• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಐಸಿಸ್ ಸೇರಿದ್ದ ಫಿಎಫ್ ಐ ಕಾರ್ಯಕರ್ತನ ಹತ್ಯೆ

TNN Correspondent Posted On January 20, 2018
0


0
Shares
  • Share On Facebook
  • Tweet It

ಕಣ್ಣೂರು: ಮೂಲಭೂತವಾದಕ್ಕೆ ಮಾರು ಹೋಗಿ ಐಸಿಸ್ ಸೇರಿದ್ದ, ಪಿಎಫ್ ಐ ಕಾರ್ಯಕರ್ತನಾಗಿದ್ದ  ಕೇರಳದ ಯುವಕನ್ನನ್ನು ಸಿರಿಯಾದಲ್ಲಿ ಹತ್ಯೆ ಮಾಡಲಾಗಿದೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ.

30 ವರ್ಷದ ಯುವಕ ಅಬ್ದುಲ್‌ ಮುನಾಫ್‌ ಉಗ್ರರ ಕ್ರೂರತನಕ್ಕೆ ಬಲಿಯಾದ ಯುವಕ. ಜನವರಿ 17ರಂದು ಹತ್ಯೆ ಮಾಡಲಾಗಿದೆ ಎಂಬ ಸುದ್ದಿ ಕಣ್ಣೂರಿನಲ್ಲಿರುವ ಆತನ ಕುಟುಂಬ ಸದಸ್ಯರಿಗೆ ಆ್ಯಪ್‌ ಮೂಲಕ ಸಂದೇಶ ತಲುಪಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ಹೇಳಿದ್ದಾರೆ.

ಕೇರಳದ ವಲಿಪಟ್ಟಿನಮ್ ಮೂಲದ ಯುವಕನ ಕುಟುಂಬಕ್ಕೆ ಟೆಲಿಗ್ರಾಮ್ ಮೂಲಕ ಜ.17ರಂದು ಸಾವಿಗಿಡಾಗಿದ್ದಾನೆ ಎಂಬ ಸಂದೇಶ ಬಂದಿದೆ. 2017ರ ನವೆಂಬರ್ ನಲ್ಲಿ ಐಸಿಸ್ ಸೇರಿದ್ದ ಯುವಕ ಮುನಾಫ್ ಸಾವಿನ ಬಗ್ಗೆ ಆತನ ಗೆಳೆಯ, ಸಿರಿಯಾದಲ್ಲಿ ಐಸಿಸ್ ಸೇರಿರುವ ಖಯಾಮ್ ಮಾಹಿತಿ ನೀಡಿದ್ದಾನೆ ಎಂದು ಡೆಪ್ಯುಟಿ ಸುಪರಿಂಟೆಡ್ ಆಫ್ ಪೊಲೀಸ್  ಪಿಪಿ ಸದಾನಂದನ್ ತಿಳಿಸಿದ್ದಾರೆ.

ಮನಾಫ್ ಕೇರಳದ ಮೂಲದ ಫಿಎಫ್ಐ ಸದಸ್ಯನಾಗಿದ್ದ. ಐಸಿಸ್ ಸೇರುವ ಮುಂಚಿನ ಕೆಲವು ದಿನಗಳಲ್ಲಿ ದೆಹಲಿಯಲ್ಲಿ ಪಿಎಫ್ಐ ಕಚೇರಿಯ ಕಾರ್ಯದರ್ಶಿಯಾಗಿ ನಿರ್ವಹಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

2009ರಲ್ಲಿ ಸಿಪಿಐ(ಎಂ) ಕಾರ್ಯಕರ್ತನ ಕೊಲೆಯಲ್ಲೂ ಮನಾಫ್ ಭಾಗಿಯಾಗಿದ್ದ ಎನ್ನಲಾಗಿದೆ. ಸುಳ್ಳು ದಾಖಲೆಗಳನ್ನು ನೀಡಿ, ಪಾಸಪೋರ್ಟ್ ಸಿದ್ಧಪಡಿಸಿ ಸಿರಿಯಾಕೆ ಹೋಗಿದ್ದ. ಈತ ಹೋಗಿದ್ದ ಸಮಯದಲ್ಲೇ ಕೇರಳದಿಂದ ಸುಮಾರು 15 ಜನರು ಐಸಿಸ್ ಸೇರಿರುವ ಶಂಕೆ ಪೊಲೀಸರು ವ್ಯಕ್ತಪಡಿಸಿದ್ದಾರೆ.

ದೇಶಾದ್ಯಂತ ಸುಮಾರು 100 ಯುವಕರು ಧರ್ಮಕ್ಕಾಗಿ ಹೋರಾಡುತ್ತೇನೆ ಎಂದು ಸಿರಿಯಾ, ಇರಾಕ್ ಗೆ ಹೋಗಿದ್ದಾರೆ. ಇವರು ಮನೆ ಬಿಟ್ಟಿರುವ ಕುರಿತು ಅವರ ಕುಟುಂಬದವರೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
  • Popular Posts

    • 1
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 2
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search