• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೀಪಕ್ ರಾವ್ ಕುಟುಂಬಕ್ಕೆ ಅನಂತಕುಮಾರ್ ನೆರವು, ಕೆಲಸ ಕೊಡಿಸಿದ ಕೌಶಲಾಭಿವೃದ್ಧಿ ಸಚಿವ

TNN Correspondent Posted On January 19, 2018
0


0
Shares
  • Share On Facebook
  • Tweet It

ಮಂಗಳೂರು: ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಕುಟುಂಬಕ್ಕೆ ಕೇಂದ್ರ ಕೌಶಲಾಭಿವೃದ್ಧಿ ಖಾತೆ ರಾಜ್ಯ ಸಚಿವ ಅನಂತಕುಮಾರ್ ಭೇಟಿ ನೀಡಿದ್ದು, ಅವರ ನೆರವಿಗೆ ಧಾವಿಸದಿದ್ದಾರೆ.

ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಹೆಗಡೆ, ದೀಪಕ್ ರಾವ್ ಅವರ ತಮ್ಮನಿಗೆ ಮಂಗಳೂರಿನಲ್ಲಿರುವ ಕೇಂದ್ರ ಸರ್ಕಾರದ ಅಧೀನದ ಕೆಐಒಸಿಎಲ್ (ಕುದುರೆಮುಖ ಐರನ್ ಓರ್ ಕಂಪನಿ ಲಿಮಿಟೆಡ್) ಎಂಬ ಸಂಸ್ಥೆಯಲ್ಲಿ ಕೆಲಸ ಕೊಡಿಸಿದ್ದಾರೆ.

ಹಾಗಂತ ಬರೀ ಆಶ್ವಾಸನೆ ನೀಡಿ ಹೊರಬರದ ಅನಂತಕುಮಾರ್ ಅವರು ಮಂಗಳೂರಿನ ಕಾಟಿಪಳ್ಳದಲ್ಲಿರುವ ದೀಪಕ್ ರಾವ್ ಮನೆಗೆ ತೆರಳಿ, ಅವರ ತಾಯಿಗೆ ಸಾಂತ್ವನ ಹೇಳಿ, ತಮ್ಮನಿಗೆ ಉದ್ಯೋಗ ನೇಮಕ ಪ್ರತಿ ನೀಡಿ ಬಂದಿದ್ದಾರೆ. ಹಾಗೆ ನೋಡಿದರೆ ದೀಪಕ್ ರಾವ್ ಹತ್ಯೆಯಾದ ಬಳಿಕ ಅನಂತಕುಮಾರ್ ಯಾವುದೇ ಭರವಸೆ ನೀಡದಿದ್ದರೂ, ಹಿಂದೂ ಕುಟುಂಬಕ್ಕೆ ನೆರವು ಒದಗಿಸಿದ್ದಾರೆ.

ಹಿಂದೂ ಸಂಘಟನೆಯಲ್ಲಿ ತೊಡಗಿದ್ದ ದೀಪಕ್ ರಾವ್ ಅವರನ್ನು ಜಿಹಾದಿಗಳು ಹತ್ಯೆ ಮಾಡಿದ್ದಾರೆ ಎಂಬ ಆರೋಪವಿದ್ದು, ದೀಪಕ್ ಹತ್ಯೆಯಿಂದ ಕುಟುಂಬ ಸಂಕಷ್ಟಕ್ಕೀಡಾಗಿತ್ತು. ರಾಜ್ಯ ಸರ್ಕಾರ ದೀಪಕ್ ಕುಟುಂಬಕ್ಕೆ 10 ಲಕ್ಷ ರುಪಾಯಿ ನೀಡಿದರೆ, ಹಿಂದೂಗಳೆಲ್ಲ ಒಟ್ಟಾಗಿ ಸುಮಾರು 50 ಲಕ್ಷ ರುಪಾಯಿ ಕುಟುಂಬಕ್ಕೆ ನೀಡಿದ್ದಾರೆ.

ದೀಪಕ್ ತಂದೆ ತೀರಿಕೊಂಡಿದ್ದು, ತಾಯಿ ಇದ್ದಾರೆ. ತಮ್ಮ ಕಿವುಡ ಮತ್ತು ಮೂಗನಾಗಿದ್ದು, ದೀಪಕ್ ಸಾವಿನಿಂದ ಕುಟುಂಬ ಕಂಗಾಲಾಗಿತ್ತು. ಈಗ ಕೇಂದ್ರ ಸಚಿವರು ಕುಟುಂಬಕ್ಕೆ ನೆರವಾಗಿದ್ದು ಹಾಗೂ ಹಿಂದೂಗಳೆಲ್ಲ ಸೇರಿ ಧನಸಹಾಯ ಮಾಡಿದ್ದು ದೀಪಕ್ ಫ್ಯಾಮಿಲಿ ನಿಟ್ಟುಸಿರುವ ಬಿಡುವಂತಾಗಿದೆ.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search