• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರದಲ್ಲಿ ಶಾಂತಿ ಕದಡಿದ ಉಗ್ರ ಹಫೀಜ್, ಸಲಾಹುದ್ದಿನ್ ಸೇರಿ 12 ಜನರ ವಿರುದ್ಧ ಚಾರ್ಜ್ ಶೀಟ್

TNN Correspondent Posted On January 18, 2018
0


0
Shares
  • Share On Facebook
  • Tweet It

ದೆಹಲಿ: ವಿಶ್ವಕ್ಕೆ ಸವಾಲಾಗಿ ಪರಿಣಮಿಸಿರುವ, ಭಾರತಕ್ಕೆ ಕಂಟಕವಾಗಿರುವ ಲಷ್ಕರ್ ಎ ತೊಯ್ಯಬ್ಬಾ ಉಗ್ರ  ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರ ಸೈಯದ್ ಸಲಾಹುದ್ದೀನ್ ಸೇರಿ 10 ಭಯೋತ್ಪಾದಕರ ವಿರುದ್ಧ ರಾಷ್ಟ್ರೀಯ ತನಿಖಾ ದಳ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಭಯೋತ್ಪಾದಕರಿಗೆ ಸಹಾಯ ಧನ ಸಹಾಯ ಪ್ರಕರಣದ ಕುರಿತು ತನಿಖೆ ಮುಂದುವರಿದೆ. ಇದು  ಶೀಘ್ರದಲ್ಲಿ ಉಗ್ರ ನಿಯಂತ್ರಣಕ್ಕೆ ಹೊಸ ತಿರುವು ದೊರೆಯುವ ಮುನ್ಸೂಚನೆ ದೊರೆತಿದೆ.

1,279 ಪುಟದ ದೋಷಾರೋಪ ಪಟ್ಟಿಯನ್ನು ಕೋರ್ಟ್ ಗೆ ಸಲ್ಲಿಸಿರುವ ರಾಷ್ಟ್ರೀಯ ತನಿಖಾ ದಳವೂ ತನಿಖೆ ಮುಂದುವರಿಸಲು ಅನುಮತಿಯನ್ನು ಪಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ  ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ 10 ಜನರ ವಿಚಾರಣೆ ಗುರುವಾರ ಕೊನೆಗೊಂಡಿದೆ.

ಭಯೋತ್ಪಾದನೆ ನಿಯಂತ್ರಣ ಕಾನೂನು, ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಕ್ರಮ ಕೈಗೊಳ್ಳುವುದು ಸೇರಿ ನಾನಾ ಕಾನೂನಿನ ಅಡಿಯಲ್ಲಿ  ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. 60 ಸ್ಥಳಗಳಲ್ಲಿ ದಾಳಿ ಮಾಡಿದ್ದು, 950 ಮಹತ್ತರ ದಾಖಲೆ ವಶಕ್ಕೆ ಪಡೆದುಕೊಳ್ಳಲಾಗಿದೆ.ಪ್ರಕರಣದಲ್ಲಿ 300 ಸಾಕ್ಷಿಗಳು ದೊರೆತಿವೆ.

ಚಾರ್ಜ ಶೀಟ್ ನಲ್ಲಿ ಕಾಶ್ಮೀರದ ಪ್ರತ್ಯೇಕವಾದಿ, ದೇಶದ್ರೋಹಿ ಸೈಯದ್ ಅಲಿ ಶಾ ಗೀಲಾನಿ, ಮಿರ್ವಾಜ್ ಉಮರ್ ಫಾರೂಖ್, ನಯೀಮ್ ಖಾನ್, ಬಶೀರ್ ಭಟ್, ರಾಜಾ ಮೇಹ್ರಾಜುದ್ದಿನ್ ಕಲ್ವಾಲ್ ಸೇರಿ ಒಟ್ಟು 12 ಜನರ ಹೆಸರು ದಾಖಲಿಸಲಾಗಿದೆ.

ಕಾಶ್ಮೀರದಲ್ಲಿ ಕಲ್ಲು ಎಸೆಯುವವರಿಗೆ ಧನ ಸಹಾಯ ಮಾಡಿದ್ದ ಮತ್ತು ಶಾಂತಿ ಕದಡಿದವರಿಗೆ ಹಣ ನೀಡಿದವರ ವಿರುದ್ಧ ದೋಷಾರೋಪ ಪಟ್ಟಿಯಲ್ಲಿ ಮೊದಲ ಸಾಲಿನಲ್ಲಿ ನಿಲ್ಲಿಸಲಾಗಿದೆ.

0
Shares
  • Share On Facebook
  • Tweet It




Trending Now
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
Tulunadu News June 30, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
  • Popular Posts

    • 1
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 2
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 3
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 4
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • 5
      ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್

  • Privacy Policy
  • Contact
© Tulunadu Infomedia.

Press enter/return to begin your search