• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಮ ಮಂದಿರ ನಿರ್ಮಾಣಕ್ಕೆ ಬೆಂಬಲಿಸಿದ ಮುಸ್ಲಿಂ ಮಹಿಳೆ ಮನೆಯ ಗತಿ ಏನಾಯ್ತು ಗೊತ್ತೆ..?

TNN Correspondent Posted On January 19, 2018
0


0
Shares
  • Share On Facebook
  • Tweet It

ಲಖನೌ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಬೇಕು ಎಂಬ ಕೋಟ್ಯಂತರ ಹಿಂದೂಗಳ ಬಹು ದಿನಗಳ ಕನಸು ಈಡೇರುವ ಕಾಲ ಸನ್ನಿಹಿತವಾಗಿದೆ. ಇತ್ತೀಚೆಗೆ ಮುಸ್ಲಿಂ ಬೋರ್ಡ್ ಕೂಡ ರಾಮಮಂದಿರ ನಿರ್ಮಾಣಕ್ಕೆ ಒಪ್ಪಿಗೆ ನೀಡಿತ್ತು. ಅದರಂತೆ ಉತ್ತರ ಪ್ರದೇಶದ ಹಾಪುರ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ರಾಮಮಂದಿರ ನಿರ್ಮಾಣಕ್ಕೆ ಬೆಂಬಲ ನೀಡಿದ್ದಾರೆ ಎಂದು ಮುಸ್ಲಿಂ ದುರುಳರ ಗುಂಪೊಂದು ಮನೆಯ ಮೇಲೆ ದಾಳಿ ಮಾಡಿ, ಬೆಂಕಿ ಹಚ್ಚಿದ್ದಾರೆ.

ಮುಸ್ಲಿಂ ಕಿರುಕುಳ ತಡೆಗಟ್ಟುವ ಸಂಸ್ಥೆಯ ಜಿಲ್ಲಾ ಮುಖ್ಯಸ್ಥೆ ಇಕ್ರಾ ಚೌದರಿ ದುರಳರ ದಾಳಿಗೆ ಒಳಗಾದವರು. ರಾಮಮಂದಿರ ನಿರ್ಮಾಣಕ್ಕೆ ಬೆಂಬಲ ವ್ಯಕ್ತಪಡಿಸಿದ್ದಕ್ಕಾಗಿ ಹಲವಾರು ಜನರು ಬೆದರಿಕೆ ಒಡ್ಡಿದಲ್ಲದೇ, ಅವರ ಮೇಲೆ ದಾಳಿ ಮಾಡಿದ್ದಾರೆ. ಅಲ್ಲದೇ ಮನೆ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಿದ್ದಾರೆ.

ಡಿಸೆಂಬರ್ 6ರಂದು ಜಿಲ್ಲಾಧಿಕಾರಿಗಳಿಗೆ ರಾಮಮಂದಿರ ನಿರ್ಮಾಣಕ್ಕೆ ಬೆಂಬಲಿಸಿ ನಾವು ಮನವಿ ಪತ್ರ ಸಲ್ಲಿಸಿದ್ದೆ. ಆಗಿನಿಂದ ಹಾಪುರ್ ನಲ್ಲಿ ಬದುಕಬೇಕಾದರೆ ರಾಮಮಂದಿರ ವಿಷಯದಿಂದ ದೂರವಿರು ಎಂದು ಜೀವ ಬೆದರಿಕೆ ಒಡ್ಡಿದ್ದಾರೆ. ನನಗೆ ಹೆದರಿಕೆಯಾಗುತ್ತಿದೆ. ಅವರು ನನ್ನನ್ನು ಕೊಲ್ಲಬಹುದು ಎಂದು ಇಕ್ರಾ ಚೌದರಿ ಆತಂಕಕ್ಕೆ ಒಳಗಾಗಿದ್ದಾರೆ.

ಇಕ್ರಾ ಅವರ ಮನೆಯ ಮೇಲೆ ದಾಳಿ ಮಾಡಿ, ಬೆಂಕಿ ಹಚ್ಚಿರುವ ಮೂಲಭೂತವಾದಿಗಳು ‘ಈಗ ಹೇಳು ನಿನ್ನ ರಾಮನ ಹೆಸರನ್ನು’ ಎಂಬ ಸಂದೇಶವುಳ್ಳ ಚೀಟಿಯನ್ನು ಬಿಟ್ಟುಹೋಗಿದ್ದಾರೆ. ಇದರಿಂದ ಆತಂಕಗೊಂಡ ಇಕ್ರಾ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದು, ಶೀಘ್ರದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search