• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ದೀಪಕ್ ರಾವ್ ಕುಟುಂಬಕ್ಕೆ ಅನಂತಕುಮಾರ್ ನೆರವು, ಕೆಲಸ ಕೊಡಿಸಿದ ಕೌಶಲಾಭಿವೃದ್ಧಿ ಸಚಿವ

TNN Correspondent Posted On January 19, 2018


  • Share On Facebook
  • Tweet It

ಮಂಗಳೂರು: ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಕುಟುಂಬಕ್ಕೆ ಕೇಂದ್ರ ಕೌಶಲಾಭಿವೃದ್ಧಿ ಖಾತೆ ರಾಜ್ಯ ಸಚಿವ ಅನಂತಕುಮಾರ್ ಭೇಟಿ ನೀಡಿದ್ದು, ಅವರ ನೆರವಿಗೆ ಧಾವಿಸದಿದ್ದಾರೆ.

ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಹೆಗಡೆ, ದೀಪಕ್ ರಾವ್ ಅವರ ತಮ್ಮನಿಗೆ ಮಂಗಳೂರಿನಲ್ಲಿರುವ ಕೇಂದ್ರ ಸರ್ಕಾರದ ಅಧೀನದ ಕೆಐಒಸಿಎಲ್ (ಕುದುರೆಮುಖ ಐರನ್ ಓರ್ ಕಂಪನಿ ಲಿಮಿಟೆಡ್) ಎಂಬ ಸಂಸ್ಥೆಯಲ್ಲಿ ಕೆಲಸ ಕೊಡಿಸಿದ್ದಾರೆ.

ಹಾಗಂತ ಬರೀ ಆಶ್ವಾಸನೆ ನೀಡಿ ಹೊರಬರದ ಅನಂತಕುಮಾರ್ ಅವರು ಮಂಗಳೂರಿನ ಕಾಟಿಪಳ್ಳದಲ್ಲಿರುವ ದೀಪಕ್ ರಾವ್ ಮನೆಗೆ ತೆರಳಿ, ಅವರ ತಾಯಿಗೆ ಸಾಂತ್ವನ ಹೇಳಿ, ತಮ್ಮನಿಗೆ ಉದ್ಯೋಗ ನೇಮಕ ಪ್ರತಿ ನೀಡಿ ಬಂದಿದ್ದಾರೆ. ಹಾಗೆ ನೋಡಿದರೆ ದೀಪಕ್ ರಾವ್ ಹತ್ಯೆಯಾದ ಬಳಿಕ ಅನಂತಕುಮಾರ್ ಯಾವುದೇ ಭರವಸೆ ನೀಡದಿದ್ದರೂ, ಹಿಂದೂ ಕುಟುಂಬಕ್ಕೆ ನೆರವು ಒದಗಿಸಿದ್ದಾರೆ.

ಹಿಂದೂ ಸಂಘಟನೆಯಲ್ಲಿ ತೊಡಗಿದ್ದ ದೀಪಕ್ ರಾವ್ ಅವರನ್ನು ಜಿಹಾದಿಗಳು ಹತ್ಯೆ ಮಾಡಿದ್ದಾರೆ ಎಂಬ ಆರೋಪವಿದ್ದು, ದೀಪಕ್ ಹತ್ಯೆಯಿಂದ ಕುಟುಂಬ ಸಂಕಷ್ಟಕ್ಕೀಡಾಗಿತ್ತು. ರಾಜ್ಯ ಸರ್ಕಾರ ದೀಪಕ್ ಕುಟುಂಬಕ್ಕೆ 10 ಲಕ್ಷ ರುಪಾಯಿ ನೀಡಿದರೆ, ಹಿಂದೂಗಳೆಲ್ಲ ಒಟ್ಟಾಗಿ ಸುಮಾರು 50 ಲಕ್ಷ ರುಪಾಯಿ ಕುಟುಂಬಕ್ಕೆ ನೀಡಿದ್ದಾರೆ.

ದೀಪಕ್ ತಂದೆ ತೀರಿಕೊಂಡಿದ್ದು, ತಾಯಿ ಇದ್ದಾರೆ. ತಮ್ಮ ಕಿವುಡ ಮತ್ತು ಮೂಗನಾಗಿದ್ದು, ದೀಪಕ್ ಸಾವಿನಿಂದ ಕುಟುಂಬ ಕಂಗಾಲಾಗಿತ್ತು. ಈಗ ಕೇಂದ್ರ ಸಚಿವರು ಕುಟುಂಬಕ್ಕೆ ನೆರವಾಗಿದ್ದು ಹಾಗೂ ಹಿಂದೂಗಳೆಲ್ಲ ಸೇರಿ ಧನಸಹಾಯ ಮಾಡಿದ್ದು ದೀಪಕ್ ಫ್ಯಾಮಿಲಿ ನಿಟ್ಟುಸಿರುವ ಬಿಡುವಂತಾಗಿದೆ.

  • Share On Facebook
  • Tweet It


- Advertisement -


Trending Now
ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
Tulunadu News June 2, 2023
ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
Tulunadu News June 1, 2023
Leave A Reply

  • Recent Posts

    • ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
  • Popular Posts

    • 1
      ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • 2
      ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • 3
      ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • 4
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 5
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search