೀರ್ ಭಟ್, ರಾಜಾ ಮೇಹ್ರಾಜುದ್ದಿನ್ ಕಲ್ವಾಲ್ ಸೇರಿ ಒಟ್ಟು 12 ಜನರ ಹೆಸರು ದಾಖಲಿಸಲಾಗಿದೆ.

ಕಾಶ್ಮೀರದಲ್ಲಿ ಕಲ್ಲು ಎಸೆಯುವವರಿಗೆ ಧನ ಸಹಾಯ ಮಾಡಿದ್ದ ಮತ್ತು ಶಾಂತಿ ಕದಡಿದವರಿಗೆ ಹಣ ನೀಡಿದವರ ವಿರುದ್ಧ ದೋಷಾರೋಪ ಪಟ್ಟಿಯಲ್ಲಿ ಮೊದಲ ಸಾಲಿನಲ್ಲಿ ನಿಲ್ಲಿಸಲಾಗಿದೆ.

  • Share On Facebook
  • Tweet It


- Advertisement -


Trending Now
ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
Tulunadu News March 24, 2023
ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
Tulunadu News March 23, 2023
Leave A Reply

  • Recent Posts

    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
    • ಹಿಂದೂ ರಾಷ್ಟ್ರ ಸಮ್ಮೇಳನ ಮಾಡುವುದು ಗ್ಯಾರಂಟಿ ರಿಯಾಜ್!!
  • Popular Posts

    • 1
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • 2
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 3
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • 4
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • 5
      ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search